Bigg Boss Kannada: ಬಿಗ್‌ಬಾಸ್‌ ನಿರೂಪಣೆಗೆ ಸುದೀಪ್‌ ಇರಲ್ವಾ? ಚರ್ಚೆ ಜೋರು


Team Udayavani, Aug 10, 2024, 12:53 PM IST

Bigg Boss Kannada: ಬಿಗ್‌ಬಾಸ್‌ ನಿರೂಪಣೆಗೆ ಸುದೀಪ್‌ ಇರಲ್ವಾ? ಚರ್ಚೆ ಜೋರು

ಬಿಗ್‌ಬಾಸ್‌ ಕನ್ನಡ ಎಂದಾಗ ಕಣ್ಣಮುಂದೆ ಬರುವ ಮುಖ ಕಿಚ್ಚ ಸುದೀಪ್‌ ಅವರದು. ಅದಕ್ಕೆ ಕಾರಣ ನಿರೂಪಣೆ. ಸತತ ಹತ್ತು ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಖ್ಯಾತಿ ಕೂಡಾ ಸುದೀಪ್‌ ಅವರದು. ಅದೆಷ್ಟೋ ಮಂದಿ ಸುದೀಪ್‌ ಅವರಿಗಾಗಿ, ಅವರ ಮಾತು, ಕಾಸ್ಟ್ಯೂಮ್‌ಗಾಗಿ ವೀಕೆಂಡ್‌ ಬಿಗ್‌ಬಾಸ್‌ ನೋಡುತ್ತಿದ್ದರು. ಹೀಗಿರುವಾಗಲೇ ಸುದ್ದಿಯೊಂದು ಕೇಳಿಬರುತ್ತಿದೆ. ಅದು ನಿರೂಪಕರ ಬದಲಾವಣೆ ಕುರಿತಾಗಿ.

ಬಿಗ್‌ಬಾಸ್‌ ಕನ್ನಡದ ನಿರೂಪಕರನ್ನು ಬದಲಿಸುವ ಯೋಚನೆ ವಾಹಿನಿಗೆ ಬಂದಿದೆ ಎಂದು. ಹಾಗಂತ ಇದು ಅಧಿಕೃತವಲ್ಲ, ಆದರೆ, ಇಂತಹ ಒಂದು ಸುದ್ದಿ ಮಾತ್ರ ಓಡಾಡುತ್ತಿದೆ. ಈಗಾಗಲೇ ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಿರೂಪಕರನ್ನು ಬದಲಿಸಲಾಗಿದೆ. ಆದರೆ, ಕನ್ನಡದಲ್ಲಿ ಸತತವಾಗಿ 10 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟವರು ಸುದೀಪ್‌. ಹೀಗಿರುವಾಗಲೇ ನಿರೂಪಕರ ಬದಲಾವಣೆ ಕುರಿತಾದ “ಅಂತೆ-ಕಂತೆ’ ಸುದ್ದಿ ಒಂದಷ್ಟು ಮಂದಿಗೆ ಬೇಸರ ತರಿಸಿರುವುದು ಸುಳ್ಳಲ್ಲ.

ಆದರೆ, ಈ ಬಗ್ಗೆ ವಾಹಿನಿ ಕಡೆಯಿಂದಾಗಲೀ, ಸುದೀಪ್‌ ಅವರ ಕಡೆಯಿಂದಾಗಲೀ ಯಾವುದೇ ಹೇಳಿಕೆ ಬಂದಿಲ್ಲ. ಅಂದಹಾಗೆ, ಬಿಗ್‌ಬಾಸ್‌ ಸೀಸನ್‌-11 ಅಕ್ಟೋಬರ್‌ ನಿಂದ ಆರಂಭವಾಗಲಿದ್ದು, ಈಗಾಗಲೇ ಪೂರ್ವ ತಯಾರಿ ನಡೆಯುತ್ತಿದೆ. ವೇದಿಕೆ ಮೇಲೆ ನಿರೂಪಣೆ ಯಾರದ್ದಾಗಿರುತ್ತದೆ ಎಂಬ ಕುತೂಹಲ ಮುಂದುವರೆದಿದೆ.

ಇನ್ನು, ಸುದೀಪ್‌ ಅವರ ಸಿನಿಮಾ ವಿಚಾರಕ್ಕೆ ಬರುವುದಾದರೆ “ಮ್ಯಾಕ್ಸ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಕೆಲವು ದಿನಗಳ ಹಿಂದೆ ಚಿತ್ರದ ಆ್ಯಕ್ಷನ್‌ ಟೀಸರ್‌ ರಿಲೀಸ್‌ ಆಗಿ, ಮೆಚ್ಚುಗೆ ಪಡೆದಿತ್ತು. ಸುದೀಪ್‌ ಈ ಚಿತ್ರದಲ್ಲಿ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿದ್ದಾರೆನ್ನಲಾಗಿದೆ. ಸುದೀಪ್‌, ವರಲಕ್ಷ್ಮೀ ಶರತ್‌ ಕುಮಾರ್‌, ಸಂಯುಕ್ತ ಹೊರನಾಡು, ಪ್ರಮೋದ್‌ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ. ಕಲೈಪುಲಿ ಎಸ್‌ ತನು ವಿ ಕ್ರಿಯೇಷನ್ಸ್‌ ಹಾಗೂ ಕಿಚ್ಚ ಸುದೀಪ್‌ ಕಿಚ್ಚ ಕ್ರಿಯೇಷನ್ಸ್‌ ಬ್ಯಾನರ್‌ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್‌ ಮೇಲೆ ಕೇಸ್‌

11-bigg-boss

Bigg Boss Kannada-11: ಬಿಗ್ ಬಾಸ್.. ಪ್ರೋಮೊ ರಿಲೀಸ್: ಆ್ಯಂಕರ್ ಯಾರೆಂಬುದೇ ಕುತೂಹಲ !

3

BBK-11: ಕಿಚ್ಚನ ಹೆಸರು ತೆಗೆದು ಹಾಕಿದ ವಾಹಿನಿ; ಬಿಗ್‌ ಬಾಸ್‌ಗೆ ಸುದೀಪ್‌ ಅನುಮಾನ?

7

Vikas Sethi: ಮಲಗಿದ್ದಲ್ಲೇ ಹೃದಯ ಸ್ತಂಭನ; 48ರ ಹರೆಯದಲ್ಲಿ ಖ್ಯಾತ ನಟ ನಿಧನ

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.