Bigg Boss Tamil: ಕಮಲ್‌ ಹಾಸನ್‌ ಜಾಗಕ್ಕೆ ಬರಲಿದ್ದಾರಾ ಈ ಜನಪ್ರಿಯ ನಟ?


Team Udayavani, Aug 11, 2024, 4:12 PM IST

10

ಚೆನ್ನೈ: ತಮಿಳು ಬಿಗ್‌ ಬಾಸ್‌ ಕಾರ್ಯಕ್ರಮ (Bigg Boss Tamil) ಆರಂಭಕ್ಕೂ ಮುನ್ನ ವೀಕ್ಷಕರಿಗೆ ಬಿಗ್‌ ಶಾಕ್‌ ಸಿಕ್ಕಿದೆ. ಕಳೆದ 7 ಸೀಸನ್ ಗಳಿಂದ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಕಮಲ್‌ ಹಾಸನ್‌ ಈ ಬಾರಿ ಬಿಗ್‌ ಬಾಸ್‌ಗೆ ವಿರಾಮ ನೀಡಿದ್ದಾರೆ.

ಬಿಗ್ ಬಾಸ್ ಕಾರ್ಯಕ್ರಮವನ್ನು ಆಯಾ ಭಾಷೆಯಲ್ಲಿ ಖ್ಯಾತ ಕಲಾವಿದರು‌ ನಿರೂಪಣೆ ಮಾಡುತ್ತಾರೆ. ತಮಿಳಿನಲ್ಲಿ ಕಮಲ್ ಹಾಸನ್ (KAMAL HASAN) ಕಳೆದ ಏಳು ಸೀಸನ್ ಗಳಿಂದ ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಈ ಬಾರಿ ಅವರು ನಿರೂಪಣೆಯಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Actress Nikkita Ghag: ಬೆತ್ತಲೆ ಫೋಟೋ ಹಂಚಿಕೊಂಡು ʼಸೆನ್ಸಾರ್‌ʼ ಹಾಕಿದ ನಟಿ.!

ಕಮಲ್‌ ಹಾಸನ್‌ ಹೇಳಿದ್ದೇನು?:

ಕಳೆದ 7 ವರ್ಷಗಳಿಂದ  ನಿಮ್ಮ ಮನೆಗಳಲ್ಲಿ ನಿಮ್ಮನ್ನು ತಲುಪುವ ಸೌಭಾಗ್ಯ ನನಗೆ ಸಿಕ್ಕಿದೆ. ನಿಮ್ಮ ಪ್ರೀತಿ ಪ್ರೋತ್ಸಾಹಕ್ಕೆ ನಾನು ಕೃತಜ್ಞನಾಗಿದ್ದೇನೆ. ನಿಮ್ಮೆಲ್ಲರ ಬೆಂಬಲವು ಬಿಗ್ ಬಾಸ್ ತಮಿಳನ್ನು ಭಾರತದ ಅತ್ಯುತ್ತಮ ರಿಯಾಲಿಟಿ ಶೋಗಳಲ್ಲಿ ಒಂದನ್ನಾಗಿ ಮಾಡಿದೆ. ಕಾರ್ಯಕ್ರಮ ನಿರೂಪಣೆಯ ಹಾದಿಯಲ್ಲಿ ನಾನು ಹತ್ತಾರು ಪಾಠಗಳನ್ನುನ ಕಲಿತಿದ್ದೇನೆ. ಕಾರ್ಯಕ್ರಮದಲ್ಲಿ ಇದುವರೆಗೆ ಕಾಣಿಸಿಕೊಂಡ ಎಲ್ಲಾ ಸ್ಪರ್ಧಿಗಳಿಗೆ ನಾನು ಧನ್ಯವಾದವನ್ನು ಹೇಳುತ್ತೇನೆ. ಹಾಗೂ ಈ ಅವಕಾಶವನ್ನು ಕೊಟ್ಟ ವಿಜಯ್‌ ಟಿವಿ, ಸಿಬ್ಬಂದಿಗಳಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ಈ ಸೀಸನ್  ದೊಡ್ಡ ಯಶಸ್ಸಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಅವರು ಇತ್ತೀಚೆಗೆ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಕಮಲ್‌ ಹಾಸನ್‌ ಬಳಿಕ ಬಿಗ್‌ ಬಾಸ್‌ ಯಾರು ನಡೆಸಿಕೊಡುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅವರ ಜಾಗಕ್ಕೆ ಖ್ಯಾತ ನಟ ವಿಜಯ್‌ ಸೇತುಪತಿ (Vijay Sethupathi) ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ʼಲೆಟ್ಸ್‌ ಸಿನಿಮಾʼ ವರದಿ ತಿಳಿಸಿದೆ.

ಇದಲ್ಲದೆ ಖ್ಯಾತ ನಟ ಸಿಲಂಬರಸನ್ ಟಿಆರ್(Silambarasan TR)‌ ಕೂಡ ಬಿಗ್‌ ಬಾಸ್‌ ತಮಿಳು ಸೀಸನ್‌ -8 ನಡೆಸಿಕೊಳ್ಳುವವರ ಲಿಸ್ಟ್‌ ನಲ್ಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಸಿಂಬು ʼಬಿಗ್ ಬಾಸ್ ಅಲ್ಟಿಮೇಟ್ʼ ಓಟಿಟಿ ಸೀಸನ್‌ನ್ನು ಹೋಸ್ಟ್‌ ಮಾಡಿದ್ದರು.

ಸದ್ಯ ಈ ಬಗ್ಗೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಆಯೋಜಕರೇ ಅಧಿಕೃತವಾಗಿ ಮಾಹಿತಿ ನೀಡುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್‌ ಮೇಲೆ ಕೇಸ್‌

11-bigg-boss

Bigg Boss Kannada-11: ಬಿಗ್ ಬಾಸ್.. ಪ್ರೋಮೊ ರಿಲೀಸ್: ಆ್ಯಂಕರ್ ಯಾರೆಂಬುದೇ ಕುತೂಹಲ !

3

BBK-11: ಕಿಚ್ಚನ ಹೆಸರು ತೆಗೆದು ಹಾಕಿದ ವಾಹಿನಿ; ಬಿಗ್‌ ಬಾಸ್‌ಗೆ ಸುದೀಪ್‌ ಅನುಮಾನ?

7

Vikas Sethi: ಮಲಗಿದ್ದಲ್ಲೇ ಹೃದಯ ಸ್ತಂಭನ; 48ರ ಹರೆಯದಲ್ಲಿ ಖ್ಯಾತ ನಟ ನಿಧನ

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.