Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ


Team Udayavani, Oct 25, 2024, 4:52 PM IST

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೌವಿಕ್ ಚಕ್ರವರ್ತಿ ಅವರಿಗೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ರಿಯಾ ಚಕ್ರವತ್ರಿಗೆ ವಿರುದ್ಧ ಸಿಬಿಐ ಹೊರಡಿಸಿದ್ದ ಲುಕ್ ಔಟ್ ನೋಟಿಸ್ ಅನ್ನು ನ್ಯಾಯಾಲಯ ಶುಕ್ರವಾರ (ಅ. 25) ವಜಾಗೊಳಿಸಿದ್ದು ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮತ್ತು ಆಕೆಯ ಸಹೋದರ ಶೋವಿಕ್ ಹಾಗೂ ಆಕೆಯ ತಂದೆ ಇಂದ್ರಜಿತ್ ಚಕ್ರವರ್ತಿ ವಿರುದ್ಧ ಕೇಂದ್ರೀಯ ತನಿಖಾ ದಳ 2020ರಲ್ಲಿ ಲುಕ್​ಔಟ್ ನೋಟಿಸ್​ ಹೊರಡಿಸಿತ್ತು. ಸಿಬಿಐ ಹೊರಡಿಸಿದ್ದ ಲುಕ್​ಔಟ್​ ನೋಟಿಸ್​ ಅನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸಿಪ್ರಕರಣ ಆಲಿಸಿದ ಸುಪ್ರೀಂ ಕೋರ್ಟ್ ಸಿಬಿಐ ಮನವಿಯನ್ನು ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಇದು “ಕ್ಷುಲ್ಲಕ” ಮತ್ತು ಆರೋಪಿಗಳಲ್ಲಿ ಒಬ್ಬರು “ಉನ್ನತ ವ್ಯಕ್ತಿ” ಎಂಬ ಕಾರಣಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದೆ.

2020 ಜೂನ್ 14ರಂದು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ಬಾಂದ್ರಾದಲ್ಲಿನ ತಮ್ಮ ಅಪಾರ್ಟ್​​ಮೆಂಟ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ನಟನ ಕುಟುಂಬಸ್ಥರು ದೂರು ನೀಡಿದ್ದರು.

ಇದನ್ನೂ ಓದಿ: One Day Cup: ಕೇವಲ 1 ರನ್‌ ಅಂತರದಲ್ಲಿ 8 ವಿಕೆಟ್‌ ಕಳೆದುಕೊಂಡ ವೆಸ್ಟರ್ನ್‌ ಆಸ್ಟ್ರೇಲಿಯಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಸಂಭವಿಸಿ ನಾಲ್ಕು ವರ್ಷಗಳು ಕಳೆದರೂ ಪ್ರಕರಣ ಇನ್ನೂ ಇತ್ಯರ್ಥಗೊಂಡಿಲ್ಲ.

ಟಾಪ್ ನ್ಯೂಸ್

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Panaji: ಪಂಡರಪುರಕ್ಕೆ ತೆರಳುವ ಕನಸು ಕೊನೆಗೂ ನನಸಾಗಲಿಲ್ಲ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.