![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 20, 2021, 2:08 PM IST
ಹೈದರಾಬಾದ್ : ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ಹೊಸದಾಗಿ ಮಲ್ಟಿಪ್ಲೆಕ್ಸ್ ಆರಂಭಿಸಿದ್ದು, ಹೈದರಾಬಾದ್ನ ಮೆಹಮೂಬ್ ನಗರದಲ್ಲಿ ಈ ಐಷಾರಾಮಿ ಥಿಯೇಟರ್ ತಲೆ ಎತ್ತಿ ನಿಂತಿದೆ.
ಹೀರೋ ಆಗಬೇಕೆನ್ನುವ ಕನಸಿನೊಂದಿಗೆ ಚಿತ್ರರಂಗಕ್ಕೆ ಕಾಲಿಟ್ಟ ಈ ನಟ ಇಂದು ಟಾಲಿವುಡ್ನಲ್ಲಿ ಬಹುಬೇಡಿಕೆ ನಟನಾಗಿದ್ದಾನೆ. ಅರ್ಜುನ್ ರೆಡ್ಡಿ ಬಳಿಕ ತನ್ನದೆಯಾದ ಭದ್ರ ನೆಲೆ ಕಂಡುಕೊಂಡ ಇವರು ನಂತರ ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದರು. ಇದೀಗ ಮತ್ತೊಂದು ಉದ್ಯಮಕ್ಕೆ ಕೈ ಹಾಕಿದ್ದು, ಹೈಟೆಕ್ ಚಿತ್ರಮಂದಿರಕ್ಕೆ ಒಡೆಯರಾಗಿದ್ದಾರೆ.
ವಿಜಯ್ ದೇವರಕೊಂಡ ಅವರ ಪೋಷಕರ ನೆಟಿವ್ ಪ್ಲೇಸ್ ಆಗಿರುವ ಮೆಹಬೂಬ್ ನಗರದಲ್ಲಿ ಈ ಮಲ್ಟಿಪ್ಲೆಕ್ಸ್ ನಿರ್ಮಾಣವಾಗಿದ್ದು, ಇದೆ ಸೆಪ್ಟೆಂಬರ 24ರಂದು ಉದ್ಘಾಟನೆಗೊಳ್ಳುತ್ತಿದೆ. ಆದರೆ, ಸಿನಿಮಾ ಶೂಟಿಂಗ್ ನಿಮಿತ್ತ ಗೋವಾದಲ್ಲಿರುವ ಕಾರಣ ವಿಜಯ್ ದೇವರಕೊಂಡ ಅವರು ಈ ಕಾರ್ಯಕ್ರಮಕ್ಕೆ ಗೈರು ಆಗುತ್ತಿದ್ದಾರೆ.
From dreaming of becoming an Actor to now owning my own Multiplex Cinema ?
I share with you all,
Asian Vijay Deverakonda cinemas ?The 1st AVD will officially open in Mahbubnagar, from September 24th 2021. https://t.co/rv5l22B16U
— Vijay Deverakonda (@TheDeverakonda) September 19, 2021
ಈ ಮಲ್ಟಿಪ್ಲೆಕ್ಸ್ ಏಷಿಯನ್ ಅವರ ಸಹಯೋಗದಲ್ಲಿ ವಿಜಯ್ ದೇವರಕೊಂಡ ಅವರು ನಿರ್ಮಿಸಿದ್ದಾರೆ. ಆದ್ದರಿಂದ AVD ( ಏಷಿಯನ್ ವಿಜಯ್ ದೇವರಕೊಂಡ) ಎಂದು ನಾಮಕರಣ ಮಾಡಲಾಗಿದೆ.
ಇಂದು ತಮ್ಮ ಟ್ವಿಟರ್ ನಲ್ಲಿ ತಮ್ಮ ಅಭಿಮಾನಿಗಳಿಗೆ ಈ ಸಂತಸದ ವಿಷಯವನ್ನು ಹಂಚಿಕೊಂಡಿರುವ ವಿಜಯ್ ದೇವರಕೊಂಡ ಅವರು, ಎವಿಡಿಯ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ.
ಇನ್ನು ಸೆಪ್ಟೆಂಬರ್ 24 ರಂದು ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ನಟಿಸಿರುವ ‘ಲವ್ ಸ್ಟೋರಿ’ ಸಿನಿಮಾ ವಿಜಯ್ ದೇವರಕೊಂಡ ಅವರ ಮಲ್ಟಿಪ್ಲೆಕ್ಸ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ಅವರು ಶುಭಕೋರಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.