“ಸಮಂತಾಳ ಸಿನಿಮಾ ಕೆರಿಯರ್‌ ಮುಗಿಯಿತು, ಆಕೆ ಸ್ಟಾರ್‌ ನಟಿಯಲ್ಲ..”: ಟಾಲಿವುಡ್‌ ನಿರ್ಮಾಪಕ

ನಿರ್ಮಾಪಕನ ಮಾತಿಗೆ ಸಮಂತಾ ಅಭಿಮಾನಿಗಳು ಗರಂ

Team Udayavani, Apr 18, 2023, 4:27 PM IST

TDY-17

ಹೈದರಾಬಾದ್: ಬಹುಭಾಷಾ ನಟಿ ಸಮಂತಾ ಅಭಿನಯದ ನಿರೀಕ್ಷೆ ಹುಟ್ಟಿಸಿದ್ದ ʼ ಶಾಕುಂತಲಂʼ ಸಿನಿಮಾ ರಿಲೀಸ್‌ ಆಗಿದೆ. ನಿರೀಕ್ಷೆ ಹುಟ್ಟಿಸಿದ್ದಷ್ಟು ಸಿನಿಮಾ ಆರಂಭಿಕ ದಿನಗಳಲ್ಲಿ ಅಷ್ಟಾಗಿ ಕಮಾಲ್‌ ಮಾಡುತ್ತಿಲ್ಲ.

ಶಾಕುಂತಲಾ ಮತ್ತು ರಾಜ ದುಶ್ಯಂತ್ ಕಥೆಯ ಸಿನಿಮಾ 60 ಕೋಟಿ. ರೂ ನಿರ್ಮಾಣದಲ್ಲಿ ತಯಾರಿಗಿದೆ. ಆದರೆ ಸಿನಿಮಾ ಇದುವರೆಗೆ ಗಳಿಸಿದ್ದು ಬರೀ 10 ಕೋಟಿ ರೂ. ಅಂದುಕೊಂಡ ಮಟ್ಟದಲ್ಲಿ ಚಿತ್ರ ಬಾಕ್ಸ್‌ ಆಫೀಸ್‌ ನಲ್ಲಿ ಗಳಿಕೆ ಕಾಣುತ್ತಿಲ್ಲ. ಸಮಂತಾ ಅಭಿಮಾನಿಗಳಿಗಿದ್ದ ನಿರೀಕ್ಷೆ ಹುಸಿಯಾಗಿದೆ. ಸಿನಿಮಾ ಯಾವಾಗ ಗಳಿಕೆ ಕಂಡಿಲ್ಲವೂ ಟಾಲಿವುಡ್‌ ನಿರ್ಮಾಪಕರೊಬ್ಬರು ಸಮಂತಾ ಅವರ ಮೇಲೆ ಮುಗಿಬಿದ್ದು, ಅವರನ್ನು ಟೀಕಿಸಿದ್ದಾರೆ.

ಆನ್ಲೈನ್‌ ಮೀಡಿಯಾವೊಂದರಲ್ಲಿ ಮಾತನಾಡಿರುವ ಚಿಟ್ಟಿ ಬಾಬು ಎಂಬ ನಿರ್ಮಾಪಕ “ಸಮಂತಾಳ ಸಿನಿಮಾ ಕೆರಿಯರ್‌ ಮುಗಿಯಿತು. ಅವರು ವಿಚ್ಛೇದನದ ಬಳಿಕ ಪುಷ್ಪ ಸಿನಿಮಾದ ʼ ಊ ಅಂಟವಾʼ ಹಾಡನ್ನು ಮಾಡಿದರು, ಅದರಿಂದ ಬರುವ ಹಣ ಅವರ ಜೀವನ ನಿಭಾಯಿಸಲು ಬೇಕಿತ್ತು. ಅದಕ್ಕಾಗಿ ಆ ಹಾಡನ್ನು ಮಾಡಿದರು. ಅವರು ತಮ್ಮ ಸ್ಟಾರ್ ಹೀರೋಯಿನ್ ಪಟ್ಟ ಕಳೆದುಕೊಂಡ ನಂತರ ತನಗೆ ಬರುತ್ತಿರುವ ಆಫರ್ ಗಳನ್ನೆಲ್ಲ ಮಾಡುತ್ತಾ ಇದ್ದಾರೆ. ಅವರ ಕೆರಿಯರ್‌ ಮುಗಿಯಿತು ಅವರು ಮತ್ತೆ ಸ್ಟಾರ್‌ ನಟಿಯಾಗಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ನೆಟ್ಟಣ: ಕಾರು- ತೂಫನ್ ಅಪಘಾತ; ಮಗು ಸೇರಿದಂತೆ ನಾಲ್ವರು ಮೃತ್ಯು

