Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್


Team Udayavani, Oct 22, 2024, 12:41 PM IST

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್

ಮುಂಬಯಿ: ಸೆಲೆಬ್ರಿಟಿಗಳು ಏನೇ ಮಾಡಿದರೂ ಅವರು ಸುದ್ದಿಯಾಗುತ್ತಾರೆ. ಅವರ ಮಾತು, ನಡವಳಿಕೆ ಎಲ್ಲವೂ ಇಂಟರ್ ನೆಟ್‌ನಲ್ಲಿ ವೇಗವಾಗಿ ಹರಿದಾಡುತ್ತದೆ. ಖ್ಯಾತ ಗಾಯಕಿಯೊಬ್ಬರು ಮದುವೆಗೂ ಮುನ್ನವೇ ಗರ್ಭಿಣಿ ಆಗಿದ್ದಾರೆ ಎನ್ನುವ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಪೋಟೋ ಸಮೇತ ಹರಿದಾಡುತ್ತಿದೆ.

ಕಿರುತೆರೆ ಲೋಕದಲ್ಲಿ ಮಿಂಚಿ ಖ್ಯಾತಿಯನ್ನು ಗಳಸಿದವರಲ್ಲಿ ಒಬ್ಬರಾಗಿರುವ ಕೋಲ್ಕತ್ತಾ ಮೂಲದ ಗಾಯಕಿ ಅರುಣಿತಾ ಕಾಂಜಿಲಾಲ್ (Singer Arunita Kanjilal) ಮದುವೆಗೂ ಮುನ್ನ ಗರ್ಭಿಣಿ ಆಗಿದ್ದಾರೆ ಎನ್ನುವ ಸುದ್ದಿ ಇಂಟರ್‌ ನೆಟ್‌ನಲ್ಲಿ ಕಳೆದೆರೆಡು ದಿನಗಳಿಂದ ಹರಿದಾಡುತ್ತಿದೆ.

ಯಾರು ಈ ಅರುಣಿತಾ: ಸಣ್ಣ ವಯಸ್ಸಿನಲ್ಲೇ ಗಾಯನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಅರುಣಿತಾ ಮುಂದೆ ಹೋಗುತ್ತಾ ಹತ್ತಾರು ವೇದಿಕೆಯಲ್ಲಿ ತನ್ನ ಗಾಯನದ ಮೂಲಕವೇ ಅಪಾರ ಮಂದಿಯನ್ನು ರಂಜಸಿ ಉತ್ತುಂಗಕ್ಕೇರಿದ್ದಾರೆ.

ಬೆಂಗಾಲಿ ‘ಸರಿಗಮಪ’ ಶೋನಲ್ಲಿ ಹಾಡಿ ವಿಜೇತರಾಗಿ, ಆ ಬಳಿಕ ಇಂಡಿಯನ್ ಐಡೆಲ್ 12ರಲ್ಲಿ (Indian Idol Season 12) ರನ್ನರ್‌ ಅಪ್‌ ಪ್ರಶಸ್ತಿ ಪಡೆದಿದ್ದಾರೆ. ರಿಯಾಲಿಟಿ ಶೋ ಮಾತ್ರವಲ್ಲದೆ ಸಿನಿಮಾ ರಂಗದಲ್ಲಿ ತನ್ನ ಸುಮಧುರ ಕಂಠದಿಂದ ಖ್ಯಾತಿ ಆಗಿದ್ದಾರೆ. ʼಸೀತಾ ರಾಮಂʼ ಚಿತ್ರದ ʼಇಷ್ಕ್ ಕರುʼ ಹಾಡನ್ನು ಹಾಡಿದ್ದಾರೆ.

ಮದುವೆಗೂ ಮುನ್ನ ಗರ್ಭಿಣಿ.! ಫೋಟೋ ವೈರಲ್..

