ಹುಟ್ಟುಹಬ್ಬದಂದು ಹಿಮಾಲಯದ ತಪ್ಪಲಿನಲ್ಲಿ ಬೆತ್ತಲಾದ ನಟ ವಿದ್ಯುತ್;‌ ಹಂಚಿಕೊಂಡ ಫೋಟೋ ವೈರಲ್


Team Udayavani, Dec 10, 2023, 3:40 PM IST

ಹುಟ್ಟುಹಬ್ಬದಂದು ಹಿಮಾಲಯದ ತಪ್ಪಲಿನಲ್ಲಿ ಬೆತ್ತಲಾದ ನಟ ವಿದ್ಯುತ್;‌ ಹಂಚಿಕೊಂಡ ಫೋಟೋ ವೈರಲ್

ಮುಂಬಯಿ: ಬಾಲಿವುಡ್‌ ಸಿನಿರಂಗದ ಪ್ರತಿಭಾವಂತ ನಟರಲ್ಲಿ ಒಬ್ಬರಾಗಿರುವ  ವಿದ್ಯುತ್ ಜಮಾವಾಲ್ ಅವರು ಇಂಟರ್‌ ನೆಟ್‌ ನಲ್ಲಿ ಟಾಕ್‌ ಆಫ್‌ ದಿ ಟೌನ್‌ ಆಗಿದ್ದಾರೆ. ಅದಕ್ಕೆ ಕಾರಣ ಅವರು ಪೋಸ್ಟ್‌ ಮಾಡಿರುವ ಫೋಟೋಗಳು.

ಇಂದು(ಡಿ.10)  ವಿದ್ಯುತ್ ಜಮಾವಾಲ್ ಅವರದು 43ನೇ ಹುಟ್ಟುಹಬ್ಬದ ಸಂಭ್ರಮ. ಅವರು ತನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ, ಆತ್ಮೀಯರೊಂದಿಗೆ ಆಚರಿಸಿಕೊಳ್ಳಿಲ್ಲ. ಬದಲಾಗಿ ಹಿಮಾಲಯದ ತಪ್ಪಲಿನಲ್ಲಿ ಒಂಟಿಯಾಗಿ, ಮೈಯಲ್ಲಿ ಯಾವ ಬಟ್ಟೆ ಬರೆಯಿಲ್ಲದೆಯೇ ಬೆತ್ತಲಾಗಿ ಆಚರಿಸಿಕೊಂಡಿದ್ದಾರೆ.!

ಹಿಮಾಲಯದ ತಪ್ಪಿಲಿನಲ್ಲಿ ನಟ ವಿದ್ಯುತ್‌ ಅವರು ಮೈ ಮೇಲೆ ತುಂಡು ಬಟ್ಟೆಯೂ ಇಲ್ಲದೇ ಕೂತುಕೊಂಡು ಯೋಗ, ಅಡುಗೆ ಮಾಡುವುದು ಹಾಗೂ ಸ್ನಾನ ಮಾಡುವಾಗಿನ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇಂಟರ್‌ ನೆಟ್‌ ನಲ್ಲಿ ಬೆಂಕಿ ಹಚ್ಚಿದೆ.

“ಹಿಮಾಲಯ ಶ್ರೇಣಿಗಳಿಗೆ ನನ್ನ ನಮನಗಳು. ಕಳೆದ 14 ವರ್ಷಗಳಿಂದ ನಾನು ಈ ರೀತಿಯಾಗಿ ಒಂಟಿಯಾಗಿ ಐಷಾರಾಮಿ ಜೀವನ ಶೈಲಿಯನ್ನು ಬಿಟ್ಟು, ಪ್ರತಿ ವರ್ಷ 7-10 ದಿನಗಳನ್ನು ಕಳೆಯುತ್ತೇನೆ. ಇದು ಜೀವನದ ಒಂದು ಅವಿಭಾಜ್ಯ ಅಂಗವಾಗಿದೆ. ಐಷಾರಾಮಿ ಜೀವನವನ್ನು ಬಿಟ್ಟು ಈ ರೀತಿ ಏಕಂತದಲ್ಲಿರುವಾಗ ನಾನು ಯಾರು – ಯಾರಲ್ಲ ಎನ್ನುವುದರ ಪ್ರಾಮುಖ್ಯತೆಯ ಬಗ್ಗೆ ತಿಳಿದುಕೊಳ್ಳುತ್ತೇನೆ. ಇದು “ನಾನು ಯಾರು” ಎಂದು ತಿಳಿದುಕೊಳ್ಳುವ ಮೊದಲ ಹಂತವಾಗಿದೆ. ಇದು ಪ್ರಕೃತಿ ಒದಗಿಸಿದ ಐಷಾರಾಮಿ” ಎಂದು ನಟ ವಿದ್ಯುತ್‌ ಪೋಸ್ಟ್‌ ಕೆಳಗೆ ಬರೆದುಕೊಂಡಿದ್ದಾರೆ.

ಸ್ಥಳೀಯ ಕುರಿಗಾಹಿಯೊಬ್ಬರು ಫೋಟೋ ತೆಗೆದಿರುವುದಾಗಿ ವಿದ್ಯುತ್‌ ಹೇಳಿದ್ದಾರೆ.

ಸದ್ಯ ಫೋಟೋ ನೋಡಿ ನೆಟ್ಟಿಗರು ವಿದ್ಯುತ್‌ ಅವರು ಆಧ್ಯಾತ್ಮದ ಕಡೆಗೆ ಹೋಗುತ್ತಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ. ಕೆಲವರು ಇಂತಹ ಫೋಟೋಗಳನ್ನು ಹಾಕಬಾರದಿತ್ತು ಎಂದು ಕಮೆಂಟ್‌ ಮಾಡಿದ್ದಾರೆ.

ವಿದ್ಯುತ್‌ ಅವರು ಮುಂದೆ ʼ ಕ್ರ್ಯಾಕ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಸಿನಿಮಾ 2024 ರ ಫೆ.23 ರಂದು ತೆರೆ ಕಾಣಲಿದೆ.

 

ಟಾಪ್ ನ್ಯೂಸ್

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.