BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


Team Udayavani, Sep 28, 2024, 6:19 PM IST

001

ಬೆಂಗಳೂರು: ಕಿಚ್ಚ ಸುದೀಪ್ (‌Kiccha Sudeep)  ಬಿಗ್‌ ಬಾಸ್‌ ಕನ್ನಡ -11 (Bigg Boss Kannada-11) ಸ್ಪರ್ಧಿಗಳು ಯಾರು ಎನ್ನುವುದರ ಕುತೂಹಲಕ್ಕೆ ತೆರೆ ಬಿದ್ದಿದೆ. ʼರಾಜಾ ರಾಣಿʼ ಗ್ರ್ಯಾಂಡ್‌ ಪಿನಾಲೆ ವೇಳೆ ಬಿಗ್‌ ಬಾಸ್‌ ಮನೆಗೆ ಈ ಬಾರಿ ಯಾರೆಲ್ಲಾ ಹೋಗಲಿದ್ದಾರೆ ಎನ್ನುವವರ ಪಟ್ಟಿಯನ್ನು ರಿವೀಲ್‌ ಮಾಡಲಾಗಿದೆ.

ಭಾನುವಾರ(ಸೆ.29ರಂದು) ಬಿಗ್‌ ಬಾಸ್‌ ಗ್ರ್ಯಾಂಡ್‌ ಪ್ರಿಮಿಯರ್‌ ಶುರುವಾಗಲಿದೆ. ಈ ಬಾರಿ ಸ್ವರ್ಗ- ನರಕ ಎನ್ನುವ ಕಾನ್ಸೆಪ್ಟ್‌ ನೊಂದಿಗೆ ಬಿಗ್‌ ಬಾಸ್‌ ಬರಲಿದೆ. ಆ ನಿಟ್ಟಿನಲ್ಲಿ ಕೆಲ ಸ್ಪರ್ಧಿಗಳ ಹೆಸರನ್ನು ಮೊದಲೇ ರಿವೀಲ್‌ ಮಾಡಿ ಅವರನ್ನು ಸ್ವರ್ಗಕ್ಕೆ ಅಥವಾ ನರಕಕ್ಕೆ ಕಳುಹಿಸಬೇಕೇ ಎನ್ನುವ ನಿರ್ಧಾರವನ್ನು ಪ್ರೇಕ್ಷಕರಿಗೆ ಬಿಡಲಾಗಿದೆ.

ಮೊದಲ ಸ್ಪರ್ಧಿ ಗೌತಮಿ ಜಾಧವ್: ಸ್ಟೈಲಿಸ್ಟ್‌ ಆಗಿ ಬೈಕ್‌ ನಿಂದ ಇಳಿದು ಫೀಲ್ಡ್‌ ನನ್ನದೇ, ಶೀಲ್ಡ್‌  ನನ್ನದೇ ಎಂದು ಬಿಗ್‌ ಬಾಸ್‌ ಸ್ಪರ್ಧಿ ʼಸತ್ಯʼ ಧಾರಾವಾಹಿ ಖ್ಯಾತಿ ಗೌತಮಿ ಅವರನ್ನು ಪರಿಚಯಿಸಲಾಗಿದೆ.

ಯಾರು ಈ ಗೌತಮಿ..  ‘ಸತ್ಯ’ ಧಾರಾವಾಹಿಯಲ್ಲಿ ಡೇರ್ ಡೆವಿಲ್ ಆಗಿ ಕಾಣಿಸಿಕೊಂಡಿದ್ದ ಗೌತಮಿ ಜಾಧವ್ ‘ಬಿಗ್ ಬಾಸ್’ ಸ್ಪರ್ಧಿಯಾಗಿದ್ದಾರೆ. ಅವರನ್ನು ಸ್ವರ್ಗಕ್ಕೆ ಅಥವಾ ನರಕಕ್ಕೆ ಕಳುಹಿಸಬೇಕೇ ಎನ್ನುವುದನ್ನು ʼಜಿಯೋʼ ಸಿನಿಮಾ ಮೂಲಕ ವೋಟ್‌ ಮಾಡಿ ಆಯ್ಕೆ ಮಾಡಬಹುದು.

ʼಸತ್ಯʼ ಧಾರಾವಾಹಿ ಇದೇ ವರ್ಷದ ಆಗಸ್ಟ್‌ 10ರಂದುಮುಕ್ತಾಯ ಕಂಡಿತು.  ‘ನಾಗಪಂಚಮಿ’ ಎಂಬ ಧಾರಾವಾಹಿ  ಮೂಲಕ ಅವರು ಕಿರುತೆರೆಗೆ ಎಂಟ್ರಿ ಆಗಿದ್ದರು.

ಸಂಭಾವ್ಯರ ಪಟ್ಟಿಯಲ್ಲಿ ಗೌತಮಿ ಅವರ ಹೆಸರು ಕೇಳಿಬಂದಿತ್ತು.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Ranaveer-Alahabadia

Controversy: ಅಶ್ಲೀಲ ಹೇಳಿಕೆ: 2ನೇ ಬಾರಿಗೆ ರಣವೀರ್‌ ಅಲಹಾಬಾದಿಯಾಗೆ ಪೊಲೀಸರ ಸಮನ್ಸ್‌

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

Bharjari Bachelors Show: ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.