Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ


Team Udayavani, Oct 5, 2024, 11:31 AM IST

Gopilola Movie Review

ಕೆಲಸವಿಲ್ಲದ ಹುಡಗನೊಬ್ಬನಿಗೆ ಪೋರಿಯರ ಹಿಂದೆ ಸುತ್ತುವುದೇ ಖಯಾಲಿ. ಅದರ ಹಿಂದೆ ಕಾರಣವಿರಬಹುದು. ಮನೆಗೆ ಮಾರಿಯಾಗಿ ಊರಿಗೆ ಉಪಕಾರಿಯಾಗಿ ಸಾಗುವ ನಾಯಕನ ದೊಡ್ಡ ಸಾಧನೆಯೇ ಗೋಪಿಲೋಲ ಸಿನಿಮಾದ ಕೇಂದ್ರ ಬಿಂದು. ಚಿತ್ರವೆಂದರೆ ಕೇವಲ ಮನರಂಜನೆ ಅಲ್ಲ, ಅದರ ಮೂಲಕ ಜಾಗೃತಿಯನ್ನು ಮೂಡಿಸಬಹುದು ಎಂದು ನಿರೂಪಿಸಿದ ಸಿನಿಮಾ ಇದು. ಇಲ್ಲಿ ಹೆಣ್ಣು ಮಣ್ಣಿನ ಅಂಶಗಳೇ ಪ್ರಧಾನ.

ಒಕ್ಕಲುತನವೇ ಸಂಸ್ಕೃತಿಯಾಗಿರುವ ಈ ನಾಡಿನಲ್ಲಿ, ರಸಾಯನಿಕ ಪದ್ಧತಿಗಳಿಗೆ ಕಡಿವಾಣ ಹಾಕಿ, ನೈಸರ್ಗಿಕ ಕೃಷಿ ಬಗ್ಗೆ ಜಾಗೃತಿ ಮೂಡಿಸುವುದು ಒಂದು ಕಡೆಯಾದರೆ, ಇನ್ನೊಂದು ಕಡೆ ನಾಯಕ-ನಾಯಕಿಯರ ಪ್ರೇಮಕಥೆ… ಹೀಗೆ ಎರಡೂ ಸಮಾಂತರವಾಗಿ ಸಾಗಿ ಕೊನೆಗೆ ಅಂತ್ಯ ಕಾಣುತ್ತದೆ. ಅಪ್ಪ ಆದರ್ಶ ಕೃಷಿಕ. ಅವನಿಗೆ ಬೇಜವಾಬ್ದಾರಿಯ ಮಗ… ಇವರಿಬ್ಬರ ನಡುವೆ ಕಲಹ ನಿತ್ಯ, ನಿರಂತರ. ಅಂದವೆನಿಸುವ ಪ್ರೇಮಕಥೆಯಲ್ಲಿ ಪ್ರೇಮಿಗಳ ನಡುವಿನ ಬಿರುಕು, ಇವೆರಡೂ ಸನ್ನಿವೇಶಗಳು ಪ್ರೇಕ್ಷಕನಲ್ಲಿ ಪ್ರಶ್ನೆ ಹುಟ್ಟಿಸುತ್ತವೆ. ಉತ್ತರಗಳನ್ನು ಸಿನಿಮಾ ನೋಡಿ ತಿಳಿದುಕೊಂಡರೆ ಚೆಂದ.

ಸರಳ ನಿರೂಪಣೆಯ ಚಿತ್ರದ ಸನ್ನಿವೇಶಗಳು ಎರಡನೇ ಭಾಗದಲ್ಲಿ ಮಹತ್ವ ಪಡೆಯುತ್ತ ಸಾಗುತ್ತದೆ. ಇಲ್ಲಿ ಪ್ರತಿ ಅರ್ಥವೂ ಅಪಾರ್ಥ ಸೃಷ್ಟಿಸುತ್ತವೆ. ಈ ಅಪಾರ್ಥಗಳಿಗೆ ಸ್ಪಷ್ಟನೆ ಸಿಗುವುದು ಕ್ಲೈಮ್ಯಾಕ್ಸ್‌ನಲ್ಲಿ. ಸ್ನೇಹ, ಪ್ರೀತಿ, ಹಾಡು, ಹರಟೆ ಈ ಮನರಂಜನೆಗಳ ಜೊತೆಗೆ ಗಹನವಾದ ವಿಷಯವೊಂದರ ಬಗ್ಗೆ ಜಾಗೃತಿ ಮೂಡಿಸಿದ್ದಕ್ಕೆ ಚಿತ್ರತಂಡಕ್ಕೊಂದು ಮೆಚ್ಚುಗೆ ವ್ಯಕ್ತಪಡಿಸಬಹುದು.

ಎಸ್‌.ನಾರಾಯಣ ಅವರ ಅನುಭವಿ ನಟನೆ ಹಾಗೂ ಕ್ಲೈಮ್ಯಾಕ್ಸ್‌ ಚಿತ್ರದ ಹೈಲೈಟ್ಸ್‌ಗಳು. ನಾಯಕ ನಟ ಮಂಜುನಾಥ ಅರಸ್‌ ಹಾಗೂ ನಾಯಕಿ ನಿಮಿಷಾ ಅವರ ನಟನೆ ಅಚ್ಚುಕಟ್ಟಾಗಿದೆ. ಉಳಿದಂತೆ ಪದ್ಮಾ ವಾಸಂತಿ, ಸಪ್ತಗಿರಿ, ಕೆಂಪೇಗೌಡ, ಡಿಂಗ್ರಿ ನಾಗರಾಜ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.