Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ


Team Udayavani, Sep 5, 2024, 1:36 PM IST

Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ

ಮುಂಬಯಿ: 2024ನೇ ಆರ್ಥಿಕ ವರ್ಷದಲ್ಲಿ ಗರಿಷ್ಠ ತೆರಿಗೆ ಪಾವತಿಸಿದ ವಿವಿಧ ಕ್ಷೇತ್ರದ ಸೆಲೆಬ್ರಿಟಿಗಳ(Celebrity taxpayer) ಪಟ್ಟಿಯನ್ನು ಫಾರ್ಚ್ಯೂನ್‌ ಇಂಡಿಯಾ ಇತ್ತೀಚೆಗೆ ಬಿಡುಗಡೆ ಮಾಡಿದೆ.

ಬಾಲಿವುಡ್‌ ಶಾರುಖ್‌ ಖಾನ್‌(Shah Rukh Khan), ಸಲ್ಮಾನ್‌ ಖಾನ್‌(Salman Khan) , ಅಮಿತಾಬ್‌ ಬಚ್ಚನ್‌(Amitabh Bachchan) ಹಾಗೂ ಕ್ರಿಕೆಟಿಗ ವಿರಾಟ್‌ ಕೊಹ್ಲಿ (Virat Kohli) 2024ನೇ ಆರ್ಥಿಕ ವರ್ಷದಲ್ಲಿ ಎಷ್ಟು ತೆರಿಗೆ (Tax) ಪಾವತಿಸಿದ್ದಾರೆ ಎನ್ನುವುದನ್ನು ಈ ಪಟ್ಟಿ ರಿವೀಲ್‌ ಮಾಡಿದೆ.

ಗರಿಷ್ಠ ತೆರಿಗೆ ಪಾವತಿಸಿದ ಪಟ್ಟಿಯಲ್ಲಿ ಶಾರುಖ್‌ ಖಾನ್‌ ಅವರು ಮೊದಲ ಸ್ಥಾನದಲ್ಲಿದ್ದರೆ, ಮೊದಲ 4 ಸ್ಥಾನದಲ್ಲಿ ಸಿನಿಮಾ ಸೆಲೆಬ್ರಿಟಿಗಳೇ ಕಾಣಿಸಿಕೊಂಡಿದ್ದಾರೆ. ಕ್ರೀಡಾ ಕ್ಷೇತ್ರದಿಂದ ವಿರಾಟ್‌ ಕೊಹ್ಲಿ ಅವರು 5ನೇ ಸ್ಥಾನದಲ್ಲಿದ್ದಾರೆ.

ಗರಿಷ್ಠ ತೆರಿಗೆ ಪಾವತಿಸಿದ ಟಾಪ್‌ ಸೆಲೆಬ್ರಿಟಿಗಳು:  

ಶಾರುಖ್‌ ಖಾನ್‌  – 92 ಕೋಟಿ ರೂ.

ದಳಪತಿ ವಿಜಯ್‌  – 80 ಕೋಟಿ ರೂ.

ಸಲ್ಮಾನ್‌ ಖಾನ್‌  – 75 ಕೋಟಿ ರೂ.

ಅಮಿತಾಬ್‌ ಬಚ್ಚನ್‌  – 71 ಕೋಟಿ ರೂ.

ವಿರಾಟ್‌ ಕೊಹ್ಲಿ – 66 ಕೋಟಿ ರೂ.

ಅಜಯ್‌ ದೇವಗನ್‌ –  42 ಕೋಟಿ ರೂ.

ಎಂ.ಎಸ್.‌ ಧೋನಿ – 38 ಕೋಟಿ ರೂ.

ರಣ್ಬೀರ್‌ ಕಪೂರ್‌ –  36 ಕೋಟಿ ರೂ.

ಕೃತಿಕ್‌ ರೋಷನ್‌  – 28 ಕೋಟಿ ರೂ.

ಸಚಿನ್ ತೆಂಡೂಲ್ಕರ್ – 28 ಕೋಟಿ ರೂ.

ಕಪಿಲ್‌ ಶರ್ಮಾ – 26 ಕೋಟಿ ರೂ.

ಇತರೆ ಸೆಲೆಬ್ರಿಟಿಗಳು:  

ಸೌರವ್ ಗಂಗೂಲಿ  – 23 ಕೋಟಿ ರೂ.

ಕರೀನಾ ಕಪೂರ್ –  20 ಕೋಟಿ ರೂ.

ಶಾಹಿದ್ ಕಪೂರ್ – 14 ಕೋಟಿ ರೂ.

ಹಾರ್ದಿಕ್ ಪಾಂಡ್ಯ –  13 ಕೋಟಿ ರೂ.

ಕಿಯಾರಾ ಅಡ್ವಾಣಿ – 12 ಕೋಟಿ ರೂ.

ಮೋಹನ್ ಲಾಲ್  – 14 ಕೋಟಿ ರೂ.

ಅಲ್ಲು ಅರ್ಜುನ್  – 14 ಕೋಟಿ ರೂ.

ಪಂಕಜ್ ತ್ರಿಪಾಠಿ – 11 ಕೋಟಿ ರೂ.

ಕತ್ರಿನಾ ಕೈಫ್ – 11 ಕೋಟಿ ರೂ.

2023ರಲ್ಲಿ ಶಾರುಖ್‌ ಖಾನ್‌  3 ದೊಡ್ಡ ಹಿಟ್‌ ಗಳನ್ನು ನೀಡಿದ್ದರು. ಅವರ ‘ಪಠಾಣ್’ ಸಿನಿಮಾ 543.05 ಕೋಟಿ ರೂ. ಗಳಿಸಿತ್ತು. ʼಜವಾನ್‌ʼ 643.87 ಕೋಟಿ ರೂ. ಗಳಿಸಿತ್ತು. ಇನ್ನು ʼಡಂಕಿʼ 212.42 ಕೋಟಿ ರೂ. ಗಳಿಸಿತ್ತು.

ಇತ್ತ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ದಳಪತಿ ವಿಜಯ್‌ ʼಲಿಯೋʼ ಸಿನಿಮಾದ ಮೂಲಕ ದೊಡ್ಡ ಹಿಟ್‌ ನೀಡಿದ್ದರು. ಈ ಸಿನಿಮಾ  600 ಕೋಟಿಗೂ ಹೆಚ್ಚಿನ ಗಳಿಕೆಯನ್ನು ಗಳಿಸಿತ್ತು.

ಟಾಪ್ ನ್ಯೂಸ್

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

WPL 2025: Mumbai register 5th consecutive win against Gujarat

WPL 2025: ಗುಜರಾತ್‌ ವಿರುದ್ಧ ಮುಂಬೈಗೆ ಸತತ 5ನೇ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Kumbh stampede: Ashutosh sinha protest against the government

Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ

Augusta scam broker Michael granted bail after 6 years in custody

Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್‌ಗೆ ಜಾಮೀನು

TTD-Donate

TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್‌ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ  ಮಮತಾ ವಾಗ್ದಾಳಿ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.