BBK-11: ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ


Team Udayavani, Oct 1, 2024, 3:52 PM IST

BBK-11: ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ

ಬೆಂಗಳೂರು: ಬಿಗ್‌ ಬಾಸ್‌(Bigg Boss Kannada-11) ಆರಂಭಗೊಂಡು ಒಂದು ದಿನ ಕಳೆದಿದೆ. ಆದರೆ ಈ ಒಂದು ದಿನದಲ್ಲಿ ಸ್ಪರ್ಧಿಗಳು ಅನೇಕ ಸಲಿ ಕಿತ್ತಾಡಿಕೊಂಡಿದ್ದಾರೆ.

ಈ ಬಾರಿ ಸ್ವರ್ಗ ಹಾಗೂ ನರಕ ಎಂಬ ಎರಡು ಮನೆಗಳಿವೆ. ನರಕದಲ್ಲಿನ 7 ಮಂದಿ, ಸ್ವರ್ಗದಲ್ಲಿನ 10 ಮಂದಿ ತಂಡದಂತೆ ಇದ್ದಾರೆ. ಆದರೆ ಈ ತಂಡಗಳ ಒಳಗೆಯೇ ಹೊಂದಾಣಿಕೆಯಿಲ್ಲದೆ ಮಾತಿಗೆ ಮಾತು ಬೆಳೆಯುತ್ತಿದೆ.

ಮೊದಲ ದಿನ ಯಮುನಾ, ಜಗದೀಶ್‌ ಹಾಗೂ ಚೈತ್ರಾ ಕುಂದಾಪುರ ಅವರ ಧ್ವನಿಯೇ ಹೆಚ್ಚಾಗಿ ಬಿಗ್‌ ಬಾಸ್‌ ಮನೆಯಲ್ಲಿ ಸದ್ದು ಮಾಡಿದೆ. ಉಳಿದ ಸ್ಪರ್ಧಿಗಳ ನಡುವೆಯೋ ಸಣ್ಣ ಸಣ್ಣ ಕಾರಣಕ್ಕೆ ಮಾತಿಗೆ ಮಾತು ಬೆಳೆದಿದೆ.

ಇದನ್ನೂ ಓದಿ: BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

ನರಕ ನಿವಾಸಿಗಳಾಗಿರುವ ಮಾನಸ ಹಾಗೂ ಚೈತ್ರಾ ಅವರ ನಡುವೆ ಧ್ಯಾನದ ವಿಚಾರಕ್ಕೆ ಜಗಳ ನಡೆದಿದೆ.

ನನಗೆ ಈ ಧ್ಯಾನ ಮಾಡುತ್ತಾರೆ ಅಲ್ವಾ ಅವರ ಮೇಲೆ ಒಂಚೂರು ಡೌಟ್‌ ಇರುತ್ತೆ. ಇದು ಮಾಡುತ್ತಾ ಇದ್ದಾರ ಅಲ್ವಾ ಅಂಥ ಹೇಳಿ ಮಾನಸ ಅವರು ನಕ್ಕಿದ್ದಾರೆ.

ಇದನ್ನು ಕೇಳಿದ ಚೈತ್ರಾ ಅವರು “ನಿಮ್ಮದ್ದೆಷ್ಟು ಇದೆ ನೀವು ನೋಡ್ಕೊಳ್ಳಿ ಅನುಮಾನ ಅಂಥ ಜಡ್ಜ್‌ ಮೆಂಟ್‌ ಕೊಡ್ಬೇಡಿ. ಮಾತನಾಡಕ್ಕೂ ಒಂದು ಲೆವೆಲ್‌ ಬೇಕು. ನಾನು ಏನು ಮಾಡಿದರೂ ಅದು ತಪ್ಪು ಅದು ತಪ್ಪು ಅನ್ನೋಕೆ ಇವರು ಯಾರು ಹೇಳೋಕೆ” ಎಂದು ಚೈತ್ರಾ ಪ್ರಶ್ನೆ ಮಾಡಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ನನಗೆ ಜ್ಞಾನವಿಲ್ಲ ಅಲ್ಪ ಜ್ಞಾನಿ ನಾನು. ಜ್ಞಾನವಿಲ್ಲ ಅಂದ್ರೆ ಮಾತನಾಡಬಾರದು ಎಂದು ಹೇಳಿ ಮಾನಸ ಅವರ ಚೈತ್ರಾ ಗರಂ ಆಗಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ಇದಲ್ಲದೆ ಇಂದು ಉಳಿದ ಸ್ಪರ್ಧಿಗಳ ನಾಮಿಷೇನ್‌ ಪ್ರಕ್ರಿಯೆ ನಡೆಯಲು ಟಾಸ್ಕ್‌ ನೀಡಲಾಗುತದೆ. ಈ ನಡುವೆ ನರಕ – ಸ್ವರ್ಗದ ಸ್ಪರ್ಧಿಗಳಾದ ಯಮುನಾ ಹಾಗೂ ಶಿಶಿರ್‌ ನಡುವೆ ಮಾತಿನ ಚಕಮಕಿ ನಡೆಯುವುದನ್ನು ಮತ್ತೊಂದು ಪ್ರೋಮೊದಲ್ಲಿ ತೋರಿಸಲಾಗಿದೆ.

ಟಾಪ್ ನ್ಯೂಸ್

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Tirupati Laddu case:ಸುಪ್ರೀಂ ತರಾಟೆ ಬೆನ್ನಲ್ಲೇ ಅ.3ರವರೆಗೆ SIT ತನಿಖೆಗೆ ಆಂಧ್ರ ತಡೆ

Tirupati Laddu case:ಸುಪ್ರೀಂ ತರಾಟೆ ಬೆನ್ನಲ್ಲೇ ಅ.3ರವರೆಗೆ SIT ತನಿಖೆಗೆ ಆಂಧ್ರ ತಡೆ

3-anadapura

Anadapura ಬಳಿ ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

MLA-Beluru

Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

BBK-11: ಗೌತಮಿ ಮೇಲೆ ಸ್ವರ್ಗ ನಿವಾಸಿಗಳ ಕೆಂಗಣ್ಣು.. ಬಿಗ್‌ಬಾಸ್‌ನಲ್ಲಿಂದು ಮಾತಿನ ಯುದ್ಧ

BBK-11: ಗೌತಮಿ ಮೇಲೆ ಸ್ವರ್ಗ ನಿವಾಸಿಗಳ ಕೆಂಗಣ್ಣು.. ಬಿಗ್‌ಬಾಸ್‌ನಲ್ಲಿಂದು ಮಾತಿನ ಯುದ್ಧ

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

man

Chikodi: ಕೌಟುಂಬಿಕ ಕಲಹ; ತಾಯಿ-ಮಗು ಬಾವಿಗೆ ಹಾರಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.