Bigg Boss 10: ಬಿಗ್‌ ಬಾಸ್‌ ಮನೆಯಲ್ಲಿ ತಾರಕಕ್ಕೇರಿದ ವಿನಯ್‌ – ಪ್ರತಾಪ್‌ ಜಗಳ


Team Udayavani, Jan 8, 2024, 9:45 AM IST

Bigg Boss 10: ಬಿಗ್‌ ಬಾಸ್‌ ಮನೆಯಲ್ಲಿ ತಾರಕಕ್ಕೇರಿದ ವಿನಯ್‌ – ಪ್ರತಾಪ್‌ ಜಗಳ

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ -10 ಕಾರ್ಯಕ್ರಮದಲ್ಲಿ ವಾರ ಕಳೆದಂತೆ ಒಂದೊಂದಾಗಿ ಸ್ಪರ್ಧಿಗಳು ದೊಡ್ಮನೆಯಿಂದ ಹೊರಬರುತ್ತಿದ್ದಾರೆ. ಫಿನಾಲೆ ತಲುಪುವ ದಿನಗಳು ಸಮೀಪಿಸುತ್ದಿದ್ದಂತೆ ಸ್ಪರ್ಧಿಗಳ ನಡುವೆ ವಾದ – ಪ್ರತಿವಾದಗಳು ಹೆಚ್ಚಾಗುತ್ತಿದೆ.

ಮೈಕಲ್‌ ಮನೆಯಿಂದ ಹೊರಬಂದಿದ್ದಾರೆ. ಮಣ್ಣಿನ ಮಗನೆಂದು ಬಿಗ್‌ ಬಾಸ್‌ ಮನೆಯಲ್ಲಿ ಖ್ಯಾತಿಗಳಿಸಿದ ಮೈಕಲ್‌ ಎಲಿಮಿನೇಟ್‌ ಆಗಿದ್ದಾರೆ. ಇನ್ನೊಂದೆಡೆ ಮನೆಯೊಳಗೆ ವಿನಯ್‌ – ಪ್ರತಾಪ್‌ ನಡುವಿನ ಮಾತು ತಾರಕಕ್ಕೇರಿದೆ.

ಕಿಚ್ಚನ ಪಂಚಾಯತ್‌ ನಲ್ಲಿ ಪ್ರತಾಪ್‌ ವಿನಯ್‌ ಅವರ ಬಗ್ಗೆ ಮಾತನಾಡಿದ್ದನ್ನು ಕೇಳಿ ವಿನಯ್‌ ಭಾವುಕರಾಗಿದ್ದರು. ಈ ವಿಚಾರದಲ್ಲಿ ಪ್ರತಾಪ್‌ – ವಿನಯ್‌ ಇಬ್ಬರಿಗೂ ಮಾತನಾಡಲು ಕಿಚ್ಚ ಅವಕಾಶ ಕೊಟ್ಟಿದ್ದರು.

ಇಂದಿನ ಸಂಚಿಕೆಯಲ್ಲಿ ವಿನಯ್‌ ಅವರು ಪ್ರತಾಪ್‌ ಅವರ ಬಗ್ಗೆ “ಎಲ್ಲರಿಗೂ ಬೂದಿ ಎರಚಿಕೊಂಡು ಇರವುದು ಪ್ರತಾಪ್”‌ ಎಂದಿದ್ದಾರೆ. ಇದಕ್ಕೆ ಪ್ರತಾಪ್‌ “ನೀವು ಅಂದುಕೊಂಡ ಹಾಗೆ ಕೇಳಿಸಿಕೊಂಡು ಇರೋಕೆ ಆಗಲ್ಲ. ಇದರ ಪರಿಣಾಮ ನೆಟ್ಟಗೆ ಇರಲ್ಲ” ಎಂದಿದ್ದಾರೆ. “ನೀನು ನಾಟಕ ಆಡುತ್ತಾ ಇದ್ದೀಯಾ” ಎಂದು ವಿನಯ್‌ ದೊಡ್ಡ ಧ್ವನಿಯಲ್ಲಿ ಪ್ರತಾಪ್‌ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಇಬ್ಬರ ನಡುವಿನ ಜಗಳವನ್ನು ತಿಳಿಗೊಳಿಸಲು ಮನೆಯ ಇತರೆ ಸ್ಪರ್ಧಿಗಳು ಪ್ರಯತ್ನಿಸಿದ್ದಾರೆ. ಈ ಸಂಚಿಕೆ ಸೋಮವಾರ ರಾತ್ರಿ(ಜ.8 ರಂದು) ಪ್ರಸಾರ ಕಾಣಲಿದೆ.

ಪ್ರತಾಪ್‌ ಎಲಿಮಿನೇಷನ್‌ ನಿಂದ ಬಚಾವದ ಆಗಿದ ಬಳಿಕ, ಇನ್ಮುಂದೆ ಮನೆಯಲ್ಲಿ ಉತ್ತಮವಾಗಿ ಆಡುತ್ತೇನೆ. ಎಲ್ಲರೂ ಮೆಚ್ಚುವಂತೆ ತೋರಿಸಿ ಕೊಡುತ್ತೇನೆ ಎಂದಿದ್ದರು. ಪ್ರತಾಪ್‌ ಅವರ ಇಂದಿನ ಅವತಾರವನ್ನು ನೋಡಿ ಇಂಟರ್‌ ನೆಟ್‌ ನಲ್ಲಿ ಅವರ ಅಭಿಮಾನಿಗಳು ಶಹಬ್ಬಾಸ್‌ ಎಂದಿದ್ದಾರೆ. ಇನ್ನೊಂದೆಡೆ ವಿನಯ್‌ ಸತ್ಯ ಹೇಳಿದ್ದಾರೆ ಎಂದು ಕೆಲವರು ಕಮೆಂಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಕುಂದಾಪುರ To ಕೆಜಿಎಫ್‌ ಬಾಬು.. ಬಿಗ್‌ ಬಾಸ್‌ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್

BBK11: ಚೈತ್ರಾ ಕುಂದಾಪುರ To ಕೆಜಿಎಫ್‌ ಬಾಬು.. ಬಿಗ್‌ ಬಾಸ್‌ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಪಿಕ್ಸ್

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಫಿಕ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.