Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ


Team Udayavani, Oct 16, 2024, 12:46 PM IST

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

ಮುಂಬಯಿ: ಬಿಗ್‌ ಬಾಸ್‌ (Bigg Boss) ಮನೆಯಲ್ಲಿ ಸ್ಪರ್ಧಿಗಳ ರಿಯಲ್‌ ಗೇಮ್‌ ಶುರುವಾಗಿದೆ. ಎರಡನೇ ವಾರಕ್ಕೆ ಕಾಲಿಡುತ್ತಿದ್ದಂತೆ ಸ್ಪರ್ಧಿಗಳು ದೊಡ್ಮನೆ ಆಟಕ್ಕೆ ಹೊಂದಿಕೊಳ್ಳಲು ಶುರು ಮಾಡಿದ್ದಾರೆ.

ಬಿಗ್‌ ಬಾಸ್‌ ಹಿಂದಿ (Bigg Boss18) ಆರಂಭವಾದಾಗಿನಿಂದ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಾಗುತ್ತಲೇ ಇದೆ. ಬಿಗ್‌ ಬಾಸ್‌ ಮನೆಯಿಂದ ಸ್ಪರ್ಧಿಯೊಬ್ಬರನ್ನು ವಾರದ ಮಧ್ಯದಲ್ಲೇ ಮನೆಯಿಂದ ಆಚೆ ಕಳುಹಿಸಲಾಗಿದ್ದು, ವೀಕ್ಷಕರು ಶಾಕ್‌ ಆಗಿದ್ದಾರೆ.

ಬಿಗ್‌ ಬಾಸ್‌ ಮನೆಯಲ್ಲಿ ಈ ಬಾರಿ ಒಟ್ಟು 18 ಮಂದಿ ದೊಡ್ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ.‌ ಇದರೊಂದಿಗೆ ಒಂದು ಕತ್ತೆಯೂ ಸ್ಪರ್ಧಿಗಳ ನಡುವೆ ಇದೆ. ʼಕತ್ತೆʼಯನ್ನು ಬಿಗ್‌ ಬಾಸ್‌ ಮನೆಯಿಂದ ಹೊರ ಕಳುಹಿಸಿ ಎಂದು ʼಪೆಟಾʼ ಆಗ್ರಹಿಸಿದೆ. ಈ ವಿಚಾರ ಚರ್ಚೆಯಲ್ಲಿರುವಾಗಲೇ ಬಿಗ್‌ ಬಾಸ್‌ ಮನೆಯಿಂದ ವಾರದ ಮಧ್ಯದಲ್ಲೇ ಸ್ಪರ್ಧಿಯೊಬ್ಬರು ಎಲಿಮಿನೇಟ್‌ ಆಗಿದ್ದಾರೆ.

ಬಿಗ್‌ ಬಾಸ್‌ ಮನೆಯಲ್ಲಿ ಟಾಸ್ಕ್‌ ವೊಂದನ್ನು ನೀಡಲಾಗಿದೆ. ಇಬ್ಬರು ಸ್ಪರ್ಧಿಗಳನ್ನು ಜೈಲಿಗೆ ಕಳುಹಿಸಿ ಅಥವಾ ಒಬ್ಬರನ್ನು ಮನೆಗೆ ಕಳುಹಿಸಿ ಎನ್ನುವ ಆಯ್ಕೆಯನ್ನು ಸ್ಪರ್ಧಿಗಳಿಗೆ ನೀಡಲಾಗಿದೆ. ಈ ವೇಳೆ ಮನೆಯಲ್ಲಿ ಸಹ ಸ್ಪರ್ಧಿಗಳೊಂದಿಗೆ ಹೆಚ್ಚು ವಾಗ್ವಾದಕ್ಕೆ ಇಳಿದಿದ್ದ ಅವಿನಾಶ್ ಮಿಶ್ರಾ (Avinash Mishra) ಅವರ ಹೆಸರನ್ನು ಬಹುತೇಕ ಸ್ಪರ್ಧಿಗಳು ಹೇಳಿ, ಅವರನ್ನು ಎಲಿಮಿನೇಟ್‌ ಮಾಡಬೇಕೆಂದು ಹೇಳಿದ್ದಾರೆ. ಈ ಕಾರಣದಿಂದ ಅವಿನಾಶ್‌ ಬಿಗ್‌ ಬಾಸ್‌ ಮನೆಯಿಂದ ವಾರದ ಮಧ್ಯದಲ್ಲೇ ಹೊರಹೋಗಿದ್ದಾರೆ.

ಅವಿನಾಶ್‌ ದೊಡ್ಮನೆಯಲ್ಲಿ ಡಾಮಿನೇಟ್‌ ಆಟವನ್ನು ಆಡುತ್ತಿದ್ದರು. ಇದು ವೀಕ್ಷಕರನ್ನು ಸೆಳೆಯುತ್ತಿತ್ತು. ಅವರನ್ನು ವೀಕ್ಷಕರು ಹೆಚ್ಚು ಇಷ್ಟಪಡುತ್ತಿದ್ದರು. ಆದರೆ ಮಹಿಳಾ ಸ್ಪರ್ಧಿಯಾಗಿರುವ ಚುಮ್ ದರಂಗ್ ಅವರೊಂದಿಗೆ ನಡೆದ ವಾಗ್ವಾದದಿಂದಾಗಿ ಅವಿನಾಶ್‌ ಹಾಗೂ ಇತರರ ನಡುವೆ ಪರಿಸ್ಥಿತಿ ವಿಕೋಪಕ್ಕೆ ಹೋಗಿ ದೈಹಿಕವಾಗಿ ಹಲ್ಲೆಗೆ ಮುಂದಾಗುವವರೆಗೂ ಹೋಗಿದೆ.

ಇದಾದ ಬಳಿಕ ಎಲ್ಲಾ ಸ್ಪರ್ಧಿಗಳು ಒಮ್ಮತದಿಂದಾಗಿ ಅವಿನಾಶ್‌ ಅವರ ಹೆಸರನ್ನು ಹೇಳಿ ಎಲಿಮಿನೇಟ್ ಮಾಡಿದ್ದಾರೆ. ಆ ಕೂಡಲೇ ಅವಿನಾಶ್‌ ಮನೆಬಿಟ್ಟು ಆಚೆ ಬಂದಿದ್ದಾರೆ.

ಅವಿನಾಶ್‌ ಮನೆಯಿಂದ ಆಚೆ ಬಂದ ವಿಚಾರದಿಂದ ವೀಕ್ಷಕರು ಬೇಸರವನ್ನು ಹೊರಹಾಕಿದ್ದಾರೆ. ವೈಲ್ಡ್‌ ಕಾರ್ಡ್‌ ಎಂಟ್ರಿಯಾಗಿ ಅವಿನಾಶ್‌ ಮುಂದಿನ ವಾರಗಳಲ್ಲಿ ಬರುತ್ತಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

4-biggboss

BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು

11

BBK11: ಬಿಗ್‌ಬಾಸ್‌ಗೆ ಕಿಚ್ಚ ವಿದಾಯ.. ಟ್ವೀಟ್‌ ಮಾಡಿ ಎಲ್ಲ ಗೊಂದಲಕ್ಕೆ ತೆರೆ ಎಳೆದ ಸುದೀಪ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.