BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು
Team Udayavani, Oct 15, 2024, 5:19 PM IST
ಬೆಂಗಳೂರು: ಬಿಗ್ ಬಾಸ್ (Bigg Boss) ಮನೆಯಲ್ಲಿ ಆಟದ ವೇಗ ಜೋರಾಗಿದೆ. ಇಷ್ಟು ದಿನ ಮೌನವಾಗಿದ್ದ ಕೆಲ ಸ್ಪರ್ಧಿಗಳು ದೊಡ್ಮನೆ ಆಟಕ್ಕೆ ಹೊಂದಿಕೊಳ್ಳುತ್ತಿದ್ದಾರೆ.
ನಾಮಿನೇಷನ್ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಅನುಷಾ, ಶಿಶಿರ್, ಮಂಜು, ಐಶ್ವರ್ಯಾ ನಡುವೆ ಮಾತಿನ ಚಕಮಕಿ ನಡೆದಿದೆ.
ಆರಂಭಿಕ ವಾರದಲ್ಲಿ ಜೋರಾಗಿಯೇ ಸದ್ದು ಮಾಡಿದ್ದ ಚೈತ್ರಾ ಮೂರನೇ ವಾರದಲ್ಲಿ ಮತ್ತೆ ಸೌಂಡ್ ಮಾಡಿದ್ದಾರೆ. ಜಗದೀಶ್ ಅವರೊಂದಿಗೆ ವಾಗ್ವಾದಕ್ಕೆ ಇಳಿದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ಆಕೆ ಏನು ಮಾತಾಡ್ತಾಳೆ ಚೈತ್ರಾ. ಆಕೆಗಲ್ಲ ನನಗೂ ಫಾಲೋವರ್ಸ್ ಇದ್ದಾರೆ. ಆಕೆ ಮೇಲೆ 28 ಕೇಸ್ ಗಳಿವೆ ಎಂದು ಜಗದೀಶ್ ಗರಂ ಆಗಿದ್ದಾರೆ.
ನನ್ನ ಎದುರುಗಡೆ ನಿಲ್ಲೋ ತಾಕತ್ತಿಲ್ಲ. ಕೊಚ್ಚೆ ಮೇಲೆ ಕಲ್ಲು ಹಾಕಬಾರದು. ತಾಕಿತ್ತಿದ್ರೆ ಎದುರುಗಡೆ ನಿಂತು ಮಾತನಾಡಲಿ. ನನ್ನ ಕೇಸ್ ಬಗ್ಗೆ ಮಾತನಾಡೋ ಯೋಗ್ಯತೆ ಯಾರಿಗೂ ಇಲ್ಲ. 50 ಅಲ್ಲ ನೂರು ಕೇಸ್ ಹಾಕಿಸಿಕೊಳ್ಳುತ್ತೀನಿ. ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ. ಅಪ್ಪನಿಗೆ ಹುಟ್ಟಿದ್ರೆ ನನ್ನ ಕಣ್ಮುಂದೆ ಬಂದು ನನ್ ಕೇಸ್ ಬಗ್ಗೆ ಮಾತನಾಡಲಿ ಎಂದು ಮುಖಾಮುಖಿ ನಿಂತುಕೊಂಡಿದ್ದಾರೆ.
ಈ ಸಂಚಿಕೆ ಮಂಗಳವಾರ ರಾತ್ರಿ(ಅ.15 ರಂದು) ಪ್ರಸಾರವಾಗಲಿದೆ.
ನೀನಾ? ನಾನಾ? ಅಂತ ವಾಗ್ಯುದ್ಧಕ್ಕೆ ನಿಂತ ಜಗದೀಶ್ ಹಾಗೂ ಚೈತ್ರಾ
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30
#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa pic.twitter.com/EddlBod83z— Colors Kannada (@ColorsKannada) October 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಬಿಗ್ಬಾಸ್ಗೆ ಕಿಚ್ಚ ವಿದಾಯ.. ಟ್ವೀಟ್ ಮಾಡಿ ಎಲ್ಲ ಗೊಂದಲಕ್ಕೆ ತೆರೆ ಎಳೆದ ಸುದೀಪ್
Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್ಬಾಸ್ ವೇದಿಕೆಗೆ ಬರಲಿದ್ದಾರೆ ಕಮಲ್
BBK11: ಬಿಗ್ ಬಾಸ್ಗೆ ಸುದೀಪ್ ವಿದಾಯ; ಕಿಚ್ಚನ ನಿರ್ಧಾರಕ್ಕೆ ಅಸಲಿ ಕಾರಣ ಇದೇನಾ?
BBK11: ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ ‘ಬಕೆಟ್’ ಜಗಳ
BBK11: 1 ರಿಂದ 11 ಸೀಸನ್ಸ್.. ಬಿಗ್ಬಾಸ್ ನಿರೂಪಣೆಗೆ ಕಿಚ್ಚ ಪಡೆದ ಸಂಭಾವನೆ ಎಷ್ಟು?
MUST WATCH
ಹೊಸ ಸೇರ್ಪಡೆ
Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ
Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ
Deepavali Bonus: ಚುನಾವಣೆ ಘೋಷಣೆಗೂ ಮುನ್ನ ʼಮಹಾʼ ಸರಕಾರದಿಂದ ನೌಕರರಿಗೆ ಬೋನಸ್!
Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.