BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Team Udayavani, Sep 28, 2024, 6:19 PM IST
ಬೆಂಗಳೂರು: ಕಿಚ್ಚ ಸುದೀಪ್ (Kiccha Sudeep) ಬಿಗ್ ಬಾಸ್ ಕನ್ನಡ -11 (Bigg Boss Kannada-11) ಸ್ಪರ್ಧಿಗಳು ಯಾರು ಎನ್ನುವುದರ ಕುತೂಹಲಕ್ಕೆ ತೆರೆ ಬಿದ್ದಿದೆ. ʼರಾಜಾ ರಾಣಿʼ ಗ್ರ್ಯಾಂಡ್ ಪಿನಾಲೆ ವೇಳೆ ಬಿಗ್ ಬಾಸ್ ಮನೆಗೆ ಈ ಬಾರಿ ಯಾರೆಲ್ಲಾ ಹೋಗಲಿದ್ದಾರೆ ಎನ್ನುವವರ ಪಟ್ಟಿಯನ್ನು ರಿವೀಲ್ ಮಾಡಲಾಗಿದೆ.
ಭಾನುವಾರ(ಸೆ.29ರಂದು) ಬಿಗ್ ಬಾಸ್ ಗ್ರ್ಯಾಂಡ್ ಪ್ರಿಮಿಯರ್ ಶುರುವಾಗಲಿದೆ. ಈ ಬಾರಿ ಸ್ವರ್ಗ- ನರಕ ಎನ್ನುವ ಕಾನ್ಸೆಪ್ಟ್ ನೊಂದಿಗೆ ಬಿಗ್ ಬಾಸ್ ಬರಲಿದೆ. ಆ ನಿಟ್ಟಿನಲ್ಲಿ ಕೆಲ ಸ್ಪರ್ಧಿಗಳ ಹೆಸರನ್ನು ಮೊದಲೇ ರಿವೀಲ್ ಮಾಡಿ ಅವರನ್ನು ಸ್ವರ್ಗಕ್ಕೆ ಅಥವಾ ನರಕಕ್ಕೆ ಕಳುಹಿಸಬೇಕೇ ಎನ್ನುವ ನಿರ್ಧಾರವನ್ನು ಪ್ರೇಕ್ಷಕರಿಗೆ ಬಿಡಲಾಗಿದೆ.
ಮೊದಲ ಸ್ಪರ್ಧಿ ಗೌತಮಿ ಜಾಧವ್: ಸ್ಟೈಲಿಸ್ಟ್ ಆಗಿ ಬೈಕ್ ನಿಂದ ಇಳಿದು ಫೀಲ್ಡ್ ನನ್ನದೇ, ಶೀಲ್ಡ್ ನನ್ನದೇ ಎಂದು ಬಿಗ್ ಬಾಸ್ ಸ್ಪರ್ಧಿ ʼಸತ್ಯʼ ಧಾರಾವಾಹಿ ಖ್ಯಾತಿ ಗೌತಮಿ ಅವರನ್ನು ಪರಿಚಯಿಸಲಾಗಿದೆ.
ಯಾರು ಈ ಗೌತಮಿ.. ‘ಸತ್ಯ’ ಧಾರಾವಾಹಿಯಲ್ಲಿ ಡೇರ್ ಡೆವಿಲ್ ಆಗಿ ಕಾಣಿಸಿಕೊಂಡಿದ್ದ ಗೌತಮಿ ಜಾಧವ್ ‘ಬಿಗ್ ಬಾಸ್’ ಸ್ಪರ್ಧಿಯಾಗಿದ್ದಾರೆ. ಅವರನ್ನು ಸ್ವರ್ಗಕ್ಕೆ ಅಥವಾ ನರಕಕ್ಕೆ ಕಳುಹಿಸಬೇಕೇ ಎನ್ನುವುದನ್ನು ʼಜಿಯೋʼ ಸಿನಿಮಾ ಮೂಲಕ ವೋಟ್ ಮಾಡಿ ಆಯ್ಕೆ ಮಾಡಬಹುದು.
ʼಸತ್ಯʼ ಧಾರಾವಾಹಿ ಇದೇ ವರ್ಷದ ಆಗಸ್ಟ್ 10ರಂದುಮುಕ್ತಾಯ ಕಂಡಿತು. ‘ನಾಗಪಂಚಮಿ’ ಎಂಬ ಧಾರಾವಾಹಿ ಮೂಲಕ ಅವರು ಕಿರುತೆರೆಗೆ ಎಂಟ್ರಿ ಆಗಿದ್ದರು.
ಸಂಭಾವ್ಯರ ಪಟ್ಟಿಯಲ್ಲಿ ಗೌತಮಿ ಅವರ ಹೆಸರು ಕೇಳಿಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
BBK-11: ದಶಕದ ಹಿಂದೆಯೇ ಹಿಂದಿ ಬಿಗ್ ಬಾಸ್ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್
BBK-11: ನಾನು ಯಾವ ಮನೆಗೂ ಹೋಗ್ತಿಲ್ಲ.. ಬಿಗ್ ಬಾಸ್ ಗೆ ಹೋಗಲ್ಲ ಎಂದ ಕನ್ನಡದ ಖ್ಯಾತ ನಟಿ
BBK-11: ಬಿಗ್ ಬಾಸ್ ಮನೆಗೆ ಹೋಗೋ ಸ್ಪರ್ಧಿಗಳ ಫೋಟೋಸ್ ಲೀಕ್.. ಇವರೇ ನೋಡಿ ಅವರು..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.