5D movie review; ಬ್ಲಡ್‌ ಮಾಫಿಯಾಗೆ ಥ್ರಿಲ್ಲರ್‌ ಲೇಪನ


Team Udayavani, Feb 18, 2024, 10:11 AM IST

5D movie review; ಬ್ಲಡ್‌ ಮಾಫಿಯಾಗೆ ಥ್ರಿಲ್ಲರ್‌ ಲೇಪನ

ನಾಯಕನಿಗೆ ಬೋರ್‌ವೆಲ್‌ ತೋಡುವ ಕಾಯಕ. ನಾಯಕಿ ಆಟೋ ಓಡಿಸುವ ಚಾಲಕಿ. ಇವರಿಬ್ಬರದ್ದೂ ಸಾತ್ವಿಕ-ಸರಳ ಜೀವನ ಅಂದುಕೊಳ್ಳುವಷ್ಟರಲ್ಲಿ ಎರಡು ಭೀಕರ ಕೊಲೆಗಳಾಗುತ್ತವೆ. ಅದಕ್ಕೂ ನಾಯಕನಿಗೂ ಸಂಬಂಧವಿದೆಯಾ ಅಂದುಕೊಳ್ಳುತ್ತಿರುವಾಗಲೇ ಕಥೆಗೊಂದು ಟ್ವಿಸ್ಟ್‌ ಸಿಗುತ್ತದೆ. ಅದರ ಬೆನ್ನಲ್ಲೇ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ಅಭಿನಂದನ್‌ (ಎಸ್‌. ನಾರಾಯಣ್‌) ಎಂಟ್ರಿ ಕೊಡುತ್ತಾರೆ. ಅಲ್ಲಿಂದ ಕಥೆಯ ಓಘ ಮತ್ತಷ್ಟು ಹೆಚ್ಚಾಗುತ್ತದೆ.

ತನಿಖೆಯಿಂದ ಒಂದೊಂದೇ ಸಿಕ್ಕುಗಳನ್ನು ಬಿಡಿಸುತ್ತಾ ಸಾಗುವ ಅಭಿನಂದನ್‌, ಮಧ್ಯಂತರದ ವೇಳೆಗೆ ಒಂದೊಳ್ಳೆ ಶಾಕ್‌ ಕೊಟ್ಟು ಬ್ರೇಕ್‌ ಕೊಡುತ್ತಾರೆ. ಮೊದಲಾರ್ಧದಲ್ಲಿ ನಡೆದ ಕೊಲೆಗಳು ಹಾಗೂ ದ್ವಿತೀಯಾರ್ಧದಲ್ಲಿ ನಡೆಯುವ ಮತ್ತಷ್ಟು ಕೊಲೆಗಳ ಜಾಡು ಹಿಡಿಯುವುದೇ ಅಭಿನಂದನ್‌ ಫ‌ುಲ್‌ ಟೈಂ ಕೆಲಸ. ಸರಣಿ ಕೊಲೆಗಳು, ಐವರ ದುಷ್ಟಕೂಟ, ಬ್ಲಿಡ್‌ ಮಾಫಿಯಾ, ನಡುನಡುವೆ ಕೆಲವೊಂದು ಟ್ವಿಸ್ಟ್‌ಗಳು…

ಒಂದು ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾಕ್ಕೆ ಬೇಕಾದ ಎಲ್ಲ ಸರಕನ್ನು ಇಟ್ಟುಕೊಂಡು ಎಸ್‌. ನಾರಾಯಣ್‌ “5ಡಿ’ ಸಿನಿಮಾ ಮಾಡಿದ್ದಾರೆ. ಸಿನಿಮಾದಲ್ಲಿ ಅಲ್ಲಲ್ಲಿ ಒಂದಷ್ಟು ತಿರುವುಗಳು ನೋಡುಗರಿಗೆ ಎದುರಾಗುತ್ತವೆ. ಪ್ರಮುಖ ಪಾತ್ರಧಾರಿಗಳ ಜತೆಗೆ ಅವರೂ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಹಾಗೂ ಆ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ. ನಾನಾ ದಿಕ್ಕಿನಲ್ಲಿ ಸಾಗುವ ಕಥೆಯಲ್ಲಿ ಒಂದು ಸಂದೇಶ ಹೇಳುವ ಪ್ರಯತ್ನ ಕೂಡ ಮಾಡಲಾಗಿದೆ. ಅಂತಿಮವಾಗಿ ಕಥೆಯ ಕೊನೆಗೆ ಒಂದು ತೀರ್ಪು ಕೊಟ್ಟು “ಶುಭಂ’ ಹಾಡಲಾಗುತ್ತದೆ.

ಆದಿತ್ಯ ಮೊದಲಾರ್ಧ ಗಂಭೀರವಾಗಿದ್ದರೂ, ಅದು ಕಥೆಗೆ ಪೂರಕವಾಗಿದೆ ಎಂಬುದು ನಂತರ ತಿಳಿಯುತ್ತದೆ. ಅದಿತಿ ಇದ್ದಷ್ಟು ಹೊತ್ತು ಲವಲವಿಕೆಯಿಂದ ಕಾಣಿಸಿಕೊಂಡಿದ್ದಾರೆ. ಜ್ಯೋತಿ ರೈ ಎರಡೂ ಶೇಡ್‌ ಗಳಲ್ಲಿ ಗಮನ ಸೆಳೆಯುತ್ತಾರೆ. ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಸಿನಿಮಾಗಳನ್ನು ಇಷ್ಟಪಡುವವರು ಒಮ್ಮೆ “5ಡಿ’ ನೋಡಿಬರಬಹುದು.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhavami Yuge Yuge Review

Sambhavami Yuge Yuge Review; ಊರು ಗೆದ್ದ ಹಳ್ಳಿಹೈದ

love li movie review

Love Li movie review: ಪ್ರೀತಿ, ದ್ವೇಷ ಮತ್ತು ಅವನು!

Shivamma movie review;

Shivamma movie review; ಗಟ್ಟಿಗಿತ್ತಿಯ ಬದುಕಿನ ಕನಸು

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Anartha Movie Review

Anartha Movie Review; ‘ಅನರ್ಥ’ದಿಂದ ಅರ್ಥದೆಡೆಗೆ ಸಸ್ಪೆನ್ಸ್‌ ಯಾನ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.