Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ


Team Udayavani, Oct 8, 2024, 1:22 PM IST

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

ಚೆನ್ನೈ: ಬಿಗ್‌ ಬಾಸ್‌ ತಮಿಳು-8 (Bigg Boss Tamil-8) ಆರಂಭವಾಗಿದೆ. ವಿಜಯ್‌ ಸೇತುಪತಿ (Vijay Sethupathi) ಅವರು ಹೊಸ ಬಿಗ್‌ ಬಾಸ್‌ ಹೋಸ್ಟ್‌ ಆಗಿ ಕಾಣಿಸಿಕೊಂಡಿರುವ ತಮಿಳು ಬಿಗ್‌ ಬಾಸ್‌ನಲ್ಲಿ ಈ ಬಾರಿ ಸಾಕಷ್ಟು ಟ್ವಿಸ್ಟ್‌ ಗಳನ್ನು ನೀಡಲಾಗಿದೆ.

ತಮಿಳು ಬಿಗ್‌ ಬಾಸ್‌ ಮನೆಗೆ 18 ಮಂದಿ ಎಂಟ್ರಿ ಕೊಟ್ಟಿದ್ದಾರೆ. ಇದರಲ್ಲಿ ನಟ, ನಟಿ, ನಿರ್ಮಾಪಕ, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರದ ಸೆಲೆಬ್ರಿಟಿಗಳಿದ್ದಾರೆ. ದೊಡ್ಮನೆಯೊಳಗೆ ಹೋಗಿ 24 ಗಂಟೆಯಲ್ಲೇ ಓರ್ವ ಸ್ಪರ್ಧಿ ಎಲಿಮಿನೇಷನ್‌ ಆಗಿದ್ದು, ಪ್ರೇಕ್ಷಕರು ಶಾಕ್‌ ಆಗುವಂತೆ ಮಾಡಿದೆ.

ಬಿಗ್‌ಬಾಸ್‌ ಮನೆಯೊಳಗೆ ಸ್ಪರ್ಧಿಗಳಿಗೆ 24 ಗಂಟೆಯೊಳಗೆಯೇ ಎಲಿಮಿನೇಷನ್‌ ಶಾಕ್‌ ನೀಡಲಾಗಿದೆ. ಈ ಕೂಡಲೇ ಒಬ್ಬ ಸ್ಪರ್ಧಿ ಮನೆಯಿಂದ ಹೊರಗೆ ಹೋಗಲಿದ್ದಾರೆ ಎನ್ನುವ ಪ್ರೋಮೊವನ್ನು ತೋರಿಸಲಾಗಿದೆ.

ಸಚನಾ ನಮಿದಾಸ್‌ (Sachana Namidass) ನಿಮ್ಮ ಬಿಗ್‌ ಬಾಸ್‌ ಜರ್ನಿ ಇಲ್ಲಿಗೆ ಮುಕ್ತಾಯವಾಗಿದೆ ಎಂದು ಪ್ರೋಮೊದಲ್ಲಿ ತೋರಿಸಲಾಗಿದೆ. ಇದನ್ನು ಕೇಳಿ ಮನೆಯಲ್ಲಿನ ಎಲ್ಲರೂ ಒಮ್ಮೆ ಭಾವುಕರಾಗಿದ್ದಾರೆ. ಕಣ್ಣೀರಿಟ್ಟು ಸಚನಾ ಬಿಗ್‌ ಬಾಸ್‌ ಮನೆಯಿಂದ ಆಚೆ ಹೋಗುವುದನ್ನು ತೋರಿಸಲಾಗಿದೆ.

ಇದನ್ನು ನೋಡಿದ ಪ್ರೇಕ್ಷಕರು ಏನಾದರೂ ಒಂದು ಟ್ವಿಸ್ಟ್‌ ಇರಲೇಬೇಕೆಂದು ಊಹಿಸಿದ್ದಾರೆ. ಪೂರ್ತಿ ಸಂಚಿಕೆ ನೋಡಲು ಕಾಯುತ್ತಿದ್ದಾರೆ.

ವಿಜಯ್‌ ಸೇತುಪತಿ ಅವರ ʼಮಹಾರಾಜʼ ಸಿನಿಮಾದಲ್ಲಿ ಮಗಳ ಪಾತ್ರದಲ್ಲಿ ಸಚನಾ ನಮಿದಾಸ್‌ ನಟಿಸಿ ಇತ್ತೀಚೆಗೆ ಜನಪ್ರಿಯರಾಗಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

1-NATA

Drug case; ಮಲಯಾಳಂ ನಟ ಶೈನ್ ಟಾಮ್ ಚಾಕೊ ಸೇರಿ 6 ಮಂದಿ ಖುಲಾಸೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.