Bhairadevi Review; ಅಘೋರಿ ಹಿಂದೆ ಘೋರ ಕಥನ


Team Udayavani, Oct 5, 2024, 10:14 AM IST

Bhairadevi Review; ಅಘೋರಿ ಹಿಂದೆ ಘೋರ ಕಥನ

ದೈವಶಕ್ತಿ, ದುಷ್ಟಶಕ್ತಿ, ದೆವ್ವ, ಭೂತ, ಅಗೋಚರ, ವಾಮಾಚಾರ… ಇತ್ಯಾದಿಗಳ ನಿಗೂಢ ಲೋಕದ ಪಯಣ ಒಮ್ಮೆ ಭಯಂಕರ, ಮತ್ತೂಮ್ಮೆ ವಿಸ್ಮಯ..! ಆದರೆ ದೆವ್ವ-ದೈವಗಳನ್ನು ನಂಬದೇ ಇರುವ ಡಿಸಿಪಿ ಅರವಿಂದ್‌ಗೆ ನಿಜವಾಗಿಯೂ ದೆವ್ವದ ಕಾಟ ಶುರುವಾದಾಗ ಆತ ಏನು ಮಾಡುತ್ತಾನೆ ಎಂಬುದೇ ಮುಂದಿನ ಕೌತುಕ.

ಆರಂಭದಲ್ಲಿ ಇದು ಕೌಟುಂಬಿಕ ಸಿನಿಮಾ ಎನಿಸುತ್ತದೆ. ಮುಂದೆ ಸಾಗುತ್ತಾ… ಸಸ್ಪೆನ್ಸ್, ಥ್ರಿಲ್ಲರ್‌, ಕ್ರೈಂ… ಹೀಗೆ ನಾನಾ ಅಂಶಗಳು ತೆರೆದುಕೊಳ್ಳುತ್ತಾ ಹೋಗುತ್ತವೆ. ಹಲವಾರು ಕಥೆಗಳನ್ನು ಹೇಳಲು ಹೊರಡುವ ನಿರ್ದೇಶಕ ಶ್ರೀಜೈ, ಅಘೋರಿಗಳ ಕಥೆಯನ್ನು ತುಸು ಹೆಚ್ಚಾಗಿಯೇ ಹೇಳಿದ್ದಾರೆ. ಹೀಗಾಗಿ ಸಾಮಾನ್ಯ ಜಗತ್ತಿನ ಚಿತ್ರಣಕ್ಕಿಂತ ಅಘೋರಿಗಳ ಆಚರಣೆ, ನೀತಿ-ನಿಯಮಗಳು ತೆರೆಯ ಮೇಲೆ ಒಂದಷ್ಟು ಕಾಣಬಹುದು. ಆದರೆ ಆರಂಭದಿಂದ ಅಂತ್ಯದವರೆಗೂ ಕುತೂಹಲ ಕಾಯ್ದಿರಿಸುವಲ್ಲಿ ನಿರ್ದೇಶಕರ ಕಾರ್ಯ ಸಫ‌ಲವಾಗಿದೆ. ‌

ಇಂಥ ಸಿನಿಮಾಗಳಲ್ಲಿ ತಾರಾಗಣದ ಜತೆಜತೆಗೆ ತಾಂತ್ರಿಕವಾಗಿಯೂ ಅಷ್ಟೇ ಗಟ್ಟಿಯಾಗಿರಬೇಕು. ಆ ತಂಡವನ್ನೂ ಸಮರ್ಥವಾಗಿ ಕಟ್ಟಿಕೊಂಡಿರುವುದು ಸಿನಿಮಾದ ಆರಂಭದಲ್ಲೇ ಕುರುಹು ಸಿಗುತ್ತದೆ.

ಮುಖ್ಯವಾಗಿ ರಮೇಶ್‌ ಅರವಿಂದ್‌ ಎರಡೂ ಶೇಡ್‌ನ‌ಲ್ಲಿ ಗಮನ ಸೆಳೆಯುತ್ತಾರೆ. ರಾಧಿಕಾ ಕುಮಾರಸ್ವಾಮಿ ಗೆಟಪ್‌, ನಟನೆ ಚಿತ್ರದ ಪ್ಲಸ್‌ ಪಾಯಿಂಟ್‌. ಹಾಗೆಯೇ ಅವರ ಪಾತ್ರಕ್ಕೆ ಡಬ್‌ ಮಾಡಿರುವ ಕಲಾವಿದೆಗೂ ಬಹುಪಾಲು ಕ್ರೆಡಿಟ್‌ ಸಲ್ಲಬೇಕು. ಅನು ಪ್ರಭಾಕರ್‌, ರಂಗಾಯಣ ರಘು ಮುಂತಾದವರು ತಮಗೆ ಸಿಕ್ಕ ಅವಕಾಶವನ್ನು ನೀಟಾಗಿ ನಿಭಾಯಿಸಿದ್ದಾರೆ. ಸೆಂದಿಲ್‌ ಪ್ರಶಾಂತ್‌ ಸಂಗೀತ ಸಂಯೋಜನೆ ಚಿತ್ರವನ್ನು ಮತ್ತಷ್ಟು ಹಿಡಿದಿಟ್ಟು ಕೂರುವಂತೆ ಮಾಡುತ್ತದೆ. ರವಿಚಂದ್ರನ್‌ ಸಂಕಲನ ಚಿತ್ರಕ್ಕೆ ಪೂರಕವಾಗಿದೆ.

ರವಿ ರೈ

ಟಾಪ್ ನ್ಯೂಸ್

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Nite Road Movie Review:

Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.