Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ


Team Udayavani, Oct 5, 2024, 11:31 AM IST

Gopilola Movie Review

ಕೆಲಸವಿಲ್ಲದ ಹುಡಗನೊಬ್ಬನಿಗೆ ಪೋರಿಯರ ಹಿಂದೆ ಸುತ್ತುವುದೇ ಖಯಾಲಿ. ಅದರ ಹಿಂದೆ ಕಾರಣವಿರಬಹುದು. ಮನೆಗೆ ಮಾರಿಯಾಗಿ ಊರಿಗೆ ಉಪಕಾರಿಯಾಗಿ ಸಾಗುವ ನಾಯಕನ ದೊಡ್ಡ ಸಾಧನೆಯೇ ಗೋಪಿಲೋಲ ಸಿನಿಮಾದ ಕೇಂದ್ರ ಬಿಂದು. ಚಿತ್ರವೆಂದರೆ ಕೇವಲ ಮನರಂಜನೆ ಅಲ್ಲ, ಅದರ ಮೂಲಕ ಜಾಗೃತಿಯನ್ನು ಮೂಡಿಸಬಹುದು ಎಂದು ನಿರೂಪಿಸಿದ ಸಿನಿಮಾ ಇದು. ಇಲ್ಲಿ ಹೆಣ್ಣು ಮಣ್ಣಿನ ಅಂಶಗಳೇ ಪ್ರಧಾನ.

ಒಕ್ಕಲುತನವೇ ಸಂಸ್ಕೃತಿಯಾಗಿರುವ ಈ ನಾಡಿನಲ್ಲಿ, ರಸಾಯನಿಕ ಪದ್ಧತಿಗಳಿಗೆ ಕಡಿವಾಣ ಹಾಕಿ, ನೈಸರ್ಗಿಕ ಕೃಷಿ ಬಗ್ಗೆ ಜಾಗೃತಿ ಮೂಡಿಸುವುದು ಒಂದು ಕಡೆಯಾದರೆ, ಇನ್ನೊಂದು ಕಡೆ ನಾಯಕ-ನಾಯಕಿಯರ ಪ್ರೇಮಕಥೆ… ಹೀಗೆ ಎರಡೂ ಸಮಾಂತರವಾಗಿ ಸಾಗಿ ಕೊನೆಗೆ ಅಂತ್ಯ ಕಾಣುತ್ತದೆ. ಅಪ್ಪ ಆದರ್ಶ ಕೃಷಿಕ. ಅವನಿಗೆ ಬೇಜವಾಬ್ದಾರಿಯ ಮಗ… ಇವರಿಬ್ಬರ ನಡುವೆ ಕಲಹ ನಿತ್ಯ, ನಿರಂತರ. ಅಂದವೆನಿಸುವ ಪ್ರೇಮಕಥೆಯಲ್ಲಿ ಪ್ರೇಮಿಗಳ ನಡುವಿನ ಬಿರುಕು, ಇವೆರಡೂ ಸನ್ನಿವೇಶಗಳು ಪ್ರೇಕ್ಷಕನಲ್ಲಿ ಪ್ರಶ್ನೆ ಹುಟ್ಟಿಸುತ್ತವೆ. ಉತ್ತರಗಳನ್ನು ಸಿನಿಮಾ ನೋಡಿ ತಿಳಿದುಕೊಂಡರೆ ಚೆಂದ.

ಸರಳ ನಿರೂಪಣೆಯ ಚಿತ್ರದ ಸನ್ನಿವೇಶಗಳು ಎರಡನೇ ಭಾಗದಲ್ಲಿ ಮಹತ್ವ ಪಡೆಯುತ್ತ ಸಾಗುತ್ತದೆ. ಇಲ್ಲಿ ಪ್ರತಿ ಅರ್ಥವೂ ಅಪಾರ್ಥ ಸೃಷ್ಟಿಸುತ್ತವೆ. ಈ ಅಪಾರ್ಥಗಳಿಗೆ ಸ್ಪಷ್ಟನೆ ಸಿಗುವುದು ಕ್ಲೈಮ್ಯಾಕ್ಸ್‌ನಲ್ಲಿ. ಸ್ನೇಹ, ಪ್ರೀತಿ, ಹಾಡು, ಹರಟೆ ಈ ಮನರಂಜನೆಗಳ ಜೊತೆಗೆ ಗಹನವಾದ ವಿಷಯವೊಂದರ ಬಗ್ಗೆ ಜಾಗೃತಿ ಮೂಡಿಸಿದ್ದಕ್ಕೆ ಚಿತ್ರತಂಡಕ್ಕೊಂದು ಮೆಚ್ಚುಗೆ ವ್ಯಕ್ತಪಡಿಸಬಹುದು.

ಎಸ್‌.ನಾರಾಯಣ ಅವರ ಅನುಭವಿ ನಟನೆ ಹಾಗೂ ಕ್ಲೈಮ್ಯಾಕ್ಸ್‌ ಚಿತ್ರದ ಹೈಲೈಟ್ಸ್‌ಗಳು. ನಾಯಕ ನಟ ಮಂಜುನಾಥ ಅರಸ್‌ ಹಾಗೂ ನಾಯಕಿ ನಿಮಿಷಾ ಅವರ ನಟನೆ ಅಚ್ಚುಕಟ್ಟಾಗಿದೆ. ಉಳಿದಂತೆ ಪದ್ಮಾ ವಾಸಂತಿ, ಸಪ್ತಗಿರಿ, ಕೆಂಪೇಗೌಡ, ಡಿಂಗ್ರಿ ನಾಗರಾಜ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Nite Road Movie Review:

Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.