Actress Sreelekha Mitra: ಅನುಚಿತ ವರ್ತನೆ; ಮಲಯಾಳಂ ಡೈರೆಕ್ಟರ್ ವಿರುದ್ಧ ನಟಿ ಆರೋಪ
Team Udayavani, Aug 24, 2024, 10:57 PM IST
ತಿರುವನಂತಪುರ: ಕೇರಳದ “ಕೇರಳ ಚಲಚಿತ್ರ ಅಕಾಡೆಮಿ’ಯ ಅಧ್ಯಕ್ಷ, ನಿರ್ದೇಶಕ ರಂಜಿತ್ ಅನುಚಿತ ವರ್ತನೆ ತೋರಿದ್ದಾರೆ ಎಂದು ಬಂಗಾಳಿ ನಟಿ ಶ್ರೀಲೇಖಾ ಅವರು ಆರೋಪಿ ಸಿದ್ದಾರೆ.
ಮಲಯಾಳಂ ಸಿನಿಮಾ ಉದ್ಯಮದಲ್ಲಿ ಮಹಿ ಳೆಯರ ವಿರುದ್ಧ ಅಪರಾಧ ಗಳನ್ನು ತಡೆಯುವ ಹೇಮಾ ಸಮಿತಿ ವರದಿ ಬಿಡುಗಡೆ ಬೆನ್ನಲ್ಲೇ ಈ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾ ರವನ್ನು ಮುಜಗರಕ್ಕೀಡು ಮಾಡಿದೆ. ಮಾಧ್ಯಮವೊಂದರ ಜತೆ ಮಾತನಾಡಿದ ಶ್ರೀಲೇಖಾ, 2009ರಲ್ಲಿ ಸಿನಿಮಾ ಆಡಿಷನ್ಗೆ ಹೋದ ಸಮಯದಲ್ಲಿ ರಂಜಿತ್ ಅನುಚಿತವಾಗಿ ವರ್ತಿಸಿದ್ದಾರೆ. ಮೊದಲಿಗೆ ಅವರು ನನ್ನ ಕೈ ಬಳೆಗಳನ್ನು ಮುಟ್ಟಿದರು ಎಂದಿದ್ದಾರೆ.
ಆದರೆ ನಟಿಯ ಆರೋಪಕ್ಕೆ ಸುದ್ದಿಗೋಷ್ಟಿ ನಡೆಸಿ ಪ್ರತಿಕ್ರಿಯೆ ನೀಡಿರುವ ರಂಜಿತ್ ಆರೋಪವನ್ನು ತಳ್ಳಿಹಾಕಿದ್ದಾರೆ. ಅವರು ಪಾತ್ರಕ್ಕೆ ಸರಿ ಹೊಂದುತ್ತಿರಲಿಲ್ಲ. ಈ ಕಾರಣಕ್ಕೆ ಅವರನ್ನು ಸಿನಿಮಾದಿಂದ ಕೈ ಬಿಡಲಾಗಿತ್ತು. ಅವರು ಕಾನೂನು ಹೋರಾಟಕ್ಕೆ ಮುಂದಾದರೆ, ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ನಿರ್ದೇಶಕ ರಂಜಿತ್ ಪ್ರತಿಕ್ರಿಯೆ ನೀಡಿದ್ದಾರೆ.
ನಟಿಯ ಆರೋಪ ಮಾಲಿವುಡ್ ನಲ್ಲಿ ಸಂಚಲನ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.