Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ


Team Udayavani, Jul 3, 2024, 11:02 AM IST

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

ಕ್ರಿಯೇಟಿವ್‌ ಫ್ರೆಂಡ್ಸ್‌ ಸಂಸ್ಥೆ ಮೊದಲ ಬಾರಿಗೆ ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಿದೆ. ಈ ಟೂರ್ನಮೆಂಟ್‌ನಲ್ಲಿ ಕಿರುತೆರೆ ಹಾಗೂ ಹಿರಿತೆರೆ ಕಲಾವಿದೆಯರ ಜೊತೆಯಲ್ಲಿ ಆ್ಯಂಕರ್ಸ್‌, ಮಾಡೆಲ್‌ಗ‌ಳು ಸಹ ಭಾಗವಹಿಸಲು ವೇದಿಕೆ ಕಲ್ಪಿಸಿಕೊಡಲಾಗಿದೆ.

ಮೇ ತಿಂಗಳಲ್ಲಿ ಅದ್ಧೂರಿಯಾಗಿ ಕ್ಯುಪಿಎಲ್‌ ಲೋಗೋ ಬಿಡುಗಡೆ ಕಾರ್ಯಕ್ರಮ ಮಾಡಲಾಗಿತ್ತು. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ ನಲ್ಲಿ ಟ್ರೋಫಿ ಹಾಗೂ ಜೆರ್ಸಿ ಅನಾವರಣ ಮಾಡಲಾಯಿತು. ನಟ ಅನಿರುದ್ಧ್ ಜತ್ಕರ್‌ ಅವರು ಟ್ರೋಫಿಯನ್ನು ಅನಾವರಣ ಮಾಡಿದರು.

ಇದೇ ವೇಳೆ ಹತ್ತು ತಂಡಗಳಿಗೂ ನಾಯಕರ ಆಯ್ಕೆ ಮಾಡಲಾಯಿತು. ಸ್ಯಾಂಡಲ್‌ವುಡ್‌ ನಟಿಯರಾದ ಧನ್ಯಾ ರಾಮ್‌ ಕುಮಾರ್‌, ಶೃತಿ ಹರಿಹರನ್‌, ಭಾವನಾ ರಾವ್‌, ಸಿರಿ ರವಿಕುಮಾರ್‌, ಕಾರುಣ್ಯ ರಾಮ್, ಸುಕೃತಾ ವಾಗ್ಲೆ, ಜಾನವಿ ಕಾರ್ತಿಕ್‌, ಬೃಂದಾ ಆಚಾರ್ಯ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.

ಕ್ವೀನ್ಸ್‌ ಪ್ರೀಮಿ ಯರ್‌ ಲೀಗ್‌ ಆಯೋಜಕರ ಬಳಗದಲ್ಲಿ ಮಹೇಶ್‌ ಕುಮಾರ್‌, ಪ್ರಮೋದ್‌ ಶೆಟ್ಟಿ, ಭವ್ಯಾ ಗೌಡ, ಸಾತ್ವಿಕ್‌, ಸಂತೋಷ್‌, ಚೇತನ್‌, ಸಚಿನ್‌ ಹಾಗೂ ಪ್ರೇಮ್‌ ಇದ್ದಾರೆ. ಐದು ಓವರ್‌ಗಳ ಪಂದ್ಯ ಇದಾಗಿದ್ದು, ವಿಜೇತ ತಂಡಕ್ಕೆ 6 ಲಕ್ಷ ನಗದು ಹಾಗೂ ರನ್ನರ್‌ ಅಪ್‌ ತಂಡಕ್ಕೆ 3 ಲಕ್ಷ ಬಹುಮಾನ ನೀಡಲಾಗುತ್ತದೆ.

 

ಟಾಪ್ ನ್ಯೂಸ್

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

4

ಇಬ್ಬರು ಪತ್ನಿಯರೊಂದಿಗೆ ಬಿಗ್‌ ಬಾಸ್‌ ಮನೆಗೆ ಬಂದ ಯೂಟ್ಯೂಬರ್:‌ ಯಾರು ಈ ಅರ್ಮಾನ್ ಮಲಿಕ್?

Bigg Boss OTT: ಓಟಿಟಿಯಲ್ಲಿ ಶುರುವಾಯಿತು ಮಿನಿ ಬಿಗ್‌ ಬಾಸ್; ಇಲ್ಲಿದೆ ಸ್ಪರ್ಧಿಗಳ ವಿವರ

Bigg Boss OTT: ಓಟಿಟಿಯಲ್ಲಿ ಶುರುವಾಯಿತು ಮಿನಿ ಬಿಗ್‌ ಬಾಸ್; ಇಲ್ಲಿದೆ ಸ್ಪರ್ಧಿಗಳ ವಿವರ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.