BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು


Team Udayavani, Oct 24, 2024, 6:59 PM IST

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

ಬೆಂಗಳೂರು: ಬಿಗ್‌ಬಾಸ್‌ (Bigg Boss Kannada-11) ಮನೆ ರಾಜಕೀಯ ಅಖಾಡವಾಗಿ ಬದಲಾಗಿದೆ. ಸ್ಪರ್ಧಿಗಳು ಎರಡು ಪಕ್ಷದ ಕಾರ್ಯಕರ್ತರಾಗಿ ಬದಲಾಗಿದ್ದಾರೆ. ಇದೇ ವಿಚಾರದಲ್ಲಿ ದೊಡ್ಮನೆಯಲ್ಲಿ ಮತ್ತೆ ವಾಗ್ವಾದಗಳು ಶುರುವಾಗಿದೆ.

ಪ್ರಾಮಾಣಿಕ, ಸಮರ್ಥರ ನ್ಯಾಯವಾದಿ ಪಕ್ಷ ಹಾಗೂ ಧರ್ಮಪರ ಸೇನಾ ಪಕ್ಷ ಎಂದು ಎರಡು ಪಕ್ಷಗಳ ನಡುವೆ ಶುರುವಾದ ಕಿತ್ತಾಟದಲ್ಲಿ ಮಹಿಳಾ ಸ್ಪರ್ಧಿಯೊಬ್ಬರು ಕಣ್ಣೀರಿಟ್ಟಿದ್ದಾರೆ.

ಒಂದು ಪಕ್ಷದವರು ಪೋಸ್ಟರ್‌ ಬಾಗಿಲಿಗೆ ಅಂಟಿಸಿದ್ದರು ಈ ವೇಳೆ ಮಾನಸ ಅದನ್ನು ತೆಗೆಯಲು ಯತ್ನಿಸಿದ್ದಾರೆ. ಇದನ್ನು ನೋಡಿದ ಮಂಜು ಸಿಟ್ಟಿನಲ್ಲಿ ಮಾನಸ ಅವರನ್ನು ದೂಡಿ,ಯಾಕೆ, ಏನಕ್ಕೆ.. ಎನ್ನುತ್ತಾ ಗರಂ ಆಗಿದ್ದಾರೆ.

ಪೋಸ್ಟರ್‌ ಅಂಟಿಸುವ ಸಲುವಾಗಿ ಬಾಗಿಲು ಬಳಿ ನಿಂತಿದ್ದ ಮಾನಸ ಅವರ ಹತ್ತಿರ ಉಗ್ರಂ ಮಂಜು ಅವರು ಮಾತನಾಡುವ ಭರದಲ್ಲಿ ಮಾನಸ ಅವರನ್ನು ದೂಡಿದ್ದಾರೆ. ಇದರಿಂದ ಮಾನಸರ ಕಿಬ್ಬೊಟ್ಟೆಗೆ ಏಟಾಗಿದೆ. ಕೂಡಲೇ ನೋವಿನಲ್ಲಿ ಅತ್ತಿದ್ದಾರೆ. ಇದನ್ನು ನೋಡಿದ ಸಹ ಸ್ಪರ್ಧಿಗಳು ಮಾನವೀಯತೆ ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಆದರೆ ಮಂಜು ನಾನು ಬೇಕಂಥ ಮಾಡಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.

ಮಂಜು ಮೇಲೆ ನೆಟ್ಟಿಗರು ಗರಂ; ಮನೆಯಿಂದ ಹೊರ ಹಾಕಿ ಎಂದ ಜನ.. : ಸದ್ಯ ಈ ಘಟನೆಯ ವಿಡಿಯೋ ವೈರಲ್‌ ಆಗಿದ್ದು, ಉಗ್ರಂ ಮಂಜು ಅವರ ವಿರುದ್ದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಜು ಅವರದ್ದು ಅತಿ ಆಯಿತು ಎಂದು ಕೆಲವರು ಹೇಳಿ, ಅವರನ್ನು ಹೊರಗೆ ಹಾಕಿ ಎಂದಿದ್ದಾರೆ.

ಇನ್ನು ಕೆಲವರು ಮಹಿಳೆಯರಿಗೆ ನಿಂದಿಸಿದ್ದಕ್ಕೆ ಜಗದೀಶ್‌ ಅವರನ್ನು ಹೊರಹಾಕಿದ್ದೀರಿ, ಇವರನ್ನು ಸಹ ಮನೆಯಿಂದ ಹೊರಗೆ ಹಾಕಿ ಎಂದು ಒತ್ತಾಯಿಸಿದ್ದಾರೆ. ಮಂಜು ಅವರ ಈ ವರ್ತನೆಗೆ ಕ್ರಮ ಆಗಬೇಕೆಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು ಕೆಲವರು ಮಾನಸರಿಗೆ ಹೊಟ್ಟೆಗೆ ತಾಗಿಲ್ಲ ಅವರು ನಾಟಕ ಮಾಡುತ್ತಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ.

ಇನ್ನು ರಾಧಾ ಹಿರೇಗೌಡರು ಬಿಗ್‌ ಬಾಸ್‌ ಮನೆಗೆ ಅತಿಥಿಯಾಗಿ ಆಗಮಿಸಿದ್ದು, ಬಿಗ್‌ ಬಾಸ್‌ ರಾಜಕೀಯದಲ್ಲಿ ಕಿಂಗ್‌ ಮೇಕರ್‌ ಆಗಿ ಸ್ಪರ್ಧಿಗಳಿಗೆ ಖಡಕ್‌ ಆಗಿಯೇ ಪ್ರಶ್ನೆ ಮಾಡಲಿದ್ದಾರೆ.

