Atlee Kumar:‌ ಒಂದೇ ಸಿನಿಮಾದಲ್ಲಿ ಸಲ್ಮಾನ್‌ ಖಾನ್‌, ಕಮಲ್‌ ಹಾಸನ್;‌ ಅಟ್ಲಿ ಆ್ಯಕ್ಷನ್ ಕಟ್


Team Udayavani, Sep 3, 2024, 2:56 PM IST

Atlee Kumar:‌ ಒಂದೇ ಸಿನಿಮಾದಲ್ಲಿ ಸಲ್ಮಾನ್‌ ಖಾನ್‌, ಕಮಲ್‌ ಹಾಸನ್;‌ ಅಟ್ಲಿ ಆ್ಯಕ್ಷನ್ ಕಟ್

ಮುಂಬಯಿ: ಕಿಂಗ್‌ ಖಾನ್‌ ಶಾರುಖ್‌ (ShahRukh Khan) ಅವರೊಂದಿಗೆ ‘ಜವಾನ್‌ʼ ಸಿನಿಮಾ ಮಾಡಿ ಬಾಲಿವುಡ್‌ನಲ್ಲೂ ಮಿಂಚಿದ್ದ ಸೌತ್‌ ಸೂಪರ್‌ ಹಿಟ್‌ ನಿರ್ದೇಶಕ ಅಟ್ಲಿ ಕುಮಾರ್(Atlee Kumar) ಮತ್ತೊಬ್ಬ ಬಾಲಿವುಡ್‌ ಸೂಪರ್‌ ಸ್ಟಾರ್‌ ನಟನೊಂದಿಗೆ ಸಿನಿಮಾವನ್ನು ಮಾಡಲಿದ್ದಾರೆ.

ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್‌ ಇದುವರೆಗೆ ಸೋಲು ಕಂಡಿರದ ನಿರ್ದೇಶಕರಲ್ಲಿ ಒಬ್ಬರು. ಪ್ಯಾನ್‌ ಇಂಡಿಯಾ ಭಾಷೆಯಲ್ಲಿ ಬಂದಿದ್ದ ʼಜವಾನ್‌ʼ ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಕಂಡಿತ್ತು.

ʼಜವಾನ್‌ʼ ಸಕ್ಸಸ್‌ ಬಳಿಕ ಅವರು ಮತ್ತೆ ಶಾರುಖ್‌ ಖಾನ್‌ ಅವರೊಂದಿಗೆ ಕೆಲಸ ಮಾಡಲಿದ್ದಾರೆ ಎಂದು ಹೇಳಿದ್ದರು. ಇದಲ್ಲದೆ ಸಲ್ಮಾನ್‌ , ಆಮೀರ್‌ ಅವರೊಂದಿಗೆ ತನಗೆ ಕೆಲಸ ಮಾಡುವ ಇರಾದೆ ಇದೆಯೆಂದು ವೇದಿಕೆಯೊಂದರಲ್ಲಿ ಅಟ್ಲಿ ಹೇಳಿದ್ದರು.

ಅದರಂತೆ ಅವರು ಸಲ್ಮಾನ್‌ ಖಾನ್‌(Salman Khan) ಅವರೊಂದಿಗೆ ಸಿನಿಮಾ ಮಾಡುವ ಮೊದಲ ಹೆಜ್ಜೆಯನ್ನಿಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಸಿನಿಮಾದ ವಿಶೇಷವೆಂದರೆ ಕಾಲಿವುಡ್‌ ಸೂಪರ್‌ ಸ್ಟಾರ್‌ ಕಮಲ್‌ ಹಾಸನ್‌ (Kamal Hasan) ಕೂಡ ಸಿನಿಮಾದ ಭಾಗವಾಗಲಿದ್ದು, ಒಂದೇ ಸ್ಕ್ರೀನ್‌ನಲ್ಲಿ ಮೊದಲ ಬಾರಿಗೆ ಇಬ್ಬರು ಸ್ಟಾರ್‌ಗಳು ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಟೈಟಲ್‌ ಅಂತಿಮವಾಗದ ಸಿನಿಮಾದ ಪ್ರೀ ಪ್ರೊಡಕ್ಷನ್‌ ಕೆಲಸ ಇದೇ ಅಕ್ಟೋಬರ್‌ನಲ್ಲಿ ಆರಂಭಗೊಳ್ಳಲಿದ್ದು, ಈ ತಿಂಗಳ ಕೊನೆಯಲ್ಲಿ ಸಲ್ಮಾನ್ ಮತ್ತು ಕಮಲ್ ಸಿನಿಮಾದ ಸಂಪೂರ್ಣ ಸ್ಕ್ರಿಪ್ಟ್‌ ಆಲಿಸಿದ ಬಳಿಕ ಮುಂದಿನ ಅಟ್ಲಿ ಮುಂದಿನ ಹೆಜ್ಜೆಯನ್ನಿಡಲಿದ್ದಾರೆ ಎಂದು ವರದಿಯಾಗಿದೆ.

ಸಿನಿಮಾದಲ್ಲಿ ಭರಪೂರ ಆ್ಯಕ್ಷನ್ ಸೀನ್ಸ್‌ ಗಳಿರಲಿದ್ದು, ದೊಡ್ಡ ಪಾತ್ರವರ್ಗಗಳು ಇರಲಿವೆ ಎನ್ನಲಾಗಿದೆ. 2025ರ ಆರಂಭದಲ್ಲಿ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ ಎನ್ನಲಾಗಿದೆ.

ಸದ್ಯ ಸಲ್ಮಾನ್‌ ಖಾನ್‌ ಎಆರ್ ಮುರುಗದಾಸ್ ಅವರ ʼಸಿಕಂದರ್‌ʼ ಸಿನಿಮಾದಲ್ಲಿ ನಿರತರಾಗಿದ್ದು, ಇತ್ತ ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಸೋಲಿನ ಬಳಿಕ ʼಥಗ್‌ ಲೈಫ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release: ಚಿಯಾನ್‌ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

SIIMA: ರಕ್ಷಿತ್‌ ಶೆಟ್ಟಿ ಟು ನಾನಿ..ಇಲ್ಲಿದೆ ಸೈಮಾ ಗೆದ್ದ ಕನ್ನಡ,ತೆಲುಗು ಸಿನಿಮಾಗಳ ಪಟ್ಟಿ

SIIMA: ರಕ್ಷಿತ್‌ ಶೆಟ್ಟಿ ಟು ನಾನಿ..ಇಲ್ಲಿದೆ ಸೈಮಾ ಗೆದ್ದ ಕನ್ನಡ,ತೆಲುಗು ಸಿನಿಮಾಗಳ ಪಟ್ಟಿ

Thalapathy Vijay: ಕೊನೆಯ ಸಿನಿಮಾಕ್ಕೆ ವಿಜಯ್ ಪಡೆಯುವ ಸಂಭಾವನೆ ಎಷ್ಟು?

Thalapathy Vijay: ಕೊನೆಯ ಸಿನಿಮಾಕ್ಕೆ ವಿಜಯ್ ಪಡೆಯುವ ಸಂಭಾವನೆ ಎಷ್ಟು?

Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್

Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.