ಯಶಸ್ವಿ ಪ್ರದರ್ಶನದ ನಡುವೆಯೂ ಗಲ್ಫ್‌ ರಾಷ್ಟ್ರಗಳಲ್ಲಿ ʼಅರ್ಟಿಕಲ್‌ 370ʼ ಸಿನಿಮಾ ಬ್ಯಾನ್


Team Udayavani, Feb 26, 2024, 1:02 PM IST

ಯಶಸ್ವಿ ಪ್ರದರ್ಶನದ ನಡುವೆಯೂ ಗಲ್ಫ್‌ ರಾಷ್ಟ್ರಗಳಲ್ಲಿ ʼಅರ್ಟಿಕಲ್‌ 370ʼ ಸಿನಿಮಾ ಬ್ಯಾನ್

ಮುಂಬಯಿ: ಯಾಮಿ ಗೌತಮ್‌ ಅಭಿನಯದ ʼಅರ್ಟಿಕಲ್‌ 370ʼ ಸಿನಿಮಾಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್‌ ಕೇಳಿ ಬರುತ್ತಿದೆ. ವಾರಾಂತ್ಯದಲ್ಲಿ ಸಿನಿಮಾ ನೋಡುಗರ ಸಂಖ್ಯೆ ಹೆಚ್ಚಾಗಿದೆ.

ಬಾಕ್ಸ್‌ ಆಫೀಸ್‌ ನಲ್ಲಿ ಇದುವರೆಗೆ 22.80 ಕೋಟಿ ರೂ. ಗಳಿಸಿದ್ದು, ಆ ಮೂಲಕ ಕಲೆಕ್ಷನ್‌ ವಿಚಾರದಲ್ಲೂ ಮುನ್ನುಗ್ಗುತ್ತಿದೆ. ಥಿಯೇಟರ್‌ ನಲ್ಲಿ ಯಶಸ್ಸು ಕಾಣುತ್ತಿರುವ ಬೆನ್ನಲ್ಲೇ ಸಿನಿಮಾಕ್ಕೆ ಬ್ಯಾನ್‌ ಬಿಸಿ ತಟ್ಟಿದೆ.

ʼಅರ್ಟಿಕಲ್‌ 370ʼ ಸಿನಿಮಾವನ್ನು ಗಲ್ಫ್‌ ರಾಷ್ಟ್ರಗಳಲ್ಲಿ ಬ್ಯಾನ್‌ ಮಾಡಲಾಗಿದೆ. ಸೌದಿ ಅರೇಬಿಯಾ, ಯುಎಇ, ಕುವೈತ್, ಕತಾರ್, ಓಮನ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ. ಆದರೆ ಸಿನಿಮಾ ನಿಷೇಧಕ್ಕೆ ಸೂಕ್ತ ಕಾರಣ ಇದುವರೆಗೆ ತಿಳಿದು ಬಂದಿಲ್ಲ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಮತ್ತು ಭ್ರಷ್ಟಾಚಾರ ಕುರಿತು ಸಿನಿಮಾದಲ್ಲಿ ಹೇಳಲಾಗಿದೆ.ಇಂಟಲಿಜೆನ್ಸ್‌ ಆಫೀಸರ್‌ ಆಗಿ ಈ ಸಿನಿಮಾದಲ್ಲಿ ಯಾಮಿ ನಟಿಸಿದ್ದಾರೆ. ಆರ್ಟಿಕಲ್‌ 370 ರದ್ದತಿಯ ಬಗ್ಗೆಯೂ ಸಿನಿಮಾದಲ್ಲಿ ಹೇಳಲಾಗಿದೆ.

ಆದಿತ್ಯ ಸುಹಾಸ್ ಜಂಬಾಳೆ ನಿರ್ದೇಶನದ ಈ ಸಿನಿಮಾದಲ್ಲಿ ಯಾಮಿ ಗೌತಮ್‌, ಪ್ರಿಯಾಮಣಿ ಸೇರಿದಂತೆ ಅರುಣ್ ಗೋವಿಲ್, ಕಿರಣ್ ಕರ್ಮಾಕರ್, ರಾಜ್ ಅರ್ಜುನ್, ಅಶ್ವಿನಿ ಕೌಲ್ ಮತ್ತು ಸಂದೀಪ್ ಚಟರ್ಜಿ ಮುಂತಾದವರು ನಟಿಸಿದ್ದಾರೆ.

ಇತ್ತೀಚೆಗೆ ಹೃತಿಕ್‌ ರೋಷನ್‌ ಅವರ ʼಪೈಟರ್‌ʼ ಸಿನಿಮಾವನ್ನು ಕೂಡ ಯುಎಇ ಹೊರತುಪಡಿಸಿ ಇತರೆ ಗಲ್ಫ್‌ ರಾಷ್ಟ್ರಗಳಲ್ಲಿ ಬ್ಯಾನ್‌ ಮಾಡಲಾಗಿತ್ತು.

 

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.