

Team Udayavani, Sep 12, 2024, 6:14 PM IST
ಮುಂಬಯಿ: ಕಿಂಗ್ ಖಾನ್ ಶಾರುಖ್ ಖಾನ್ (ShahRukhKhan) – ಅಟ್ಲಿ ಕುಮಾರ್(Atlee Kumar) ಅವರ ʼಜವಾನ್ʼ (Jawan) ಸಿನಿಮಾ ಮತ್ತೊಮ್ಮೆ ಬಿಗ್ ಸ್ಕ್ರೀನ್ ಮೋಡಿ ಮಾಡಲು ಸಿದ್ದವಾಗಿದೆ. ಬಹಳ ಅದ್ಧೂರಿಯಿಂದಲೇ ʼಜವಾನ್ʼ ಮತ್ತೆ ಥಿಯೇಟರ್ ನಲ್ಲಿ ತೆರೆ ಕಾಣಲಿದೆ.
2023ರ ಸೆ.7 ರಂದು ʼಜವಾನ್ʼ ಗ್ರ್ಯಾಂಡ್ ಆಗಿ ರಿಲೀಸ್ ಆಗಿತ್ತು. ಬಾಲಿವುಡ್ ನಲ್ಲಿ ಆ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಚಿತ್ರವಾಗಿ ʼಜವಾನ್ʼ ಹೊರಹೊಮ್ಮಿತ್ತು.
1000 ಕೋಟಿ ಗಳಿಸಿ ಶಾರುಖ್ ಖಾನ್ ಅವರಿಗೆ ಮತ್ತೊಂದು ದೊಡ್ಡ ಹಿಟ್ ಕೊಟ್ಟಿದ್ದ ʼಜವಾನ್ʼ ಇದೀಗ ವಿದೇಶದಲ್ಲಿ ರಿಲೀಸ್ ಆಗಲು ಸಜ್ಜಾಗಿದೆ. ಭಾರತೀಯ ಸಿನಿಮಾಗಳಿಗೆ ಹೆಚ್ಚಿನ ಪ್ರೇಕ್ಷಕರಿರುವ ಜಪಾನ್ನಲ್ಲಿ ʼಜವಾನ್ʼ ಅದ್ಧೂರಿಯಾಗಿ ತೆರೆ ಕಾಣಲಿದೆ.
ಜಪಾನ್ನಲ್ಲಿ ʼಜವಾನ್ʼ ರಿಲೀಸ್ ಆಗಲಿರುವ ಬಗ್ಗೆ ಶಾರುಖ್ ಹೊಸ ಪೋಸ್ಟರ್ ಹಂಚಿಕೊಂಡು ʼಜವಾನ್ ನೋಡಲು ರೆಡಿನಾ?” ಎಂದು ಜಪಾನೀಸ್ ಫ್ಯಾನ್ಸ್ ಗಳಿಗೆ ಕೇಳಿದ್ದಾರೆ.
ಇದೇ ನವೆಂಬರ್ 29ರಂದು ʼಜವಾನ್ʼ ಜಪಾನ್ ದೇಶದಲ್ಲಿ ರಿಲೀಸ್ ಆಗಲಿದೆ.
View this post on Instagram
ಚಿತ್ರದಲ್ಲಿ ಶಾರುಖ್ ಜೊತೆ ವಿಜಯ್ ಸೇತುಪತಿ, ಸನ್ಯಾ ಮಲ್ಹೋತ್ರಾ, ನಯನತಾರಾ, ಸುನಿಲ್ ಗ್ರೋವರ್, ರಿಧಿ ಡೋಗ್ರಾ, ಐಜಾಜ್ ಖಾನ್, ಲೆಹರ್ ಖಾನ್, ಆಲಿಯಾ ಖುರೇಷಿ, ಸಂಜೀತಾ ಭಟ್ಟಾಚಾರ್ಯ ಮುಂತಾದವರು ನಟಿಸಿದ್ದಾರೆ.
ಭಾರತದ ಸಿನಿಮಾಗಳಿಗೆ ವಿದೇಶದಲ್ಲೂ ಪ್ರೇಕ್ಷಕರಿದ್ದಾರೆ. ಜಪಾನ್ ನಲ್ಲಿ ಈ ಹಿಂದೆ ‘ಆರ್ ಆರ್ ಆರ್ʼ ಚಿತ್ರ ಜಪಾನ್ ನಲ್ಲಿ ರಿಲೀಸ್ ಆಗಿತ್ತು. ಇದೀಗ ಶಾರುಖ್ ಅವರ ʼಜವಾನ್ʼ ಚಿತ್ರ ಜಪಾನ್ ನಲ್ಲಿ ರಿಲೀಸ್ ಆಗಲಿದೆ.
Bollywood: ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್ಗೆ ಬಂದ ವ್ಯಕ್ತಿ
Bollywood: ರಿಷಬ್ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್ ಅಪ್ಡೇಟ್
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Bollywood: ರೀ-ರಿಲೀಸ್ ಗಳಿಕೆಯಲ್ಲಿ ʼತುಂಬಾಡ್ʼ ಮೀರಿಸಿದ ʼಸನಮ್ ತೇರಿ ಕಸಮ್ʼ
Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್ ಇರಲ್ಲ – ನಿರ್ಮಾಪಕ ಕರಣ್ ಜೋಹರ್
Udupi: ಗೀತಾರ್ಥ ಚಿಂತನೆ-191: “ಡಿಸಿಶನ್ ಮೇಕರ್ ನೀನಲ್ಲ’ ಎಂಬ ಶ್ರೀಕೃಷ್ಣ
Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ
Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್ ಜಾರಕಿಹೊಳಿ
Mangaluru: ವಿದ್ಯುತ್ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.