Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ


Team Udayavani, Sep 28, 2024, 3:10 PM IST

Kedarnath Kuri Farm Movie Review

ಇಲ್ಲೊಂದು ಕುರಿ ಫಾರಂ ಇದೆ. ಕುರಿಗಳ ಮಧ್ಯೆ ಸ್ವತ್ಛ ಮನಸ್ಸುಳ್ಳ ನಾಯಕನಿದ್ದಾನೆ. ಕುರಿ ಇಲ್ಲಿ ಕೇವಲ ಸಾಂಕೇತಿಕವಾದರೂ ಅದೇ ಪರಿಸರದ ನಡುವೆ ಸಿನಿಮಾ ಕಟ್ಟಿಕೊಡಲಾಗಿದೆ. ಕೇಳಿದ ಕಥೆಯೆನಿಸಿದರೂ ಹೊಸತನದ ನಿರೂಪಣೆಯ ಸಿನಿಮಾವಿದು. ಹೆಸರು “ಕೇದಾರನಾಥ ಕುರಿ ಫಾರಂ’.

ಸರಳ ಕಥೆ, ಸರಳ ನಿರೂಪಣೆಯ ಈ ಚಿತ್ರ ಕೊನೆಗೊಂದಿಷ್ಟು ವಿರಳತೆ ತೋರುತ್ತದೆ. ಇಲ್ಲಿ ಸಂಭಾ ಷಣೆಗಳೇ ಪ್ರಧಾನ, ಅವುಗಳೇ ಕಥೆ ಯನ್ನು ಮುನ್ನಡೆಸಿಕೊಂಡು ಹೋಗುವೆ. ಹಳ್ಳಿ ಸೊಗಡು, ಸ್ನೇಹ- ಸಂಬಂಧಗಳು, ನಡೆಯಬಾರದ ಸನ್ನಿವೇಶ ಗಳು, ಸೇಡು, ಪ್ರತಿರೋಧ ಕೊನೆ ಗೊಂದು ವಿಚಿತ್ರ ಘಟನೆ… ಇದೇ ಕೇದಾರನಾಥ ಕುರಿ ಫಾರಂ ಸಿನಿಮಾ ಸರಕು.

ಕೇದಾರನಾಥನೆಂಬ ಮಾಲೀಕನ ಕುರಿ ಫಾರಂನಲ್ಲಿ ನಡೆಯುವ ಕಥೆಯಿದು. ಮಾಲೀಕನ ಆಳಾಗಿ, ಕುರಿ ಕಾಯುವ ಕೆಲಸ, ಗೆಳೆಯರೊಂದಿಗೆ ಕುಡಿತ… ಹೀಗೆ ಕಾಲ ಕಳೆಯುವ ನಾಯಕನ ಬಾಳಲ್ಲಿ ಬರುವ ನಾಯಕಿ, ಅವರಿಬ್ಬರ ಭೇಟಿ, ಪ್ರೇಮಾಂಕುರ, ಶೃಂಗಾರ ಹೀಗೆ ಸಾಗುವಾಗಲೇ ನಾಯಕಿ ತಂದೆಯ ಸಾವು ಕಥೆಗೆ ಒಂದು ವಿರಾಮ ನೀಡುತ್ತದೆ. ಮುಂದೆ ಏನಾಗುತ್ತದೆ ಎಂಬುದನ್ನು ಸಿನಿಮಾದಲ್ಲಿ ನೋಡಿದರೆ ಚೆಂದ.

ಚಿತ್ರದ ಮುಕ್ಕಾಲು ಭಾಗ ಒನ್‌ ವೇಯಲ್ಲಿ ಸಾಗಿದಂತೆ ಭಾಸವಾಗುತ್ತದೆ. ಇನ್ನೇನು ಚಿತ್ರ ಮುಗಿಯಬೇಕು ಅನ್ನುವಷ್ಟರಲ್ಲಿ ಕಥೆಯ ದಿಕ್ಕು ಬದಲಾವಣೆ, ಪ್ರೇಕ್ಷಕನಿಗೆ ಅಚ್ಚರಿಯೆನಿಸುವುದಂತೂ ಖಂಡಿತ. ಚಿತ್ರದ ಕೆಲವು ಸಂಭಾಷಣೆಗಳು ಮನ ಮುಟ್ಟುತ್ತವೆ. ಮಡೆನೂರು ಮನು ಹಾಗೂ ಶಿವಾನಿ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಟೆನ್ನಿಸ್‌ ಕೃಷ್ಣ, ಸುನಂದಾ ನಟಿಸಿದ್ದಾರೆ.

 ನಿತೀಶ ಡಂಬಳ

ಟಾಪ್ ನ್ಯೂಸ್

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nite Road Movie Review:

Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Hagga movie review

Hagga movie review: ರೋಚಕ ರಹಸ್ಯದ ಕಥಾನಕ

Shalivahana Shake Movie Review

Shalivahana Shake Movie Review: ಟೈಮ್‌ ಲೂಪ್‌ ಕಥೆಯ ʼಶಾಲಿವಾಹನ ಶಕೆ’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.