ಟಾಪ್ ನ್ಯೂಸ್

I played for two years without a batting contract: Sachin Tendulkar recalls old incident

ಎರಡು ವರ್ಷ ಬ್ಯಾಟ್‌ ಕಾಂಟ್ರ್ಯಾಕ್ಟ್‌ ಇಲ್ಲದೆ ಆಡಿದ್ದೆ..: ಹಳೆ ಘಟನೆ ಮೆಲಕು ಹಾಕಿದ ಸಚಿನ್

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Jaishanakar

PM’s invite; ಆಹ್ವಾನ ಪಡೆಯಲು ಅಮೆರಿಕಕ್ಕೆ ಆರೋಪ: ರಾಹುಲ್ ಗೆ ತಿರುಗೇಟು ನೀಡಿದ ಜೈಶಂಕರ್

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Waqf Bill: Opposition parties object to 281 pages of Waqf report

Waqf Bill: ವಕ್ಫ್‌ ವರದಿಯ 281 ಪುಟಗಳ ವಿರುದ್ಧ ವಿರೋಧ ಪಕ್ಷಗಳ ಅಸಮ್ಮತಿ

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BiggBoss: ಟಿವಿ ಆಯಿತು ಈಗ ಓಟಿಟಿಯಲ್ಲಿ ಬಿಗ್‌ ಬಾಸ್‌: ಹೊಸ ಸೀಸನ್‌ಗೆ ಹೋಸ್ಟ್‌ ಯಾರು?

BiggBoss: ಟಿವಿ ಆಯಿತು ಈಗ ಓಟಿಟಿಯಲ್ಲಿ ಬಿಗ್‌ ಬಾಸ್‌: ಹೊಸ ಸೀಸನ್‌ಗೆ ಹೋಸ್ಟ್‌ ಯಾರು?

Mokshita Pai: ʼಮಕ್ಕಳ ಕಳ್ಳಿʼ ಆರೋಪ.. ನಾನು ನಿರಾಪರಾಧಿ ಅಂತ ಸಾಬೀತಾಗಿದೆ ಎಂದ ಮೋಕ್ಷಿತಾ

Mokshita Pai: ʼಮಕ್ಕಳ ಕಳ್ಳಿʼ ಆರೋಪ.. ನಾನು ನಿರಾಪರಾಧಿ ಅಂತ ಸಾಬೀತಾಗಿದೆ ಎಂದ ಮೋಕ್ಷಿತಾ

Allu arjun Starrer Pushp 2 comes to OTT

Pushpa 2: ಒಟಿಟಿಗೆ ಬಂತು ಬಾಕ್ಸಾಫೀಸ್‌ ನಲ್ಲಿ ಧೂಳೆಬ್ಬಿಸಿದ ಪುಷ್ಪ 2

Bigg Boss Kannada: ಹನುಮಂತು ಇಷ್ಟಪಡುವ ಹುಡುಗಿ ಬಗ್ಗೆ ನಮ್ಗೇನೂ ಗೊತ್ತಿಲ್ಲ – ಸಹೋದರ

Bigg Boss Kannada: ಹನುಮಂತು ಇಷ್ಟಪಡುವ ಹುಡುಗಿ ಬಗ್ಗೆ ನಮ್ಗೇನೂ ಗೊತ್ತಿಲ್ಲ – ಸಹೋದರ

BBK11: ಹನುಮಂತುಗೆ 5 ಕೋಟಿ ವೋಟ್ಸ್‌ ಕೂಡ ಕಡಿಮೆನೇ.. ತ್ರಿವಿಕ್ರಮ್

BBK11: ಹನುಮಂತುಗೆ 5 ಕೋಟಿ ವೋಟ್ಸ್‌ ಕೂಡ ಕಡಿಮೆನೇ.. ತ್ರಿವಿಕ್ರಮ್

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

I played for two years without a batting contract: Sachin Tendulkar recalls old incident

ಎರಡು ವರ್ಷ ಬ್ಯಾಟ್‌ ಕಾಂಟ್ರ್ಯಾಕ್ಟ್‌ ಇಲ್ಲದೆ ಆಡಿದ್ದೆ..: ಹಳೆ ಘಟನೆ ಮೆಲಕು ಹಾಕಿದ ಸಚಿನ್

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Jaishanakar

PM’s invite; ಆಹ್ವಾನ ಪಡೆಯಲು ಅಮೆರಿಕಕ್ಕೆ ಆರೋಪ: ರಾಹುಲ್ ಗೆ ತಿರುಗೇಟು ನೀಡಿದ ಜೈಶಂಕರ್

11

Sirsi: ಮಳಲಗಾಂವದಲ್ಲಿ ಶಿವಣ್ಣ‌ ದಂಪತಿ

Sandalwood: ಹೊಸ ಚಿತ್ರದಲ್ಲಿ ಪ್ರಣಮ್‌ ದೇವರಾಜ್

Sandalwood: ಹೊಸ ಚಿತ್ರದಲ್ಲಿ ಪ್ರಣಮ್‌ ದೇವರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.