Bigg Boss OTT 3:‌ ಬಿಗ್‌ ಬಾಸ್‌ ಮನೆಯೊಳಗೆ ಹಾವು ಪ್ರತ್ಯಕ್ಷ; ವಿಡಿಯೋ ವೈರಲ್


Team Udayavani, Jul 9, 2024, 1:33 PM IST

Bigg Boss OTT 3:‌ ಬಿಗ್‌ ಬಾಸ್‌ ಮನೆಯೊಳಗೆ ಹಾವು ಪ್ರತ್ಯಕ್ಷ; ವಿಡಿಯೋ ವೈರಲ್

ಮುಂಬಯಿ: ಬಿಗ್‌ ಬಾಸ್‌ ಓಟಿಟಿ ಸೀಸನ್‌ -3  ಆರಂಭದಿಂದ ಒಂದಲ್ಲ ಒಂದು  ವಿಚಾರದಿಂದ ಸುದ್ದಿಯಾಗುತ್ತಿದೆ.

ಇಷ್ಟು ದಿನ ಸ್ಪರ್ಧಿಗಳ ನಡುವಿನ ಕಿತ್ತಾಟದಿಂದ ಸುದ್ದಿಯಾಗುತ್ತಿದ್ದ ದೊಡ್ಮನೆ ಇದೀಗ ಮತ್ತೊಂದು ವಿಚಾರದಿಂದ ಸದ್ದು ಮಾಡಿದೆ. ಹಾವೊಂದು ಮನೆಯೊಳಗೆ ಕಾಣಿಸಿಕೊಂಡಿರುವ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮನೆಯ ಗಾರ್ಡನ್‌ ಏರಿಯಾದಲ್ಲಿ ವಿಶಾಲ್‌ ಪಾಂಡೆ ಹಾಗೂ ಲವಕೇಶ್ ಕಟಾರಿಯಾ ಪ್ರತಿನಿತ್ಯದ ಟಾಸ್ಕ್‌ ನಲ್ಲಿ ಭಾಗಿಯಾಗಿರುವ ವೇಳೆ ಅವರ ಹಿಂದೆ ಹಾವೊಂದು ಸಾಗಿದೆ. ಇದರ ವಿಡಿಯೋವೊಂದನ್ನು ವೀಕ್ಷಕರೊಬ್ಬರು ಹಂಚಿಕೊಂಡು ಸ್ಪರ್ಧಿಗಳ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಸದ್ಯ ಈ ವಿಡಿಯೋ ನೋಡಿ ನೆಟ್ಟಿಗರು ಆಯೋಜಕರ ವಿರುದ್ಧ ಕಿಡಿಕಾಡಿದ್ದಾರೆ. “ಹಾವು ಮನೆಯೊಳಗೆ ಹೇಗೆ ಬರಬಹುದು? ಇದು ಗಂಭೀರವಾದ ಸುರಕ್ಷತೆಯ ಲೋಪವಾಗಿದೆ.” ಎಂದು ಪ್ರಶ್ನಿಸಿದ್ದಾರೆ.

ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಜಿಯೋ ಸಿನಿಮಾ ಸ್ಪಷ್ಟನೆ ನೀಡಿದ್ದು, “ಇದೊಂದು ಎಡಿಟ್‌ ಮಾಡಿರುವ ವಿಡಿಯೋ,ಮನೆಯಲ್ಲಿ ಯಾವುದೇ ಹಾವು ಕಂಡಿಬಂದಿಲ್ಲ” ಎಂದು ಹೇಳಿದೆ.

ಬಿಗ್‌ ಬಾಸ್‌ ಮನೆಯಲ್ಲಿ ಸಾಯಿ ಕೇತನ್ ರಾವ್, ಚಂದ್ರಿಕಾ ದೀಕ್ಷಿತ್, ನೇಜಿ, ಸನಾ ಸುಲ್ತಾನ್, ಲವೇಶ್ ಕಟಾರಿಯಾ, ವಿಶಾಲ್ ಪಾಂಡೆ, ರಣವೀರ್ ಶೋರೆ, ಅರ್ಮಾನ್ ಮಲಿಕ್, ಸನಾ ಮಕ್ಬುಲ್, ದೀಪಕ್ ಚೌರಾಸಿಯಾ, ಕೃತಿಕಾ ಮಲಿಕ್, ಶಿವಾನಿ ಸ್ಪರ್ಧಿಯಗಳಾಗಿ ಮನೆಯಲ್ಲಿ ಇದ್ದಾರೆ.

ಪಾಯಲ್ ಮಲಿಕ್, ಕುಸ್ತಿಪಟು ನೀರಜ್, ಮುನಿಶಾ ಖೇತ್ವಾನಿ ಮತ್ತು ಪೌಲೋಮಿ ದಾಸ್ ಬಿಗ್‌ ಮನೆಯಿಂದ ಎಲಿಮಿನೇಟ್‌ ಆಗಿದ್ದಾರೆ.

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

ಅ.19-20ರಂದು ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ja

BBK11: ನೀವು ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು, ಜನರ ಮನಸ್ಸು ಗೆಲ್ಲೋದು ನಾನೇ.. ಜಗದೀಶ್

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.