BBK10: ಬಿಗ್ ಬಾಸ್ ಫಿನಾಲೆಯಲ್ಲಿ ಸುದ್ದಿಯಾದ ವರ್ತೂರು ಹುಲಿ ಉಗುರು


Team Udayavani, Jan 27, 2024, 8:51 PM IST

BBK10: ಬಿಗ್ ಬಾಸ್ ಫಿನಾಲೆಯಲ್ಲಿ ಸುದ್ದಿಯಾದ ವರ್ತೂರು ಹುಲಿ ಉಗುರು

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದ ಫಿನಾಲೆಯಲ್ಲಿ ಸ್ಪರ್ಧಿಗಳ ಅನುಭವವನ್ನು ಕೇಳಲಾಗಿದೆ.

ಆರು ಜನ ಸ್ಪರ್ಧೆಗಳಲ್ಲಿ ಫಿನಾಲೆಗೆ ಬಂದ ಕ್ಷಣ ಹಾಗೂ ಕುತೂಹಲದ ಬಗ್ಗೆ ಕೇಳಲಾಗಿದೆ. ಫಿನಾಲೆಗೆ ಬಂದಿದ್ದೇವೆ. ಈ ಮನೆಯಲ್ಲಿ ಕೊನೆಯ ದಿನ ಹಾಗೂ ಇದರ ಬಳಿಕ ಮುಂದೇನು ಎನ್ನುವ ಯೋಚನೆಯಿಂದ ಸರಿಯಾಗಿ ನಿದ್ದೆ ಬಂದಿಲ್ಲ ಎಂದು ವಿನಯ್ ಹೇಳಿದ್ದಾರೆ.

ಈ ಸೀಸನ್ ನಲ್ಲಿ ಸದ್ದು ಮಾಡಿದ ಸ್ಪರ್ಧೆಗಳಲ್ಲಿ ವರ್ತೂರು ಸಂತೋಷ್ ಕೂಡ ಒಬ್ಬರು ಅವರು ಹುಲಿ ಉಗುರು ಧರಿಸಿ, ಜೈಲು ಸೇರಿದ್ದು ಎಲ್ಲೆಡೆ ಸುದ್ದಿಯಾಗಿತ್ತು.

ಹುಲಿ ಉಗುರು ಧರಿಸಿ ಜೈಲಿಗೆ ಹೋಗಿ ಮತ್ತೆ ಬಿಗ್ ಬಾಸ್ ಮನೆಗೆ ವರ್ತೂರು ಬಂದರೂ, ಆ ವಿಚಾರ ಮಾತ್ರ ಮನೆಯೊಳಗೆ ಯಾರಿಗೂ ಗೊತ್ತಾಗಿರಲಿಲ್ಲ. ಅದನ್ನು ವರ್ತೂರು ಆಗಲಿ ಬಿಗ್ ಬಾಸ್ ಬಹಿರಂಗ ಪಡಿಸಿರಲಿಲ್ಲ.

ಫಿನಾಲೆ ವೇದಿಕೆಯಲ್ಲಿ ಈ ಬಗ್ಗೆ ವರ್ತೂರು ಅವರ ಬಳಿ ಹೇಳಿದ್ದಾರೆ. ಒಂದು ನೋವನ್ನು ಮುಚ್ಚಿಕೊಂಡು ಇದ್ದ ಆ ಕ್ಷಣ ಹಾಗೂ ನಿಜಕ್ಕೂ ಆದದ್ದೇನು ಎನ್ನುವುದರ ಬಗ್ಗೆ ವರ್ತೂರು ಅವರ ಬಳಿ ಹೇಳಿ ಎಂದು ಕಿಚ್ಚ ಹೇಳಿದ್ದಾರೆ. ಇದಕ್ಕೆ ವರ್ತೂರು ನೀವೇ ಹೇಳಿ ಎಂದು ಕಿಚ್ಚನ ಬಳಿ ಹೇಳಿದ್ದಾರೆ.

ಇದಕ್ಕೆ ಕಿಚ್ಚ ಅರಣ್ಯಾಧಿಕಾರಿಗಳು ಹುಲಿ ಉಗುರು ಧರಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದ ವಿಚಾರವನ್ನು ಎಲ್ಲರ ಮುಂದೆ ಹೇಳಿದರು. ನಿಮ್ಮ ವ್ಯಕ್ತಿತ್ವಕ್ಕೆ ಮೆಚ್ಚಲೇಬೇಕು ಎಂದರು.

ಮನೆಯವರು ವರ್ತೂರು ಅವರ ಈ ವಿಚಾರಕ್ಕೆ ಗೌರವ ತೋರಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

5-biggboss

BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.