Stree 2; ಗೆಲುವಿನ ಹಾದಿಯಲ್ಲಿ ಸ್ತ್ರೀ; ಬಾಕ್ಸಾಫೀಸ್‌ ನಲ್ಲಿ ಭರ್ಜರಿ ಕಲೆಕ್ಷನ್


Team Udayavani, Aug 23, 2024, 6:07 PM IST

Stree 2; ಗೆಲುವಿನ ಹಾದಿಯಲ್ಲಿ ಸ್ತ್ರೀ; ಬಾಕ್ಸಾಫೀಸ್‌ ನಲ್ಲಿ ಭರ್ಜರಿ ಕಲೆಕ್ಷನ್

ರಾಜಕುಮಾರ್‌ ರಾವ್‌ ಹಾಗೂ ಶ್ರದ್ಧಾ ಕಪೂರ್‌ ಜೋಡಿ ಮತ್ತೆ ಮೋಡಿ ಮಾಡಿದೆ. ಅಮರ್‌ ಕೌಶಿಕ್‌ ನಿರ್ದೇಶನದಲ್ಲಿ ಮೂಡಿಬಂದ ಸ್ತ್ರೀ 2 ಚಿತ್ರ ಮೆಚ್ಚುಗೆ ಗಳಿಸುವುದಲ್ಲದೇ ಬಾಕ್ಸ್‌ ಆಫೀಸ್‌ ನಲ್ಲೂ ಭರ್ಜರಿ ಕಲೆಕ್ಷನ್‌ ಮಾಡಿಕೊಂಡಿದೆ.

ಆಗಸ್ಟ್‌ 15ರಂದು ಬಿಡುಗಡೆಗೊಂಡ ಚಿತ್ರ ದೇಶಾದ್ಯಂತ ಒಂದೇ ವಾರದಲ್ಲಿ 270 ಕೋಟಿ ರೂ. ಗಳಿಸಿದ್ದು, 300 ಕೋಟಿ ರೂ. ತಲುಪುವ ನಿರೀಕ್ಷೆ ಹೊಂದಿದೆ ಚಿತ್ರತಂಡ.

“ನಾಳೆ ಬಾ’ ಎಂಬ ಪರಿಕಲ್ಪನೆಯೊಂದಿಗೆ “ಸ್ತ್ರೀ’ ಚಿತ್ರ 2018ರಲ್ಲಿ ಬಿಡುಗಡೆಗೊಂಡಿತ್ತು. ಹಾರರ್‌ ಕಾಮಿಡಿ ಶೈಲಿಯ ಈ ಚಿತ್ರ ಯಶಸ್ಸು ಕಂಡ ಹಿನ್ನೆಲೆ ಅದರ ಮುಂದಿನ ಅವತರಣಿಕೆಯಾಗಿ ಈ ವರ್ಷ “ಸ್ತ್ರೀ 2′ ಬಿಡುಗಡೆಗೊಂಡಿದೆ.

ಚಿತ್ರದಲ್ಲಿನ ಪಂಕಜ್‌ ತ್ರಿಪಾಠಿ, ಅಪರಶಕ್ತಿ ಖುರಾನಾ, ಅಭಿಷೇಕ್‌ ಬ್ಯಾನರ್ಜಿ ನಟಿಸಿದ್ದಾರೆ. ಚಿತ್ರದ ಹಾಡೊಂದಕ್ಕೆ ನಟಿ ತಮನ್ನಾ ಭಾಟಿಯಾ ಹೆಜ್ಜೆ ಹಾಕಿದ್ದು ಚಿತ್ರದ ಆಕರ್ಷಣೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Sharukh khan

Film ಆಸಕ್ತಿ ಕಡಿಮೆ..; ಕರಣ್ ಜೋಹರ್ ಕಾಲೆಳೆದ ಶಾರುಖ್ ಖಾನ್!

Kangana Ranaut sells her bungalow for Rs 32 crore

Kangana Ranaut: 32 ಕೋಟಿ ರೂ.ಗೆ ಬಂಗಲೆ ಮಾರಿದ ಸಂಸದೆ ಕಂಗನಾ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.