Bigg Boss 18: ಬಿಗ್ ಬಾಸ್ ಆರಂಭಕ್ಕೆ ಡೇಟ್ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್
Team Udayavani, Sep 23, 2024, 11:04 AM IST
ಮುಂಬಯಿ: ಹಿಂದಿ ಬಿಗ್ ಬಾಸ್-18 (Bigg Boss -18) ಕಾರ್ಯಕ್ರಮ ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಆ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ.
ಸಲ್ಮಾನ್ ಖಾನ್ (Salman Khan) ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮದ ಪ್ರೋಮೊ ಇತ್ತೀಚೆಗೆ ರಿಲೀಸ್ ಆಗಿತ್ತು. “ಬಿಗ್ ಬಾಸ್ ನೋಡಲಿದ್ದಾರೆ ಮನೆಯವರ ಭವಿಷ್ಯ, ಈಗ ಆಗಲಿದೆ ಸಮಯದ ತಾಂಡವ್” ಎಂದು ಸಲ್ಮಾನ್ ಖಾನ್ ಅವರ ಹಿನ್ನೆಲೆ ಧ್ವನಿಯಲ್ಲಿ ಹೊಸ ಸೀಸನ್ನ ಲೋಗೋ ರಿವೀಲ್ ಆಗಿತ್ತು.
ಶೋನಲ್ಲಿ ಈ ಬಾರಿ ಇರುವ ಟ್ವಿಸ್ಟ್ ಹಾಗೂ ವಿಭಿನ್ನ ಕಾರ್ಯ ತಂತ್ರದ ಬಗ್ಗೆ ಸಲ್ಮಾನ್ ಹೇಳಿ ಇದೇ ಅಕ್ಟೋಬರ್ 6 ರಂದು ರಾತ್ರಿ 9 ಗಂಟೆಗೆ ಆರಂಭಗೊಳ್ಳಲಿದೆ ಎಂದು ಡೇಟ್ ರಿವೀಲ್ ಮಾಡಲಾಗಿದೆ.
ಇನ್ನೊಂದೆಡೆ ಈ ಬಾರಿ ಯಾರೆಲ್ಲಾ ಶೋನಲ್ಲಿ ಭಾಗಿಯಾಗುತ್ತಾರೆ ಎನ್ನುವುದರ ಬಗ್ಗೆಯೂ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
Iss baar ghar mein bhuchaal aayega, kyunki Bigg Boss mein Time Ka Taandav chaayega! ⏳👁️
Dekhiye #BiggBoss18, Grand Premier 6 October raat 9 baje, sirf #Colors aur @JioCinema par.#ChingsSecret #SmithAndJones #BlueHeaven#BiggBoss18 #BiggBoss #BB18@BeingSalmanKhan pic.twitter.com/elduLkvcqW
— Bigg Boss (@BiggBoss) September 22, 2024
ಸ್ಪರ್ಧಿಗಳ ಸಂಭಾವ್ಯ ಪಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜನಪ್ರಿಯ ಕಲಾವಿದರಾದ ಇಶಾ ಕೋಪಿಕರ್, ಶೈನಿ ಅಹುಜಾ, ಗುರುಚರಣ್ ಸಿಂಗ್, ಅರ್ಜುನ್ ಬಿಜ್ಲಾನಿ, ಕರಣ್ ಪಟೇಲ್, ಸಮೀರಾ ರೆಡ್ಡಿ, ಸುರಭಿ ಜ್ಯೋತಿ, ಪೂಜಾ ಶರ್ಮಾ ಶೋಯೆಬ್ ಇಬ್ರಾಹಿಂ ಮತ್ತು ದಲ್ಜೀತ್ ಕೌರ್ ಈ ಬಾರಿಯ ಶೋನಲ್ಲಿ ಸ್ಪರ್ಧಿಗಳಾಗಿ ಎಂಟ್ರಿ ಆಗಲಿದ್ದಾರೆ ಎನ್ನಲಾಗುತ್ತಿದೆ.
ಇದಲ್ಲದೆ ಅಭಿಷೇಕ್ ಮಲ್ಹಾನ್, ಫೈಜ್, ದೀಪಿಕಾ ಆರ್ಯ, ಡಾಲಿ ಚಾಯ್ ವಾಲ, ಮ್ಯಾಕ್ಸ್ಟರ್ನ್(ಗೇಮರ್) ಮತ್ತು ತುಗೇಶ್ ಅವರಂತಹ ಸೋಶಿಯಲ್ ಮೀಡಿಯಾ ಪ್ರಭಾವಿಗಳು ಶೋನಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bigg Boss Kannada11: ಸ್ವರ್ಗನೂ ಇಲ್ಲೇ, ನರಕನೂ ಇಲ್ಲೇ.. ಬಿಗ್ಬಾಸ್ ಮನೆಯ ಫೋಟೋಸ್ ವೈರಲ್
BBK11: ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್
BBK11: ಚೈತ್ರಾ ಕುಂದಾಪುರ To ಕೆಜಿಎಫ್ ಬಾಬು.. ಬಿಗ್ ಬಾಸ್ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್ಬಾಸ್ʼ; ಕುತೂಹಲ ಹುಟ್ಟಿಸಿದ ಪ್ರೋಮೊ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
Oscars: 97ನೇ ಆಸ್ಕರ್ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’
Mudhol: ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು
Thekkatte: ಇಂದಿನಿಂದ ಹೆದ್ದಾರಿ ಬದಿಯ ಅನಧಿಕೃತ ಒತ್ತುವರಿ ತೆರವು
Israel: ವೈಮಾನಿಕ ದಾಳಿಯಲ್ಲಿ ಹಮಾಸ್ ನಾಯಕ ಯಾಹ್ಯಾ ಸಾವು? ಇಸ್ರೇಲ್ ತನಿಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.