![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 3, 2023, 5:48 PM IST
ಬಾಲಿವುಡ್ ಸೂಪರ್ಸ್ಟಾರ್ ಇಲ್ಲಿನ ವಿಮಾನ ನಿಲ್ದಾಣದಿಂದ ಹೊರನಡೆಯುತ್ತಿರುವಾಗ ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸಿದಾಗ ಒಳನುಗ್ಗಿದ ಅಭಿಮಾನಿಯ ಕೈಯನ್ನು ದೂರ ತಳ್ಳುತ್ತಿರುವ ವಿಡಿಯೋ ಆನ್ಲೈನ್ನಲ್ಲಿ ಕಾಣಿಸಿಕೊಂಡ ನಂತರ ಶಾರುಖ್ ಖಾನ್ ಬುಧವಾರ ಸುದ್ದಿಯಾಗಿದ್ದಾರೆ.
ಶಾರುಖ್ ಖಾನ್ ಅವರು ತಮ್ಮ ಮ್ಯಾನೇಜರ್ ಪೂಜಾ ದದ್ಲಾನಿ ಮತ್ತು ಅಂಗರಕ್ಷಕರೊಂದಿಗೆ ವಿಮಾನ ನಿಲ್ದಾಣದಿಂದ ಹೊರಡುತ್ತಿದ್ದಾಗ ಅಭಿಮಾನಿಗಳು ಮತ್ತು ನೋಡುಗರು ಅವರನ್ನು ಭೇಟಿಯಾಗಲು ಗುಂಪುಗೂಡಿದರು.
After trying to take a selfie with him, actor Shah Rukh Khan throws his fan’s phone by pushing him!
Arrogance Level At Peak!
You make him a king – You make him a hero – You watch his films and what are the results? pic.twitter.com/3K4xeVo9Qf— ADV. ASHUTOSH J. DUBEY 🇮🇳 (@AdvAshutoshBJP) May 3, 2023
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಪ್ರಕಾರ, ಶಾರುಖ್ ಅವರು ವಿಮಾನ ನಿಲ್ದಾಣದಿಂದ ನಿರ್ಗಮಿಸುವಾಗ ಪ್ರೇಕ್ಷಕರಿಗೆ ಫ್ಲೈಯಿಂಗ್ ಕಿಸ್ ನೀಡಿದ್ದಾರೆ.
ಕಪ್ಪು-ಬಿಳುಪು ಉಡುಪನ್ನು ಧರಿಸಿದ ವ್ಯಕ್ತಿಯೊಬ್ಬ ತ್ವರಿತವಾಗಿ ತನ್ನ ಫೋನ್ ತೆಗೆದುಕೊಂಡು ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಾರಂಭಿಸಿದರು, ಈ ವೇಳೆ ವ್ಯಕ್ತಿಯ ಕೈಯನ್ನು ತಳ್ಳಿ ಸೆಲ್ಫಿ ಕ್ಲಿಕ್ಕಿಸುವುದನ್ನು ತಪ್ಪಿಸಿದ್ದಾರೆ. ಶಾರುಖ್ ಅವರ ಭದ್ರತಾ ತಂಡವು ಆ ವ್ಯಕ್ತಿಯನ್ನು ನಟನ ಹತ್ತಿರ ಬರದಂತೆ ತಡೆಯಿತು.
ಶಾರುಖ್ ಖಾನ್ ಅವರಿಗೆ ಪಠಾಣ್ ಚಿತ್ರದ ಯಶಸ್ಸು ತಲೆಗೆ ಏರಿ ಹೋಗಿದೆ. ಒಂದು ಹಿಟ್ ನ ಅಮಲು ಏರಿದೆ. ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವಾಗ ವಿಮಾನ ನಿಲ್ದಾಣದ ಅಧಿಕಾರಿಯನ್ನು ತಳ್ಳಿದ್ದಾರೆ ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸೊಕ್ಕಿನ ತಾರೆ” ಎಂದು ಹಲವು ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
ಶಾರುಖ್ ಎಲ್ಲಿಂದ ಹಿಂದಿರುಗುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಅವರು ಮುಂಬರುವ ಚಿತ್ರ “ಡಂಕಿ” ಗಾಗಿ ಕಳೆದ ವಾರ ಶ್ರೀನಗರದಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಟ್ವಿಟರ್ನಲ್ಲಿ ಅವರ ಅಧಿಕೃತ ಅಭಿಮಾನಿಗಳ ಕ್ಲಬ್ ಹಂಚಿಕೊಂಡ ಚಿತ್ರಗಳ ಪ್ರಕಾರ, ನಟ ದೋಹಾದಿಂದ ಪ್ರಯಾಣ ಬೆಳೆಸಿದಂತೆ ಕಾಣುತ್ತಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.