Bollywood: ʼಸನಮ್ ತೇರಿ ಕಸಮ್ʼ ಸೀಕ್ವೆಲ್‌ ಅನೌನ್ಸ್;‌ ನಾಯಕನಾಗಿ ಮರಳಿದ ಹರ್ಷವರ್ಧನ್ ರಾಣೆ


Team Udayavani, Sep 10, 2024, 1:36 PM IST

Bollywood: ʼಸನಮ್ ತೇರಿ ಕಸಮ್ʼ ಸೀಕ್ವೆಲ್‌ ಅನೌನ್ಸ್;‌ ನಾಯಕನಾಗಿ ಮರಳಿದ ಹರ್ಷವರ್ಧನ್ ರಾಣೆ

ಮುಂಬಯಿ: ಹಾಡು ಹಾಗೂ ಲವ್‌ ಸ್ಟೋರಿಯಿಂದ ಪ್ರೇಕ್ಷಕರ ಮನಗೆದ್ದಿದ್ದ ʼಸನಮ್ ತೇರಿ ಕಸಮ್ʼ (Sanam Teri Kasam) ಸೀಕ್ವೆಲ್‌ ಅಧಿಕೃತವಾಗಿ ಮಂಗಳವಾರ(ಸೆ.10ರಂದು) ಅನೌನ್ಸ್‌ ಆಗಿದೆ.

ರಾಧಿಕಾ ರಾವ್ ಮತ್ತು ವಿನಯ್ ಸಪ್ರು ಜಂಟಿಯಾಗಿ ನಿರ್ದೇಶನ ಮಾಡಿದ್ದ 2016ರಲ್ಲಿ ತೆರೆಕಂಡಿದ್ದ ʼಸನಮ್ ತೇರಿ ಕಸಮ್ʼ ಭಿನ್ನವಾದ ಲವ್‌ ಸ್ಟೋರಿಯ ಸಿನಿಮಾವಾಗಿತ್ತು. ಹರ್ಷವರ್ಧನ್ ರಾಣೆ (Harshvardhan Rane) ಹಾಗೂ ಪಾಕ್‌ ಚೆಲುವೆ ಮಾವ್ರಾ ಹೊಕಾನೆ (Mawra Hocane) ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಾಂಗ್ಸ್‌ ಹಾಗೂ ಪ್ರಧಾನ ಪಾತ್ರಗಳ ಅಭಿನಯದಿಂದ ಸಿನಿಮಾ ಪ್ರೇಕ್ಷಕರಿಂದ ಅದ್ಭುತವಾದ ಅಭಿಪ್ರಾಯವನ್ನು ಪಡೆದುಕೊಂಡಿತ್ತು.

ಆದರೆ ಉತ್ತಮ ಅಭಿಪ್ರಾಯದ ಹೊರತಾಗಿಯೂ ಸಿನಿಮಾ ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿ ಅಷ್ಟಾಗಿ ಸದ್ದು ಮಾಡಿಲ್ಲ. ʼಸನಮ್ ತೇರಿ ಕಸಮ್-2ʼ ತಯಾರಿ ಆರಂಭಗೊಂಡಿದ್ದು ಮೊದಲ ಹಂತವಾಗಿ ಸಿನಿಮಾವನ್ನು ಅನೌನ್ಸ್‌ ಮಾಡಲಾಗಿದೆ.

ಹರ್ಷವರ್ಧನ್ ರಾಣೆ ಸೀಕ್ವೆಲ್‌ನಲ್ಲೂ ಹೀರೋ ಆಗಿ ಕಾಣಿಸಿಕೊಳ್ಳಲಿದ್ದು, ನಾಯಕಿ ಹಾಗೂ ಸಿನಿಮಾದ ನಿರ್ದೇಶಕನ ಹುಡುಕಾಟದಲ್ಲಿ ಪ್ರೊಡಕ್ಷನ್‌ ಹೌಸ್‌ ನಿರತವಾಗಿದೆ.

ಸೋಹಮ್ ರಾಕ್‌ಸ್ಟಾರ್ ಎಂಟರ್‌ಟೈನ್‌ಮೆಂಟ್ ಸಿನಿಮಾಕ್ಕೆ ಬಂಡವಾಳ ಹಾಕಲಿದೆ.

“ನಾವು ಸನಮ್ ತೇರಿ ಕಸಮ್ 2 ಗಾಗಿ ಅದ್ಭುತ ಕಥೆಯನ್ನು ಲಾಕ್ ಮಾಡಿದ್ದೇವೆ. ಹರ್ಷವರ್ಧನ್ ರಾಣೆ ನಾಯಕನಾಗಿ ಮರಳಿದ್ದಾರೆ” ಎಂದು ಸೋಹಮ್ ರಾಕ್‌ಸ್ಟಾರ್ ಎಂಟರ್‌ಟೈನ್‌ಮೆಂಟ್‌ನ ದೀಪಕ್ ಮುಕುತ್ ಹೇಳಿದ್ದಾರೆ.

ಇದೇ ಅಕ್ಟೋಬರ್‌ನಲ್ಲಿ ʼಸನಮ್‌ ತೇರಿ ಕಸಮ್‌ʼ ಸಿನಿಮಾ ರೀ- ರಿಲೀಸ್‌ ಆಗಲಿದೆ.

ʼಸನಮ್ ತೇರಿ ಕಸಮ್ʼ ಮೊದಲ ಭಾಗವನ್ನು ರಾಧಿಕಾ ರಾವ್ ಮತ್ತು ವಿನಯ್ ಸಪ್ರು, ನಿರ್ದೇಶನ ಮಾಡಿದ್ದರು. ಸದ್ಯ ಇವರು ʼಜನಮ್ ತೇರಿ ಕಸಮ್ʼ ಎಂಬ ಮತ್ತೊಂದು ಪ್ರೇಮಕಥೆಯನ್ನು ನಿರ್ದೇಶನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.