ಯಶಸ್ಸಿನ ಹಾದಿಯಲ್ಲಿರುವಾಗಲೇ ಅವರು ಮದುವೆಗೂ ಮುನ್ನ ಗರ್ಭಿಣಿ ಆಗಿದ್ದಾರೆ ಎನ್ನುವ ವಿಚಾರ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದೆ.  ಇಂಡಿಯನ್ ಐಡೆಲ್ 12 ವಿಜೇತಪಟ್ಟವನ್ನು ಗೆದ್ದ ಪವನ್‌ದೀಪ್ ರಾಜನ್ ಹಾಗೂ ಅರುಣಿತಾ ಆಪ್ತ ಸ್ನೇಹಿತರಾಗಿದ್ದಾರೆ. ಇಬ್ಬರು ಜತೆಯಾಗಿ ಹಲವು ಹಾಡುಗಳನ್ನು ಹಾಡಿದ್ದಾರೆ. ಇಬ್ಬರ ಆತ್ಮೀಯತೆ ನೋಡಿ ಅನೇಕರು ಇವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎನ್ನುತ್ತಿದ್ದರು. ಆದರೆ ನಾವಿಬ್ಬರು ಜಸ್ಟ್‌ ಫ್ರೆಂಡ್ಸ್‌ ಎಂದು ಹೇಳಿ ವದಂತಿಯನ್ನು ತಳ್ಳಿ ಹಾಕಿದ್ದರು.

ಇದೀಗ ಪವನ್‌ ದೀಪ್‌ ರಾಜನ್‌ (Pawandeep Rajan) ಪತಿಯಂತೆ ಅರುಣಿತಾ ಜತೆ ನಿಂತಿರುವ ಫೋಟೋ ವೈರಲ್‌ ಆಗಿದೆ. ಗರ್ಭಿಣಿಯಾಗಿ ನಿಂತಿರುವ ಅರುಣಿತಾ, ಅವರ ಪಕ್ಕ ಪತಿಯಂತೆ ನಿಂತಿರುವ ಪವನ್‌ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬಹುತೇಕರು ಇದನ್ನು ನಿಜವೆಂದು ನಂಬಿದ್ದು, ಅವರ ಫ್ಯಾನ್ಸ್‌ ಗಳು ಶಾಕ್‌ ಆಗಿದ್ದಾರೆ.

ಸ್ಪಷ್ಟನೆ ಕೊಟ್ಟ ಗಾಯಕಿತ ತಂಡ: ಫೋಟೋಗಳು ವೈರಲ್‌ ಆಗುತ್ತಿದ್ದಂತೆ ಗಾಯಕಿ ಅರುಣಿತಾ ಅವರ ಟೀಮ್ ಇದರ ಬಗ್ಗೆ ಸ್ಪಷ್ಟನೆ ನೀಡಿದೆ.

ಇದೊಂದು ಮಾರ್ಫ್‌ ಮಾಡಿದ ಫೋಟೋ ಇದು ನಮಗೂ ಬಂದಿದೆ.‌ ಇಂತಹ ಫೋಟೊ ಮೂಲಕ ತಪ್ಪು ಸುದ್ದಿ ಹರಡುವವರಿಗೆ ನಾಚಿಕೆ ಆಗಬೇಕು. ಈ ಫೋಟೊಗಳು ನಿಜವಲ್ಲ, ಇದಕ್ಕೂ ಅರುಣಿತಾಗೂ ಸಂಬಂಧವಿಲ್ಲ, ಯಾವುದೇ ಸುಳ್ಳು ಸುದ್ದಿ ಹರಡಬೇಡಿ ಎನ್ನುವುದು ನಮ್ಮ ಮನವಿ” ಎಂದು ಸ್ಪಷ್ಟನೆ ಕೊಟ್ಟಿದೆ.

ಟಾಪ್ ನ್ಯೂಸ್

Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

77

Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

77

Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ

Bollywood Actor: ಸಲ್ಮಾನ್‌ಗೆ ಬೆದರಿಕೆ ಒಡ್ಡಿದ ಬಳಿಕ ಕ್ಷಮೆ ಕೇಳಿದ ವ್ಯಕ್ತಿ!

Bollywood Actor: ಸಲ್ಮಾನ್‌ಗೆ ಬೆದರಿಕೆ ಒಡ್ಡಿದ ಬಳಿಕ ಕ್ಷಮೆ ಕೇಳಿದ ವ್ಯಕ್ತಿ!

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

2(2)

Vitla ಸಂಪರ್ಕದ ರಾಜ್ಯ, ಅಂತಾರಾಜ್ಯ ರಸ್ತೆಗಳಲ್ಲೆಲ್ಲ ಹೊಂಡ

Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

1-sirsi-2

Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.