Deepfake: ರಶ್ಮಿಕಾ ಡೀಪ್‌ ಫೇಕ್‌ ವಿಡಿಯೋ ಬಗ್ಗೆ ಆಪ್ತ ಗೆಳೆಯ ದೇವರಕೊಂಡ ಹೇಳಿದ್ದೇನು?


Team Udayavani, Nov 9, 2023, 11:56 AM IST

Deepfake: ರಶ್ಮಿಕಾ ಡೀಪ್‌ ಫೇಕ್‌ ವಿಡಿಯೋ ಬಗ್ಗೆಆಪ್ತ ಗೆಳೆಯ ದೇವರಕೊಂಡ ಹೇಳಿದ್ದೇನು?

ಹೈದರಾಬಾದ್: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಬಳಸಿಕೊಂಡು ಡೀಪ್‌ ಫೇಕ್‌ ವಿಡಿಯೋ ಮಾಡಿ ವೈರಲ್‌ ಆಗಿಸಿರುವ ವಿಚಾರ ಸಿನಿರಂಗದಲ್ಲಿ ಅನೇಕರು ಗರಂ ಆಗುವಂತೆ ಮಾಡಿದೆ. ಡೀಪ್‌ ಫೇಕ್‌ ವಿಡಿಯೋ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಅನೇಕರು ಒತ್ತಾಯಿಸಿದ್ದಾರೆ.

ಬ್ರಿಟಿಷ್‌ – ಇಂಡಿಯನ್‌ ಸೋಶಿಯಲ್‌ ಮೀಡಿಯಾ ತಾರೆ ಝಾರಾ ಪಟೇಲ್ ಅವರ ವಿಡಿಯೋಗೆ ಎಐ ಮೂಲಕ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಬಳಸಿ ಡೀಪ್‌ ಫೇಕ್‌ ಮಾಡಲಾಗಿತ್ತು. ಈ ವಿಡಿಯೋ ವೈರಲ್‌ ಆದ ಬಳಿಕ ಅಮಿತಾಭ್‌ ಬಚ್ಚನ್‌, ಕೀರ್ತಿ ಸುರೇಶ್‌,ನಾಗಚೈತನ್ಯ ಸೇರಿದಂತೆ ಅನೇಕರು ಕ್ರಮಕೈಗೊಳ್ಳಬೇಕೆಂದು ಹೇಳಿ ರಶ್ಮಿಕಾಳ ಜೊತೆ ನಿಂತಿದ್ದಾರೆ.

ಇದೀಗ ರಶ್ಮಿಕಾ ಮಂದಣ್ಣ ಅವರ ಆಪ್ತ ಗೆಳೆಯರಾಗಿರುವ ನಟ ವಿಜಯ್‌ ದೇವರಕೊಂಡ ಅವರು ಕೂಡ ಡೀಪ್‌ ಫೇಕ್‌ ವಿಡಿಯೋ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: Tollywood: ಧನುಷ್‌ ʼಕ್ಯಾಪ್ಟನ್‌ ಮಿಲ್ಲರ್‌ʼ ರಿಲೀಸ್‌ ಡೇಟ್‌ ಔಟ್; 3 ಭಾಗಗಳಲ್ಲಿ ತೆರೆಗೆ?

“ಇದು ಭವಿಷ್ಯದ ಅತ್ಯಂತ ಪ್ರಮುಖ ಹಂತ. ಈ ರೀತಿ ಯಾರಿಗೂ ಆಗಬಾರದು. ಈ ಬಗ್ಗೆ ಸೈಬರ್‌ ಕ್ರೈಮ್‌ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಶಿಕ್ಷೆಯು ಜನರನ್ನು ಹೆಚ್ಚು ಸುರಕ್ಷಿತವಾಗಿಸುತ್ತದೆ” ಎಂದು ಇನ್ಸ್ಟ್ರಾಗ್ರಾಮ್‌ ನಲ್ಲಿ ದೇವರಕೊಂಡ ಬರೆದುಕೊಂಡಿದ್ದಾರೆ.

ರಶ್ಮಿಕಾ ಅವರ ಸಿನಿಮಾದತ್ತ ಗಮನಿಸಿದರೆ, ಸದ್ಯ ಅವರು ಅವರು ರಣ್ಬೀರ್‌ ಕಪೂರ್‌ ಅವರ ʼಅನಿಮಲ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಂದೀಪ್‌ ವಂಗಾ ಅವರ ಈ ಸಿನಿಮಾ ಡಿಸೆಂಬರ್‌ 1 ರಂದು ರಿಲೀಸ್‌ ಆಗಲಿದೆ. ಈ ಸಿನಿಮಾದಲ್ಲಿ ಅನಿಲ್‌ ಕಪೂರ್‌,ಬಾಬಿ ಡಿಯೋಲ್‌ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.