Mahesh Babu ಚಿತ್ರದ ಕಾರ್ಯಕ್ರಮದ ವೇಳೆ ಕಾಲ್ತುಳಿತ… ಪೊಲೀಸ್ ಅಧಿಕಾರಿಯ ಕಾಲು ಮುರಿತ


Team Udayavani, Jan 10, 2024, 3:38 PM IST

Mahesh Babu ಚಿತ್ರದ ಕಾರ್ಯಕ್ರಮದ ವೇಳೆ ಕಾಲ್ತುಳಿತ… ಪೊಲೀಸ್ ಅಧಿಕಾರಿಯ ಕಾಲು ಮುರಿತ

ಆಂಧ್ರಪ್ರದೇಶ: ಮಹೇಶ್ ಬಾಬು ಅಭಿನಯದ ತೆಲುಗು ಚಿತ್ರ ‘ಗುಂಟೂರು ಕಾರಮ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮಕ್ಕೆ ಧಾವಿಸಿದ ಪರಿಣಾಮ ಉಂಟಾದ ನೂಕುನುಗ್ಗಲಿನಿಂದ ಪೊಲೀಸ್ ಅಧಿಕಾರಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಮಂಗಳವಾರ ಆಂಧ್ರಪ್ರದೇಶದ ಗುಂಟೂರಿನ ನಂಬೂರು ಕ್ರಾಸ್ ರೋಡ್‌ನಲ್ಲಿರುವ ನಡೆದ ಸಮಾರಂಭಕ್ಕೆ ಅಭಿಮಾನಿಗಳೂ ಸೇರಿದಂತೆ ಅಪಾರ ಜನಸ್ತೋಮವೇ ಹರಿದು ಬಂದಿದೆ ಈ ವೇಳೆ ನೂಕುನುಗ್ಗಲು ನಡೆದು ಹಲವರು ಗಾಯಗೊಂಡಿದ್ದು ಇದೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರ ಕಾಲು ಮುರಿತಕ್ಕೊಳಗಾಗಿದೆ ಎನ್ನಲಾಗಿದೆ, ಪರಿಸ್ಥಿತಿ ಕೈಮೀರಿದ ಪರಿಣಾಮ ಕಾರ್ಯಕ್ರಮ ಅಸ್ತವ್ಯಸ್ತಗೊಂಡಿತು. ಗಂಭೀರ ಗಾಯಗೊಂಡ ಪೊಲೀಸ್ ಅಧಿಕಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ‘ಗುಂಟೂರು ಕಾರಮ್’ ಚಿತ್ರ ಪಕ್ಕಾ ಕಮರ್ಷಿಯಲ್ ಆಗಿದ್ದು ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಮಂಗಳವಾರ ನಡೆಸಲಾಯಿತು ಈ ವೇಳೆ ಕಾಲ್ತುಳಿತ ಉಂಟಾಗಿದೆ.

ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ‘ಗುಂಟೂರು ಕಾರಮ್’ ಚಿತ್ರಕ್ಕೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಿದ್ದು ಈ ಚಿತ್ರವನ್ನು ಹರಿಕಾ ಹಾಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ರಾಧಾಕೃಷ್ಣ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಶ್ರೀಲೀಲಾ ಮತ್ತು ಮೀನಾಕ್ಷಿ ಚೌಧರಿ ನಾಯಕಿಯಾರಾಗಿದ್ದರೆ. ಪ್ರಕಾಶ್ ರಾಜ್, ಜಗಪತಿ ಬಾಬು, ಜಯರಾಮ್ ಸೇರಿದಂತೆ ಹಲವರು ಇದರಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರಕ್ಕೆ ಥಮನ್ ಸಂಗೀತ ಸಂಯೋಜಿಸಿದ್ದಾರೆ.

ಇದನ್ನೂ ಓದಿ: ಭಾರತ $35 ಟ್ರಿಲಿಯನ್ ಆರ್ಥಿಕತೆಯಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ: ಮುಕೇಶ್ ಅಂಬಾನಿ

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

1-NATA

Drug case; ಮಲಯಾಳಂ ನಟ ಶೈನ್ ಟಾಮ್ ಚಾಕೊ ಸೇರಿ 6 ಮಂದಿ ಖುಲಾಸೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.