BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ
Team Udayavani, Oct 11, 2024, 8:56 AM IST
ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಮನೆಯ ಸ್ವರ್ಗ – ನರಕದ ಮನೆಗಳೆರಡು ಒಂದಾಗಿದೆ.
ಬಿಗ್ ಬಾಸ್ ಸೀಸನ್ -11 ಎರಡನೇ ವಾರಕ್ಕೆ ಕಾಲಿಟ್ಟಿದೆ. ಆರಂಭದಲ್ಲಿ ಸ್ವರ್ಗ – ನರಕ ಎನ್ನುವ ಕಾನ್ಸೆಪ್ಟ್ ನಲ್ಲಿ ಬಂದಿದ್ದ ಈ ಬಾರಿಯ ಬಿಗ್ ಬಾಸ್ ಹೋಗುತ್ತಾ ಹೋಗುತ್ತಾ ಎರಡು ಮನೆಗಳ ಸ್ಪರ್ಧಿಗಳು ಕಿತ್ತಾಟ- ರಾದ್ದಾಂತಗಳಿಂದ ಸದ್ದು ಮಾಡಿದೆ.
ಜಗದೀಶ್ ಸೇರಿದಂತೆ ಇತರೆ ಸ್ಪರ್ಧಿಗಳು ಎರಡನೇ ವಾರಕ್ಕೆ ಅಸಲಿ ಬಿಗ್ ಬಾಸ್ ಆಟವನ್ನು ಆಡಲು ಶುರು ಮಾಡಿದ್ದಾರೆ. ಸ್ನೇಹಿತರಂತಿದ್ದ ಸ್ಪರ್ಧಿಗಳು ಗೇಮ್ ವಿಚಾರದಲ್ಲಿ ಬದ್ಧ ವೈರಿಗಳಂತೆ ಕಾದಾಡಿದ್ದಾರೆ.
ಸ್ವರ್ಗ – ನರಕ ಎನ್ನುವ ಮನೆಯನ್ನು ಧ್ವಂಸ ಮಾಡಲಾಗಿದೆ. ಎಮರ್ಜೆನ್ಸಿ ಸೈರನ್ ಬಂದು ಮುಸುಕುಧಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು ನರಕದ ಮನೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚೇಯರ್, ಮೇಜು ಸೇರಿದಂತೆ ಸಿಕ್ಕ ಸಿಕ್ಕ ಎಲ್ಲಾ ಸಾಮಾಗ್ರಿಗಳನ್ನು ಪುಡಿ ಪುಡಿ ಮಾಡಿ, ಅಡ್ಡಲಾಗಿದ್ದ ನರಕದ ಮನೆಯನ್ನೇ ಧ್ವಂಸ ಮಾಡಿದ್ದಾರೆ.
ಇದ್ದಕ್ಕಿದ್ದಂತೆ ಇದನ್ನು ನೋಡಿ ಬಿಗ್ ಬಾಸ್ ನಿವಾಸಿಗಳು ಮನುಷ್ಯತ್ವ ಇದೆಯೇ ಎಂದು ಹೇಳಿದ್ದಾರೆ.
11ರ ಬಿಗ್ ಬಾಸ್ ಮನೆಯಲ್ಲಿ ನೀವು ಎರಡು ವಾರ ಜೀವಿಸಿದ್ದೀರಿ. ಇಲ್ಲಿನ ಪ್ರತಿಕ್ಷಣವನ್ನು ಅನುಭವಿಸಿದ್ದೀರಿ ಎಂದು ಪ್ರೋಮೊದಲ್ಲಿ ಹೇಳಲಾಗಿದೆ.
ಇಂದು ರಾತ್ರಿ(ಅ.11 ರಂದು) ಈ ಸಂಚಿಕೆ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್
BBK11: ಬಿಗ್ ಬಾಸ್ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ
BB18: ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ
BBK11: ಯಾವ್ ಸೀಮೆ ಕ್ಯಾಪ್ಟನ್ ರೀ ನೀವು.. ಹಂಸಾ ಮೇಲೆ ನರಕ ವಾಸಿಗಳ ಕೂಗಾಟ
BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ
Valmiki scam: ಸತ್ಯ ಮುಚ್ಚಿಡಲು ಸಿದ್ದರಾಮಯ್ಯ ಯತ್ನ: ಛಲವಾದಿ
‘Welcome’: ರತನ್ ಟಾಟಾರಿಗೆ ಒಂದೇ ಒಂದು ಮೆಸೇಜ್ ಮೂಲಕ ಗುಜರಾತ್ ಗೆ ನ್ಯಾನೋ ತಂದಿದ್ದ ಮೋದಿ!
Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ
State Govt: ವಿನಯ್ ಕುಲಕರ್ಣಿ ಅತ್ಯಾ*ಚಾರ ಪ್ರಕರಣ ಸಿಐಡಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.