Vijay: ಅಭಿಮಾನಿಗಳ ಕಣ್ತಪ್ಪಿಸಲು ಹೋಗಿ ಟ್ರಾಫಿಕ್ ರೂಲ್ಸ್‌ ಬ್ರೇಕ್‌: ದಳಪತಿಗೆ ಬಿತ್ತು ದಂಡ


Team Udayavani, Jul 12, 2023, 10:19 AM IST

tdy-5

ಚೆನ್ನೈ: ʼಲಿಯೋʼ ಹಾಗೂ ರಾಜಕೀಯ ಪ್ರವೇಶದ ವಿಚಾರವಾಗಿ ನಟ ದಳಪತಿ ವಿಜಯ್‌ ಕಳೆದ ಕೆಲ ದಿನಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ಟೌಕ್‌ ಆಫ್‌ ದಿ ಟೌನ್‌ ಆಗಿದ್ದಾರೆ.

ದಳಪತಿ ವಿಜಯ್‌ ಸದ್ಯ ʼಲಿಯೋʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಚಟುವಟಿಕೆಯ ಜೊತೆ ನಿಧಾನವಾಗಿ ಅವರು ಚುನಾವಣಾ ರಂಗಕ್ಕೂ ಎಂಟ್ರಿ ಆಗಲಿದ್ದಾರೆ ಎನ್ನುವ ವಿಚಾರ ದಿನ ಕಳೆದಂತೆ ಕಾವು ಪಡೆದುಕೊಳ್ಳುತ್ತಿದೆ. ಇತ್ತೀಚಿಗೆ ಇದರ ಅಂಗವಾಗಿಯೇ ಅವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇದು ಅವರ 2026 ರ ರಾಜಕೀಯ ಪ್ರವೇಶದ ವಿಚಾರಕ್ಕೆ ಮತ್ತಷ್ಟು ಪುಷ್ಟಿ ನೀಡಿತ್ತು.

ಇದನ್ನೂ ಓದಿ:  ನಿತ್ಯ 15 ಗಂಟೆ ಗೇಮ್: ನಿದ್ದೆಯಲ್ಲೂ “ಫೈಯರ್‌ ಫೈಯರ್..”‌ ಕಿರುಚಾಟ: ಹದಗೆಟ್ಟ ಬಾಲಕನ ಆರೋಗ್ಯ

ಮಂಗಳವಾರ‌ ( ಜು.11 ರಂದು) ʼಮಾಸ್ಟರ್‌ʼ ನಟ ವಿಜಯ್ ʼವಿಜಯ್ ಮಕ್ಕಳ್ ಇಯಕ್ಕಂʼ ಕಾರ್ಯಕರ್ತರ ಜೊತೆ ಚುನಾವಣಾ ವಿಚಾರವಾಗಿ ಚರ್ಚಿಸಲು ಪನೈಯೂರ್ ತಲುಪಿದ್ದರು. ಸಭೆ ಮುಗಿಸಿ ಪನೈಯೂರ್ ನಿಂದ ನೀಲಂಗರೈಗೆ ವಾಪಾಸ್‌ ಆಗುವ ವೇಳೆ ನಟ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ವಿಜಯ್‌ ವಾಪಾಸ್‌ ಆಗುವ ವೇಳೆ ಅವರ ಹಿಂದೆ ಅಭಿಮಾನಿಗಳ ದಂಡೇ ಬಂದಿದೆ. ಅವರಿಂದ ತಪ್ಪಿಸಿಕೊಳ್ಳಲು ವಿಜಯ್‌ ಅವರ ಸಲಹೆ ಮೇರೆಗೆ ಚಾಲಕ ಎರಡು ಕಡೆ ಸಿಗ್ನಲ್‌ ಜಂಪ್‌ ಮಾಡಿಕೊಂಡೇ ಬಂದಿದ್ದಾರೆ. ಈ ಕುರಿತ ವಿಡಿಯೋ ಹಾಗೂ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ನಟನ ಮೇಲೆ ಪೊಲೀಸರು ಟ್ರಾಫಿಕ್‌ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ 500 ರೂ. ದಂಡ ಹಾಕಿದ್ದಾರೆ.

ಇತ್ತೀಚೆಗಷ್ಟೇ ವಿಜಯ್‌ ಲೋಕೇಶ್‌ ಕನಕರಾಜ್‌ ಅವರ ʼಲಿಯೋʼ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ʼಲಿಯೋʼ ಅಕ್ಟೋಬರ್‌ ವೇಳೆ ತೆರೆಗೆ ಬರಲಿದೆ. ಸಂಜಯ್ ದತ್ , ತ್ರಿಶಾ ಪ್ರಮುಖ ಪಾತ್ರಗಳಲ್ಲಿದ್ದು,ಮಿಸ್ಕಿನ್, ಗೌತಮ್ ಮೆನನ್, ಅನುರಾಗ್ ಕಶ್ಯಪ್, ಪ್ರಿಯಾ ಆನಂದ್, ಅರ್ಜುನ್ ಸರ್ಜಾ, ಮನ್ಸೂರ್ ಅಲಿ ಖಾನ್ ಮುಂತಾದ ಕಲಾವಿದರು ನಟಿಸಿದ್ದಾರೆ.

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.