Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ


Team Udayavani, Oct 6, 2024, 6:12 PM IST

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಹೈದರಾಬಾದ್:‌ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ‌, ಟಾಲಿವುಡ್ ನಟಿಯೊಬ್ಬರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಆಂಧ್ರ ಪ್ರದೇಶದ ನಾಗಾರ್ಜುನ ಸಾಗರ್ ಬಳಿ ಭಾನುವಾರ ಮಧ್ಯಾಹ್ನ (ಅ.6ರಂದು) ನಡೆದಿದೆ.

ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಶುಭಾಶ್ರೀ (Subhashree) ಹೋಗುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಚಿತ್ರೀಕರಣಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಶುಭಾಶ್ರೀ ಅವರ ಕಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ವಿರುದ್ಧ ದಿಕ್ಕಿನಲ್ಲಿ ಬಂದು ಬೈಕ್‌ ಕಾರಿಗೆ ಢಿಕ್ಕಿ ಹೊಡಿದಿದೆ. ಬೈಕ್‌ ಸವಾರ ಮದ್ಯ ಸೇವಿಸಿ ವಾಹನ ಚಲಾಯಿಸಿ ಬಂದಿದ್ದ ಎಂದು ವರದಿಯಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಬೈಕ್‌ ಕೂಡ ಜಖಂಗೊಂಡಿದೆ.

ಹೆಲ್ಮೆಟ್‌ ಹಾಕಿಕೊಂಡಿದ್ದ ಕಾರಣ ಬೈಕ್‌ ಸವಾರನಿಗೆ ಯಾವುದೇ ಗಾಯವಾಗಿಲ್ಲ. ನಟಿ ಶುಭಾಶ್ರೀ ಅವರು ಕೂಡ ಅಪಾಯದಿಂದ ಪಾರಾಗಾದ್ದಾರೆ ಎಂದು ವರದಿಯಾಗಿದೆ.

ಶುಭಾಶ್ರಿ ಅವರು ಪ್ರಯಾಣಿಸುತ್ತಿದ್ದ ಅವರು ಚಿತ್ರತಂಡದವರದ್ದು ಎನ್ನಲಾಗಿದೆ. ಫೆಮಿನಾ ಮಿಸ್ ಇಂಡಿಯಾ ಒಡಿಶಾ ಕಾರ್ಯಕ್ರಮದಲ್ಲಿ ವಿಜೇತೆರಾಗಿದ್ದ ಅವರು ಬಿಗ್‌ ಬಾಸ್‌ ತೆಲುಗು ಸೀಸನ್‌ -7ನಲ್ಲಿ (Bigg Boss Telugu-7)  ಶುಭಾಶ್ರೀ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಸದ್ಯ ಟಾಲಿವುಡ್‌ ಸಿನಿಮಾರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

 

ಟಾಪ್ ನ್ಯೂಸ್

4-airshow

Aeroindia 2025: ವಿಮಾನಗಳ ಸಾಹಸ ವೀಕ್ಷಿಸಿ ಸಂಭ್ರಮಿಸಿದ ಜನತೆ

Modi In US: Trump issues tariff warning while calling Modi a friend

Modi In US:‌ ಮೋದಿಯನ್ನು ದೋಸ್ತಿ ಎನ್ನುತ್ತಲೇ ಟ್ಯಾರಿಫ್‌ ಎಚ್ಚರಿಕೆ ನೀಡಿದ ಟ್ರಂಪ್

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

3-elephant

Charmady: ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾಡಾನೆ ಸಾವು

26/11: ಮುಂಬೈ ದಾಳಿಯ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಟ್ರಂಪ್ ಅನುಮೋದನೆ

26/11: ಮುಂಬೈ ದಾಳಿಯ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಟ್ರಂಪ್ ಅನುಮೋದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

1-NATA

Drug case; ಮಲಯಾಳಂ ನಟ ಶೈನ್ ಟಾಮ್ ಚಾಕೊ ಸೇರಿ 6 ಮಂದಿ ಖುಲಾಸೆ

Nagachinya

ವಿಚ್ಛೇದನ ಬಳಿಕ ನನ್ನನ್ನು ಅಪರಾಧಿಯಂತೆ ಬಿಂಬಿಸಲಾಗಿದೆ: ನಾಗಚೈತನ್ಯ

‘ವಿಡಾಮುಯಾರ್ಚಿ’ ಬಳಿಕ ‘ತಾಂಡೇಲ್ʼಗೆ ಪೈರಸಿ ಕಾಟ: ಕೆಲವೇ ಗಂಟೆಗಳಲ್ಲಿ ಫುಲ್‌ ಮೂವಿ ಲೀಕ್!

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

6-herga

Herga: ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ರಥೋತ್ಸವ ಸಂಪನ್ನ

4-airshow

Aeroindia 2025: ವಿಮಾನಗಳ ಸಾಹಸ ವೀಕ್ಷಿಸಿ ಸಂಭ್ರಮಿಸಿದ ಜನತೆ

Modi In US: Trump issues tariff warning while calling Modi a friend

Modi In US:‌ ಮೋದಿಯನ್ನು ದೋಸ್ತಿ ಎನ್ನುತ್ತಲೇ ಟ್ಯಾರಿಫ್‌ ಎಚ್ಚರಿಕೆ ನೀಡಿದ ಟ್ರಂಪ್

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.