ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ


Team Udayavani, Oct 17, 2021, 11:05 AM IST

shrikrishna gmail com movie review

ಒಂದು ಲವ್‌ಸ್ಟೋರಿ ಇಷ್ಟವಾಗಲು ಏನೇನು ಇರಬೇಕೆಂದು ಕೇಳಿದರೆ ಒಂದೊಳ್ಳೆಯ ಕಥೆ, ಸುಂದರವಾದ ಲೊಕೇಶನ್‌, ಇಂಪಾದ ಹಾಡುಗಳು, ಅಲ್ಲಲ್ಲಿ ಕಚಗುಳಿ ಇಡುವ ಕಾಮಿಡಿ ಜೊತೆಗೆ ಒಂದಷ್ಟು ಟ್ವಿಸ್ಟ್‌-ಟರ್ನ್… ಇಷ್ಟಿದ್ದರೆ ಒಂದು ಲವ್‌ ಸ್ಟೋರಿಯನ್ನು ಖುಷಿಯಿಂದ ನೋಡಬಹುದು. ಶುಕ್ರವಾರ ತೆರೆಕಂಡಿರುವ “ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ’ ಸಿನಿಮಾದಲ್ಲಿ ಈ ಎಲ್ಲಾ ಅಂಶಗಳು ಇವೆ.

ನಿರ್ದೇಶಕ ನಾಗಶೇಖರ್‌ ಲವ್‌ಸ್ಟೋರಿಯನ್ನು ಕಟ್ಟಿಕೊಡುವಲ್ಲಿ ಎತ್ತಿದ ಕೈ. ಅದರಲ್ಲೂ ಭಾವನೆಗಳನ್ನು ತುಂಬಿಸಿ, ಟ್ವಿಸ್ಟ್‌-ಟರ್ನ್ ಕೊಟ್ಟು ಕಟ್ಟಿಕೊಡೋದನ್ನು ನಾಗಶೇಖರ್‌ಗೆ ಯಾರೂ ಹೇಳಿಕೊಡಬೇಕಾಗಿಲ್ಲ. ಹಾಗಾಗಿಯೇ ಈ ಚಿತ್ರ ಒಂದು ಲವ್‌ಸ್ಟೋರಿ ಕಂ ಫ್ಯಾಮಿಲಿ ಎಂಟರ್‌ಟೈನರ್‌ ಆಗಿ ಇಷ್ಟವಾಗುತ್ತದೆ. “ಶ್ರೀಕೃಷ್ಣ ಅಟ್‌ ಜಿಮೇಲ್‌.ಕಾಂ’

ಇದನ್ನೂ ಓದಿ:ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ನಾಯಕ ಹೋಟೆಲ್‌ ಸಪ್ಲೈಯರ್‌ ಆದರೆ, ನಾಯಕಿ ಶ್ರೀಮಂತ ಲಾಯರ್‌. ಇವರಿಬ್ಬರ ಮಧ್ಯೆ ಒಂದು ಆತ್ಮೀಯತೆ, ಸ್ನೇಹ ಹಾಗೂ ಅನುರಾಗ ಬೆಳೆಯಲು ಒಂದು ಘಟನೆ ಕಾರಣವಾಗುತ್ತದೆ. ಅನಿವಾರ್ಯತೆಯಿಂದ ಆರಂಭವಾಗುವ ಪರಿಚಯ ಮತ್ತೂಂದು ಹಂತಕ್ಕೆ ಸಾಗುತ್ತದೆ ಎನ್ನುವಷ್ಟರಲ್ಲಿ ನಿರ್ದೇಶಕರು ಒಂದಷ್ಟು ಟ್ವಿಸ್ಟ್‌ಗಳನ್ನು ಕೊಟ್ಟಿದ್ದಾರೆ. ಚಿತ್ರ ಪ್ರೀತಿ, ಬೇಸರ, ಸಂಕಟ… ಹೀಗೆ ಹಲವು ಅಂಶಗಳನ್ನು ಹೇಳುತ್ತಾ, ಅಲ್ಲಲ್ಲಿ ಕಾಡುತ್ತಾ ಹೋಗುತ್ತದೆ. ಸಹಜವಾಗಿಯೇ ಸಿನಿಮಾದಲ್ಲಿ ಒಂದಷ್ಟು ತಪ್ಪುಗಳು, ಲಾಜಿಕ್‌ ಮಿಸ್‌ ಆಗಿವೆ. ಜೊತೆಗೆ ತಾಂತ್ರಿಕವಾಗಿ ಒಂದಷ್ಟು ಸಮಸ್ಯೆಗಳಿವೆ. ಅದರಾಚೆ ಇದೊಂದು ನೀಟಾದ ಸಿನಿಮಾ.

ನಾಯಕ ಡಾರ್ಲಿಂಗ್‌ ಕೃಷ್ಣ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ ಮತ್ತು ಒಳ್ಳೆಯ ಸ್ಕೋರ್‌ ಮಾಡಿದ್ದಾರೆ. ನಾಯಕಿ ಭಾವನಾ ಎಂದಿನಂತೆ ನಟನೆಯಲ್ಲಿ ಮಿಂಚಿದ್ದಾರೆ.

ಉಳಿದಂತೆ ದತ್ತಣ್ಣ ಸೇರಿದಂತೆ ಇತರ ಪಾತ್ರಗಳು ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಅರ್ಜುನ್‌ ಜನ್ಯಾ ಸಂಗೀತ ಹಾಗೂ ಸತ್ಯ ಹೆಗಡೆ ಛಾಯಾಗ್ರಹಣದಲ್ಲಿ “ಕೃಷ್ಣ’ ಸುಂದರ.

– ರವಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.