ಮುಂದುವರೆದು ಮಾತನಾಡಿರುವ ಅವರು, ಪ್ರಚಾರದ ಸಂದರ್ಭದಲ್ಲಿ ಅವರು ಭಾವನಾತ್ಮಕವಾಗಿ ಮಾತನಾಡುತ್ತಾರೆ. ಬರೀ ಭಾವನಾತ್ಮಕವಾಗಿ ಪ್ರೇಕ್ಷಕರನ್ನು ಗೆಲಲ್ಲು ಆಗುವುದಿಲ್ಲ. ಯಶೋದಾ ಸಿನಿಮಾದ ಪ್ರಚಾರದ ವೇಳೆ ಎಮೋಷನಲ್‌ ಆದರು. ಈಗ ಈ ಸಿನಿಮಾದ ಪ್ರಚಾರದಲ್ಲೂ ಅದನ್ನೇ ಮಾಡುತ್ತಿದ್ದಾರೆ. ಸಾಯವ ಮುನ್ನ ಈ ಪಾತ್ರವನ್ನು ಮಾಡಬೇಕೆಂದಿದ್ದೆ ಎಂದು ಹೇಳಿ ಸಹಾನುಭೂತಿಯನ್ನು ಪಡೆಯಲು ಯತ್ನಿಸಿದ್ದಾರೆ. ಎಲ್ಲಾ ಸಂದರ್ಭದಲ್ಲೂ ಸೆಂಟಿಮೆಂಟ್‌ ನಿಂದ ಗೆಲ್ಲಲು ಆಗುವುದಿಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ಅದನ್ನು ನೋಡುತ್ತಾರೆ. ಈ ರೀತಿಯ ನಾಟಕ ಮಾಡುವುದು ಸರಿಯಲ್ಲ. ಹೀರೋಯಿನ್‌ ಪಟ್ಟವನ್ನು ಕಳೆದುಕೊಂಡ ಆಕೆ ʼಶಾಕುಂತಲಂʼ ಪಾತ್ರಕ್ಕೆ ಹೇಗೆ ಹೊಂದಿಕೊಂಡರು ಎನ್ನುವುದೇ ಅಚ್ಚರಿ” ಎಂದಿದ್ದಾರೆ.

ನಿರ್ಮಾಪಕ ಸಮಂತಾ ಅವರ ಬಗ್ಗೆ ಹೇಳಿರುವ ಮಾತಿಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ನೀನು ಅಕ್ಕಿನೇನಿ ಕುಟುಂಬದವ, ಅವರ ಚಪ್ಪಲಿ ನೆಕ್ಕುವವ, ನೀನು ಸಮಂತಾರ ಸ್ಟೇಟಸ್‌ ಬದಲಾಯಿಸಲು ಆಗುವುದಿಲ್ಲ ಎಂದು ಅಭಿಮಾನಿಯೊಬ್ಬರ ಆಕ್ರೋಶದಿಂದ ಟ್ವೀಟ್‌ ಮಾಡಿದ್ದಾರೆ. ʼಶಾಕುಂತಲಂʼ ಸೋಲಿಗೆ ಸಮಂತಾ ಕಾರಣವಲ್ಲ. ಅವರು ತಮ್ಮ 100% ಪರಿಶ್ರಮವನ್ನು ಹಾಕಿದ್ದಾರೆಂದು ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಸದ್ಯ ಸಮಂತಾ ಲಂಡನ್‌ನಲ್ಲಿ ರಾಜ್ ಮತ್ತು ಡಿಕೆ ಅವರ ʼಸಿಟಾಡೆಲ್ʼ ಚಿತ್ರೀಕರಣದಲ್ಲಿದ್ದಾರೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.