BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ


Team Udayavani, Oct 28, 2024, 3:42 PM IST

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

ಬೆಂಗಳೂರು: ಬಿಗ್‌ ಬಾಸ್‌ ಮನೆಯಿಂದ (Bigg Boss Kannada) ನಾಲ್ಕನೇ ವಾರ ಆಚೆ ಹೋಗುವುದು ಯಾರೆಂದು ಇಂದು ರಾತ್ರಿ (ಅ.28ರಂದು) ಗೊತ್ತಾಗಲಿದೆ. ಮೂಲಗಳ ಹಂಸ ಅವರು ದೊಡ್ಮನೆಯಿಂದ ಆಚೆ ಹೋಗಲಿದ್ದಾರೆ.

ವಾರಗಳು ಸಾಗುತ್ತಿದ್ದಂತೆ ಬಿಗ್‌ ಬಾಸ್‌ ಆಟಕ್ಕೆ ಸ್ಪರ್ಧಿಗಳು ಹೊಂದಿಕೊಳ್ಳುತ್ತಿದ್ದಾರೆ. ಕೆಲ ಸ್ಪರ್ಧಿಗಳು ವೈಲೆಂಟ್ ಆಗಿಯೇ ಬಿಗ್‌ ಬಾಸ್‌ ಆಟವನ್ನು ಆಡುತ್ತಿದ್ದರೆ, ಇನ್ನು ಕೆಲವರು ನಿಧಾನವಾದರೂ ಈಗೀಗ ದೊಡ್ಮನೆ ಆಟಕ್ಕೆ ತೆರೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

ಬಿಗ್‌ ಬಾಸ್‌ ಆಟ 5ನೇ ವಾರಕ್ಕೆ ಕಾಲಿಟ್ಟಿದೆ. ಬಿಗ್‌ ಬಾಸ್‌ ಒಬ್ಬೊಬ್ಬ ಸ್ಪರ್ಧಿಗಳನ್ನು ಕನ್ಫೆಷನ್‌ ರೂಮ್ ಗೆ ಕರೆದು ಇದುವರೆಗೆ ಯಾರೊಂದಿಗೂ ಹೇಳಿಕೊಳ್ಳದ ಒಂದು ಘಟನೆಯನ್ನು ಹಂಚಿಕೊಳ್ಳಬಹುದೆಂದು ಹೇಳಿದ್ದಾರೆ.

ಒಬ್ಬೊಬ್ಬ ಸ್ಪರ್ಧಿಗಳ ತಮ್ಮ ಜೀವನದಲ್ಲಿನ ಕರಾಳ ಘಟನೆಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. “ಒಂದು ವರ್ಷ ನಾನು ಯಾರದೋ ಮನೆಯಲ್ಲಿ ಮುಸುರೆ (ಪಾತ್ರೆ) ತಿಕ್ಕುತ್ತಿದ್ದೆ..” ಎಂದು ಚೈತ್ರಾ ಅವರು ಕಣ್ಣೀರಿಟ್ಟಿದ್ದಾರೆ.

“ಊಟ ಮಾಡಿದ್ದೀಯ ಅಂಥ ಕೇಳುವವರು ಇರಲಿಲ್ಲ, ಮೈಗೆ ಹುಷಾರಿಲ್ಲ ಅಂದ್ರು ಕೇಳುವರು ಇರಲಿಲ್ಲ. ಕೆಲವೊಂದು ಚಟಕ್ಕೆ ಬಿದ್ದಿದೆ..” ಎಂದು ಮಂಜು ಹೇಳಿಕೊಂಡಿದ್ದಾರೆ.

“ನನ್ನ ತಾಯಿ ಅನಾರೋಗ್ಯದಿಂದ ಹಾಸಿಗೆಯಲ್ಲಿದ್ದರು ನಮ್ಮ ಸಂಬಂಧಿಕರು ಅಮ್ಮನ ತಲೆ ತುಂಬುತ್ತಿದ್ದರು. ಆ ವೇಳೆ ನಾನು ತುಂಬಾ ಅಮ್ಮನ ಮೇಲೆ ಕಿರುಚಾಡಿದ್ದೆ. ಅವರನ್ನು ಮಾತನಾಡಿಸಿ ಕೆಲವು ದಿನಗಳ ಆದ್ಮೇಲೆ ಇನ್ನು ಅವರು ನನ್ನ ಜತೆ ಇರಲ್ಲ. ಇದೊಂದು ತಪ್ಪು ಮಾಡಬಾರದಿತ್ತು” ಎಂದು ಐಶ್ವರ್ಯಾ ಕಣ್ಣೀರಿಟ್ಟಿದ್ದಾರೆ.

ಸೋಮವಾರ (ಅ.28ರಂದು) ರಾತ್ರಿ ಈ ಸಂಚಿಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?

BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

BBK11: ಎಲ್ಲರೂ ಊಹಿಸಿದಂತೆ ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಬಂದೇ ಬಿಟ್ರು ಆ ಸ್ಪರ್ಧಿ..

BBK11: ಎಲ್ಲರೂ ಊಹಿಸಿದಂತೆ ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಬಂದೇ ಬಿಟ್ರು ಆ ಸ್ಪರ್ಧಿ..

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.