Thalapathy 68: ದಳಪತಿ ವಿಜಯ್ ಸಿನಿಮಾದಲ್ಲಿ ಆಮಿರ್‌ ಖಾನ್‌ ನಟನೆ?


Team Udayavani, Sep 5, 2023, 1:39 PM IST

Thalapathy 68: ದಳಪತಿ ವಿಜಯ್ ಸಿನಿಮಾದಲ್ಲಿ ಆಮಿರ್‌ ಖಾನ್‌ ನಟನೆ?

ಚೆನ್ನೈ: ದಳಪತಿ ವಿಜಯ್ ಅವರ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ದಳಪತಿ 68’ ಅನೌನ್ಸ್ ಆದ ದಿನದಿಂದಲೇ ದೊಡ್ಡಮಟ್ಟದ ಹೈಪ್ ಕ್ರಿಯೇಟ್ ಮಾಡಿದೆ.

ವೆಂಕಟ್ ಪ್ರಭು – ದಳಪತಿ ವಿಜಯ್ ಕಾಂಬಿನೇಷನ್ ನಲ್ಲಿ ಬರುತ್ತಿರುವ ‘ದಳಪತಿ 68’ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದು.

ವಿಜಯ್ ಸಿನಿಮಾದಲ್ಲಿ ಅನ್ಯಭಾಷಾ ಸಿನಿರಂಗದ ಕಲಾವಿದರು ಇರುವುದು ಹೊಸತಲ್ಲ. ಅವರ ‘ಲಿಯೋ’ ಸಿನಿಮಾದಲ್ಲಿ ಸಂಜಯ್ ದತ್ ಇರುವುದು ಈಗಾಗಲೇ ಗೊತ್ತಿರುವ ವಿಚಾರ. ಇದೀಗ ಅವರ ಮುಂದಿನ ಸಿನಿಮಾದಲ್ಲೂ ಬಾಲಿವುಡ್ ನ ಖ್ಯಾತ ನಟರೊಬ್ಬರು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Thalaivar 170: ರಜಿನಿಕಾಂತ್‌ ಸಿನಿಮಾಕ್ಕೆ ಅಮಿತಾಭ್‌, ಫಾಹದ್‌ ಜತೆ ಮತ್ತಿಬ್ಬರು ಎಂಟ್ರಿ

‘ದಳಪತಿ 68’ ಸಿನಿಮಾವನ್ನು ಎಜಿಎಸ್ ಎಂಟರ್ಟೈನ್ ಮೆಂಟ್ ನಿರ್ಮಾಣ ಮಾಡಲಿದೆ. ಇತ್ತೀಚೆಗೆ ನಿರ್ಮಾಣ ಸಂಸ್ಥೆಯ ಐಶ್ವರ್ಯ ಕಲ್ಪಾತಿ ಅವರು ಮುಂಬಯಿಯಲ್ಲಿ ನಟ ಆಮಿರ್ ಖಾನ್ ಅವರನ್ನು ಭೇಟಿಯಾಗಿದ್ದಾರೆ. ಮೂಲಗಳ ಪ್ರಕಾರ ಆಮಿರ್ ಖಾನ್ ವಿಜಯ್ ಅವರ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಇದು ಅಧಿಕೃತವಾದರೆ ಶಾರುಖ್ ಖಾನ್, ಸಂಜಯ್ ದತ್, ಇಮ್ರಾನ್ ಹಶ್ಮಿ, ಅರ್ಜುನ್ ರಾಂಪಾಲ್, ಜಾಕಿ ಶ್ರಾಫ್ ಅವರು ದಕ್ಷಿಣದ ಸಿನಿಮಾದಲ್ಲಿ ‌ಕಾಣಿಸಿಕೊಂಡಂತೆ ಮೊದಲ ಬಾರಿ ಆಮಿರ್ ಖಾನ್ ಕಾಣಿಸಿಕೊಳ್ಳಲಿದ್ದಾರೆ.

ಪ್ರಿಯಾಂಕಾ ಅರುಳ್ ಮೋಹನ್ ನಾಯಕಿ ಪ್ರಭುದೇವ, ಸಿಮ್ರಾನ್ ಮತ್ತು ಇತರರು ಸಿನಿಮಾದಲ್ಲಿ ‌ನಟಿಸುವ ಕುರಿತು ಈಗಾಗಲೇ ಮಾತುಕತೆ ನಡೆದಿದೆ. ಆದರೆ ಅಧಿಕೃತವಾಗಿ ಪಾತ್ರವರ್ಗದ ಘೋಷನೆ ಇನ್ನಷ್ಟೇ ಆಗಬೇಕಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.