BBK11: ಬಿಗ್ ಬಾಸ್ ಮನೆಗೆ ತಿಳಿಯಿತು ಸುದೀಪ್ ಮಾತೃ ವಿಯೋಗದ ಸುದ್ದಿ
Team Udayavani, Oct 27, 2024, 9:33 PM IST
ಬೆಂಗಳೂರು: ಬಿಗ್ ಬಾಸ್ (BBK11)ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಯಾಕೆ ಭಾಗಿಯಾಗಿಲ್ಲ ಎನ್ನುವುದರ ಹಿಂದಿನ ಕಾರಣ ಬಿಗ್ ಬಾಸ್ ಮನೆಗೆ ಗೊತ್ತಾಗಿದೆ. ಸುದೀಪ್ ತಾಯಿ ಸರೋಜ ಸಂಜೀವ್ ನಿಧನ ಹೊಂದಿರುವ ನೋವಿನ ಸುದ್ದಿಯನ್ನು ಬಿಗ್ ಬಾಸ್ ಸ್ಪರ್ಧಿಗಳಿಗೆ ಯೋಗರಾಜ್ ಭಟ್ ತಿಳಿಸಿದ್ದಾರೆ.
ಸುದೀಪ್ ತಾಯಿ ನಿಧನದ ಸುದ್ದಿಯನ್ನು ಬಿಗ್ ಬಾಸ್ ಮನೆಗೆ ತಿಳಿಸಿದ ಯೋಗರಾಜ್ ಭಟ್, ”ಎಷ್ಟೇ ಕಷ್ಟ ಬಂದರೂ ಜವಾಬ್ದಾರಿ ಬಿಡದೆ ಸುದೀಪ್ ಅವರು ಶೋ ನಡೆಸಿಕೊಟ್ಟಿದ್ದಾರೆ” ಎಂದು ದುಃಖದ ವಿಚಾರ ಹಂಚಿಕೊಂಡಿದ್ದಾರೆ.
”ಹೋಗಬೇಕು ಹೋಗಬೇಕು ಅಂಥ ಇದ್ರು, ಕಾರ್ಯಕ್ರಮವನ್ನು ಮುಗಿಸಿಯೇ ಅವರು ಮನೆಗೆ ಹೋಗಿ, ಆಸ್ಪತ್ರೆಗೆ ಹೋಗಿದ್ದರು. ಆದರೆ ಅಷ್ಟೋತ್ತಿಗೆ ಅವರು ಈ ಜಗತ್ತಿನಲ್ಲಿ ಇರಲಿಲ್ಲ..” ಎಂದಿದ್ದಾರೆ. ಈ ಮಾತನ್ನು ಕೇಳಿದ ಸ್ಪರ್ಧಿಗಳೆಲ್ಲ ಕಣ್ಣೀರಿಟ್ಟಿದ್ದಾರೆ. ಎಲ್ಲರೂ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ದಾಂಜಲಿ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?
BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?
CID Show: 6 ವರ್ಷದ ಬಳಿಕ ಮತ್ತೆ ಶುರುವಾಗಲಿದೆ ಜನಪ್ರಿಯ ʼಸಿಐಡಿʼ ಶೋ
BBK11: ಎಲ್ಲರೂ ಊಹಿಸಿದಂತೆ ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಬಂದೇ ಬಿಟ್ರು ಆ ಸ್ಪರ್ಧಿ..
BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.