Karen Kshiti Suvarna: ಕ್ಷಿತಿಗೆ ಪ್ರಶಸ್ತಿ ಖುಷಿ ಹೈಡ್‌ ಆ್ಯಂಡ್‌ ಸೀಕ್‌ ಕಿರುಚಿತ್ರ


Team Udayavani, Aug 27, 2024, 3:58 PM IST

Karen Kshiti Suvarna: ಕ್ಷಿತಿಗೆ ಪ್ರಶಸ್ತಿ ಖುಷಿ ಹೈಡ್‌ ಆ್ಯಂಡ್‌ ಸೀಕ್‌ ಕಿರುಚಿತ್ರ

“ಹೈಡ್‌ ಆ್ಯಂಡ್‌ ಸೀಕ್‌’ ಎಂಬ ಕಿರುಚಿತ್ರ ನಿರ್ದೇಶಿಸಿರುವ ಕರೆನ್‌ ಕ್ಷಿತಿ ಸುವರ್ಣ ಅವರಿಗೆ “ಇಂಡಿಯನ್‌ ಐಕಾನ್‌ ದಾದಾ ಸಾಹೇಬ್‌ ಫಾಲ್ಕೆ ಅಚೀವರ್ಸ್‌ ಅವಾರ್ಡ್‌’ ನೀಡಲಾಗಿದೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಈ ಪ್ರಶಸ್ತಿ ನೀಡಿದರು. ಕ್ಷಿತಿ ನಿರ್ದೇಶನದ ಈ ಕಿರುಚಿತ್ರ ಈಗಾಗಲೇ ಅನೇಕ ಕಿರು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿದೆ.

ಹೈಡ್‌ ಆ್ಯಂಡ್‌ ಸೀಕ್‌ ಕಿರುಚಿತ್ರ ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು ಹೊಂದಿದೆ. ಇವತ್ತಿನ ಸಮಾಜಕ್ಕೆ ಪ್ರಸ್ತುತವಾಗಿರುವ ಹಲವು ವಿಚಾರಗಳನ್ನು ಇಲ್ಲಿ ಹೇಳಲಾಗಿದೆ. ಈ ಕಿರುಚಿತ್ರವನ್ನು ವಿಸಿಕಾ ಫಿಲಂಸ್‌ ಜೊತೆಗೆ ಮೋಹನ್‌ ಮತ್ತು ಮನು ಗೊರೂರ್‌ ಸಹ ನಿರ್ಮಾಪಕರಾಗಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅನಿಲ್‌ ಕುಮಾರ್‌ ಅವರ ಛಾಯಾಗ್ರಹಣವಿದೆ ಮತ್ತು ಸಂಗೀತ ಸಂಯೋಜನೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಬಾಪಿ ತುತುಲ್‌ ಅವರ ಹಿನ್ನೆಲೆ ಸಂಗೀತವಿದೆ.

ಟಾಪ್ ನ್ಯೂಸ್

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kaljiga-1

Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್‌ ಮೇಲೆ ಕೇಸ್‌

11-bigg-boss

Bigg Boss Kannada-11: ಬಿಗ್ ಬಾಸ್.. ಪ್ರೋಮೊ ರಿಲೀಸ್: ಆ್ಯಂಕರ್ ಯಾರೆಂಬುದೇ ಕುತೂಹಲ !

3

BBK-11: ಕಿಚ್ಚನ ಹೆಸರು ತೆಗೆದು ಹಾಕಿದ ವಾಹಿನಿ; ಬಿಗ್‌ ಬಾಸ್‌ಗೆ ಸುದೀಪ್‌ ಅನುಮಾನ?

7

Vikas Sethi: ಮಲಗಿದ್ದಲ್ಲೇ ಹೃದಯ ಸ್ತಂಭನ; 48ರ ಹರೆಯದಲ್ಲಿ ಖ್ಯಾತ ನಟ ನಿಧನ

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.