Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

ರಾಣಿ ಮುಖರ್ಜಿ, ಆಲಿಯಾ ಭಟ್, ಅಜಯ್ ದೇವ್ ಗನ್ ಅವರೂ ಉಪಸ್ಥಿತರಿದ್ದರು...

Team Udayavani, Oct 11, 2024, 9:07 PM IST

1-kajol

ಮುಂಬಯಿ: ನಗರದ ದುರ್ಗಾಪೂಜಾ ಪೆಂಡಾಲ್ ಒಂದರಲ್ಲಿ ಬಾಲಿವುಡ್ ನ ಕೆಲ ಖ್ಯಾತ ಸೆಲೆಬ್ರಿಟಿಗಳು ಶುಕ್ರವಾರ(ಅಕ್ಟೋಬರ್ 11) ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಖ್ಯಾತ ನಟಿಯರಾದ ಕಾಜೋಲ್, ಆಲಿಯಾ ಭಟ್, ರಾಣಿ ಮುಖರ್ಜಿ ಮತ್ತು ನಟ ಅಜಯ್ ದೇವಗನ್ ಅವರು ಸಂಭ್ರಮಿಸಿದ ತಾರೆಗಳಲ್ಲಿ ಪ್ರಮುಖರು. ವೈರಲ್ ಆಗುತ್ತಿರುವ ವಿಡಿಯೋ ಒಂದರಲ್ಲಿ ನಟಿ ಕಾಜೋಲ್ ದುರ್ಗಾ ಪೂಜೆ ನಡೆಯುತ್ತಿದ್ದ ಸ್ಥಳದಲ್ಲೇ ತಾಳ್ಮೆ ಕಳೆದುಕೊಂಡು ಕಿಡಿ ಕಾರಿದ್ದನ್ನು ಕಾಣಬಹುದಾಗಿದೆ.

ವಿಡಿಯೋದಲ್ಲಿ, ಸಂಭ್ರಮಾಚರಣೆಯ ಸಮಯದಲ್ಲಿ ದುರ್ಗಾ ದೇವಿಯ ವಿಗ್ರಹದ ಬಳಿ ಪಾದರಕ್ಷೆಗಳನ್ನು ಧರಿಸಿ ಬಂದಿದ್ದವರ ಬಗ್ಗೆ ಕಾಜೋಲ್ ಅವರು ಆಕ್ರೋಶ ಹೊರ ಹಾಕುತ್ತಿರುವುದು ಕಂಡುಬರುತ್ತದೆ. ಜನರ ಗುಂಪನ್ನು ಉದ್ದೇಶಿಸಿ ದೇವರಿಗೆ ಹೆಚ್ಚು ಗೌರವವನ್ನು ತೋರಿಸಲು ಒತ್ತಾಯಿಸಿದ್ದಾರೆ, ‘ಸ್ವಲ್ಪ ಗೌರವವನ್ನು ಹೊಂದಿರಿ, ಇದು ಪೂಜೆ.” ಎಂದು ಕಿಡಿಯಾಗಿದ್ದಾರೆ.

 

View this post on Instagram

 

A post shared by Varinder Chawla (@varindertchawla)

ಕಾಜೋಲ್ ಜತೆಗೆ, ಆಲಿಯಾ ಭಟ್ ಸಹ ಆಕರ್ಷಕವಾಗಿ ಕೆಂಪು ಸೀರೆಯನ್ನು ಧರಿಸಿ, ಪಕ್ಕದಲ್ಲಿ ಸಹೋದರಿ ಶಾಹೀನ್ ಭಟ್ ಜತೆ ಕಾಣಿಸಿಕೊಂಡರು. ಸಹೋದರಿಯರು ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡು ಹಬ್ಬದ ವಾತಾವರಣದ ಸಂಭ್ರಮ ಹೆಚ್ಚಿಸಿದರು. ಅಜಯ್ ದೇವ್ ಗನ್ ಕೂಡ ಪುತ್ರ ಯುಗ್ ಅವರೊಂದಿಗೆ ಪೂಜೆಯಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Shaitan 2

Shaitan 2: ಬರಲಿದೆ ಶೈತಾನ್‌ -2

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.