ಅಪ್ರಾಪ್ತ ಬಾಲಕಿ ಮೇಲೆ ರೇಪ್ ಪ್ರಕರಣ; ಟಿವಿ ನಟ ವಿ.ಪುರಿಗೆ ಕೋರ್ಟ್ ನಿಂದ ಜಾಮೀನು

ದಿಲ್ ಕಿ ನಜರ್ ಸೇ ಖೂಬ್ ಸೂರತ್ ಧಾರವಾಹಿಯಲ್ಲಿ ಪರ್ಲ್ ಪುರಿ ನಟಿಸುವ ಮೂಲಕ ಕಿರುತೆರೆ ಪ್ರವೇಶಿಸಿದ್ದರು.

Team Udayavani, Jun 5, 2021, 5:18 PM IST

Actor-puri

ಮುಂಬಯಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲ್ಪಟ್ಟು, 7 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ಕಿರುತೆರೆಯ ಜನಪ್ರಿಯ ನಟ ಪರ್ಲ್ ವಿ ಪುರಿಗೆ ಕೋರ್ಟ್ ಜಾಮೀನು ನೀಡಿರುವುದಾಗಿ ವರದಿ ತಿಳಿಸಿದೆ.

ಅತ್ಯಾಚಾರ ಆರೋಪದಲ್ಲಿ ನಟ ಪುರಿಯನ್ನು ಮುಂಬಯಿ ಪೊಲೀಸರು ಶುಕ್ರವಾರ(ಜೂನ್ 04) ಬಂಧಿಸಿದ್ದರು. ಈ ಸುದ್ದಿ ಪುರಿ ಅಭಿಮಾನಿಗಳು ಮತ್ತು ಟಿವಿ ಸಹೋದ್ಯೋಗಿಗಳಲ್ಲಿ ಅಪನಂಬಿಕೆ, ದಿಗಿಲು ಮೂಡಿಸಿರುವುದಾಗಿ ವರದಿ ವಿವರಿಸಿತ್ತು.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನಟ ಪರ್ಲ್ ವಿ ಪುರಿ ವಿರುದ್ಧ ಐಪಿಸಿ ಸೆಕ್ಷನ್ 376 (ರೇಪ್) ಹಾಗೂ 2012ರ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ಮೀರಾ ಭಾಯಂದರ್ ವಸೈ ವಿರಾರ್ ವಲಯದ ಡಿಜಿಪಿ ಸಂಜಯ್ ಪಾಟೀಲ್ ತಿಳಿಸಿದ್ದರು.

ಟಿವಿ ಸೀರಿಯಲ್ ನಲ್ಲಿ ಕೆಲಸ ಕೊಡಿಸಲು ತನ್ನೊಂದಿಗೆ ಲೈಂಗಿಕ ಸಂಪರ್ಕ ನಡೆಸಬೇಕು ಎಂದು ಒತ್ತಾಯಿಸಿ ಅತ್ಯಾಚಾರ ಎಸಗಿರುವುದಾಗಿ ಅಪ್ರಾಪ್ತ ಬಾಲಕಿ ನಟ ಪರ್ಲ್ ಪುರಿ ವಿರುದ್ಧ ದೂರು ನೀಡಿರುವುದಾಗಿ ವಿವರಿಸಿದ್ದರು.

ಏಕ್ತಾ ಕಪೂರ್ ನಿರ್ಮಾಣದ ಹಿಂದಿಯ ನಾಗಿನ್ 3 ಮತ್ತು ಬೆಪನಾ ಪ್ಯಾರ್ ಧಾರವಾಹಿ ಪರ್ಲ್ ಪುರಿಗೆ ಸ್ಟಾರ್ ಗಿರಿ ತಂದು ಕೊಟ್ಟಿತ್ತು. 2013ರಲ್ಲಿ ತೆರೆಕಂಡಿದ್ದ ಟಿವಿ ಶೋ ದಿಲ್ ಕಿ ನಜರ್ ಸೇ ಖೂಬ್ ಸೂರತ್ ಧಾರವಾಹಿಯಲ್ಲಿ ಪರ್ಲ್ ಪುರಿ ನಟಿಸುವ ಮೂಲಕ ಕಿರುತೆರೆ ಪ್ರವೇಶಿಸಿದ್ದರು. ನಂತರ ಹಲವಾರು ಸೀರಿಯಲ್ ಗಳಲ್ಲಿ ನಟಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.