Actress Oviya: ಬಿಗ್‌ಬಾಸ್‌ ಮಾಜಿ ಸ್ಪರ್ಧಿಯ ಖಾಸಗಿ ವಿಡಿಯೋ ವೈರಲ್; ದೂರು ದಾಖಲಿಸಿದ ನಟಿ


Team Udayavani, Oct 16, 2024, 12:06 PM IST

6

ಚೆನ್ನೈ: ಕಳೆದ ಕೆಲ ದಿನಗಳಿಂದ ಇಂಟರ್‌ ನೆಟ್‌ ನಲ್ಲಿ ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರದ್ದು (South Indian actress)  ಎನ್ನಲಾಗುತ್ತಿರುವ ಅಶ್ಲೀಲ  ವಿಡಿಯೋವೊಂದು ವೈರಲ್‌ ಆಗುತ್ತಿದೆ.

ಮಾಲಿವುಡ್‌ (Mollywood) ಹಾಗೂ ಕಾಲಿವುಡ್‌ನಲ್ಲಿ (Kollywood) ನಟಿಯಾಗಿ ಗುರುತಿಸಿಕೊಂಡಿರುವ ಓವಿಯಾ ಹೆಲೆನ್ (Oviya Helen) ಅವರದ್ದು ಎನ್ನಲಾಗುತ್ತಿರುವ ಎಂಎಂಎಸ್‌ ವಿಡಿಯೋವೊಂದು ʼಎಕ್ಸ್ʼ ಹಾಗೂ ಇತರೆ ಸಾಮಾಜಿಕ ಜಾಲತಾಣಲ್ಲಿ ಹರಿದಾಡಿದೆ.

ಇದೀಗ ನಟಿ ಈ ಬಗ್ಗೆ ಪೊಲೀಸ್‌ ಠಾಣಾ ಮೆಟ್ಟಿಲೇರಿದ್ದಾರೆ. ಓವಿಯಾ ಚೆನ್ನೈ ಪೊಲೀಸ್ ಕಮಿಷನರ್ ಬಳಿ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಮಾತನಾಡಿರುವ ನಟಿ ಓವಿಯಾ ಅವರ ಮ್ಯಾನೇಜರ್, ನಟಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ವಿಡಿಯೋದಲ್ಲಿ ಇರುವುದು ನಾನಲ್ಲ ಎಂದು ಹೇಳಿದ್ದಾರೆ. ಓವಿಯಾ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಯಾರೋ ಮಾರ್ಫ್ ಮಾಡಿರುವ ವಿಡಿಯೋ ಇದಾಗಿದ್ದು, ಈ ಕುರಿತು ಅವರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಕೆಯ ಮ್ಯಾನೇಜರ್ ಹೇಳಿದ್ದಾರೆ.

ಇದೊಂದು “ಸೂಕ್ಷ್ಮ ವಿಷಯ” ಮತ್ತು ಆರೋಪಿಗಳ ಬಗ್ಗೆ ಹೆಚ್ಚು ಮಾತನಾಡಲು ಅಥವಾ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ನಟಿಯಿಂದ ಖಡಕ್‌ ರಿಪ್ಲೈ:

ವಿಡಿಯೋ ಲೀಕ್‌ ಆಗಿದೆ ಎನ್ನುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವ ನಟಿ ಓವಿಯಾ ತನ್ನ ಫೋಟೋ ಕೆಳಗೆ ಕಮೆಂಟ್‌ ಮಾಡಿರುವವರಿಗೆ ಖಡಕ್‌ ಆಗಿಯೇ ರಿಪ್ಲೈ ಮಾಡಿದ್ದರು. ಏನೇ ಕಮೆಂಟ್‌ ಬಂದರೂ ಅದಕ್ಕೆ ಧೈರ್ಯವಾಗಿಯೇ ರಿಪ್ಲೈ ಕೊಟ್ಟಿದ್ದರು.

ಓವಿಯಾ ಅವರ ಫೋಟೋ ಕೆಳಗೆ ಕಮೆಂಟ್‌ ಮಾಡಿರುವ ಒಬ್ಬಾತ “17 ಸೆಕೆಂಡ್‌ ಗಳ ವೀಡಿಯೋ ಇಲ್ಲಿದೆ ಮೇಡಂ” ಎಂದು ಮನ್ಷನ್‌ ಮಾಡಿದ್ದಾನೆ. ಇದಕ್ಕೆ ರಿಪ್ಲೈ ಕೊಟ್ಟಿರುವ ನಟಿ “ಎಂಜಾಯ್‌ ಮಾಡಿ” ಎಂದಿದ್ದರು.

ಯಾರು ಈ ಓವಿಯಾ ಹೆಲೆನ್? : ದಕ್ಷಿಣ ಭಾರತದ ಸಿನಿಮಾ ನಟಿ ಓವಿಯಾ ಹೆಲೆನ್ ಮೂಲತಃ ತಮಿಳು ಚಿತ್ರರಂಗಕ್ಕೆ ಸೇರಿದವರು. ಇವರ ಮೂಲ ಹೆಸರು ಹೆಲ್ಸನ್ ನೆಲ್ಸನ್.. ಅವರು 2009 ರಿಂದ ತಮಿಳು ಚಿತ್ರರಂಗದಲ್ಲಿ ನಟಿಯಾಗಿ ಸಕ್ರಿಯರಾಗಿದ್ದಾರೆ.

2007ರಲ್ಲಿ ಬಂದ ʼಕಾಂಗರೂʼ ಮಲಯಾಳಂ ಸಿನಿಮಾದಲ್ಲಿ ನಟಿಯಾಗಿ ಎಂಟ್ರಿ ಕೊಟ್ಟ ಅವರು, ಆ ಬಳಿಕ ತಮಿಳು ಸಿನಿಮಾದಲ್ಲಿ ಕಾಣಿಸಿಕೊಂಡರು. ʼನಲ್ಲೈ ನಮದೆʼ (ತಮಿಳು) ʼಪುಟ್ಟುಮುಖಂಗಲ್ʼ (ಮಲಯಾಳಂ) , ‘ಕಿರಾತಕʼ (ಕನ್ನಡ), ʼಮರೀನಾʼ (ಮಲಯಾಳಂ) ʼಪುಲ್ಲಿವಾಲ್ʼ (ತಮಿಳು) , ʼಕಾಂಚನಾ -3 ʼ ʼಬೂಮರ್‌ ಅಂಕಲ್‌ʼ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಬಿಗ್‌ ಬಾಸ್‌ ಸ್ಪರ್ಧಿ..: ಸಿನಿಮಾರಂಗ ಹೊರತುಪಡಿಸಿದರೆ ಓವಿಯಾ 2017ರಲ್ಲಿ ಬಂದ ಬಿಗ್‌ ಬಾಸ್‌ ತಮಿಳು -1 (Bigg Boss Tamil) ನಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಬಿಗ್‌ ಬಾಸ್‌ ತಮಿಳು -2 ನಲ್ಲಿ ಅತಿಥಿಯಾಗಿ ದೊಡ್ಮನೆ ಪ್ರವೇಶ ಮಾಡಿದ್ದರು.

 

ಟಾಪ್ ನ್ಯೂಸ್

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Prasanth Varma: ಮಹಾಕಾಳಿಯಲ್ಲಿ ದೈವಾರಾಧನೆ

Prasanth Varma: ಮಹಾಕಾಳಿಯಲ್ಲಿ ದೈವಾರಾಧನೆ

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

10

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.