Jigar movie review; ಆ್ಯಕನ್‌ ಡ್ರಾಮಾದಲ್ಲೊಂದು ಪ್ರೇಮ್‌ ಕಹಾನಿ


Team Udayavani, Jul 6, 2024, 12:21 PM IST

Jigar movie review

ಪಕ್ಕಾ ಲೋಕಲ್‌ ಆಗಿ, ಊರಲ್ಲಿ ಒಂದಷ್ಟು ಹುಡುಗರನ್ನು ಜೊತೆಗಿಟ್ಟುಕೊಂಡು ನಮ್ದೇ ಹವಾ ಎಂದು ಓಡಾಡಿಕೊಂಡಿರುವ ನಾಯಕ ಆ್ಯಂಡ್‌ ಗ್ಯಾಂಗ್‌ ಒಂದು ಕಡೆಯಾದರೆ, ಆತನಿಗೆ ಎದುರಾಳಿಯಾಗಿರುವ ತಂಡ ಮತ್ತೂಂದು ಕಡೆ. ಈ ನಡುವೆಯೇ ಒಂದು ಕೊಲೆ. ಈ ಗ್ಯಾಪಲ್ಲಿ ಬದಲಾಗುವ ನಾಯಕನ ಮನಸ್ಥಿತಿ. ಇನ್ನೇನು ಎಲ್ಲವೂ ಸರಿಹೋಯಿತು ಎಂದು ಕುಟುಂಬ ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೂಂದು ಘಟನೆ..  ಹೀಗೆ ಟ್ವಿಸ್ಟ್‌ಗಳ ಮೇಲೆ ಟ್ವಿಸ್ಟ್‌ ಕೊಡುತ್ತಾ ಸಾಗುವ ಚಿತ್ರ “ಜಿಗರ್‌’.

ಚಿತ್ರದ ಹೆಸರಿಗೆ ತಕ್ಕಂತೆ ಇದೊಂದು ಆ್ಯಕ್ಷನ್‌ ಡ್ರಾಮಾ. ಖಡಕ್‌ ಕತ್ತಿಯಂತಹ ನಾಯಕ ಹಾಗೂ ಆತನ ಸುತ್ತ ನಡೆಯುವ ಘಟನೆಗಳೇ ಈ ಸಿನಿಮಾದ ಜೀವಾಳ. ಕರಾವಳಿ ಕುಂದಾಪುರದಲ್ಲಿ ಸಿನಿಮಾದ ಕಥೆ ನಡೆಯುತ್ತದೆ. ಅಲ್ಲಿನ ಲೋಕಲ್‌ ರೌಡಿಸಂ, ಬೋಟ್‌, ಟೆಂಡರ್‌… ಇಂತಹ ಅಂಶಗಳ ಜೊತೆ ಸಿನಿಮಾ ಸಾಗುತ್ತದೆ. ನಿರ್ದೇಶಕರು ಸಿನಿಮಾದಲ್ಲಿ ಆ್ಯಕ್ಷನ್‌ ಜೊತೆಗೆ ಲವ್‌, ಸೆಂಟಿಮೆಂಟ್‌ ಅನ್ನು ಸೇರಿಸಿದ್ದಾರೆ. ಇದೊಂದು ಆ್ಯಕ್ಷನ್‌ ಸಿನಿಮಾವಾದರೂ ಅತಿಯಾದ ಅಬ್ಬರವಿಲ್ಲದೇ ಸಾಗುವುದು ಚಿತ್ರದ ಪ್ಲಸ್‌. ಒಂದೂರಿನ ವಾತಾವರಣವನ್ನು ನೀಟಾಗಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ.

ಒಂದಷ್ಟು ಏರಿಳಿತಗಳ ಮೂಲಕ ಸಾಗುವ ಸಿನಿಮಾ, ಅಲ್ಲಲ್ಲಿ ಕುತೂಹಲಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತದೆ. ನಿರ್ದೇಶಕರಿಗೆ ಆ್ಯಕ್ಷನ್‌ ಜೊತೆಗೊಂದು ಲವ್‌ಸ್ಟೋರಿಯನ್ನು ಹೇಳುವ ತವಕ. ಅದನ್ನು ಕಥೆಗೆ ಹೊಂದಿಸುವಲ್ಲಿ ಅವರ “ಪ್ರಯತ್ನ’ ಎದ್ದು ಕಾಣುತ್ತದೆ.

ನಾಯಕ ಪ್ರವೀಣ್‌ ತೇಜ್‌ಗೆ ಇದು ಹೊಸ ಪಾತ್ರ. ಈ ಹಿಂದೆ ಲವರ್‌ಬಾಯ್‌ ಸೇರಿದಂತೆ ಮೃದು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಪ್ರವೀಣ್‌ ಈ ಬಾರಿ ಆ್ಯಕ್ಷನ್‌ ಇಮೇಜ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಉಳಿದಂತೆ ವಿಜಯ ಶ್ರೀ, ವಿನಯಪ್ರಸಾದ್‌, ಯಶ್ವಂತ್‌ ಶೆಟ್ಟಿ , ಬಲರಾಜ್‌ ವಾಡಿ ನಟಿಸಿದ್ದಾರೆ.

ಟಾಪ್ ನ್ಯೂಸ್

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Nite Road Movie Review:

Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Hagga movie review

Hagga movie review: ರೋಚಕ ರಹಸ್ಯದ ಕಥಾನಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.