Samantha: ಯಕೃತ್ತಿನ ಆರೋಗ್ಯ ಬಗ್ಗೆ ತಪ್ಪು ಮಾಹಿತಿ; ನಟಿ ಸಮಂತಾ ವಿರುದ್ಧ ವೈದ್ಯರ ಆಕ್ಷೇಪ
Team Udayavani, Mar 15, 2024, 7:15 AM IST
ನವದೆಹಲಿ: ಹೆಲ್ತ್ ಪಾಡ್ಕಾಸ್ಟ್ನಲ್ಲಿ ಯಕೃತ್ತಿನ ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ನೀಡಿ, ಜನರನ್ನು ಹಾದಿತಪ್ಪಿಸಿದ್ದಾರೆಂದು ನಟಿ ಸಮಂತಾ ವಿರುದ್ಧ ವೈದ್ಯರೊಬ್ಬರು ಆಕ್ಷೇಪ ವ್ಯಕ್ತಪಡಿಸಿ, ಜಾಲತಾಣದಲ್ಲೇ ನಟಿಯನ್ನು ತರಾಟೆ ತೆಗದುಕೊಂಡಿದ್ದಾರೆ.
ಟೇಕ್-20 ಎಂಬ ಪಾಡ್ಕಾಸ್ಟ್ ಕಾರ್ಯಕ್ರಮವನ್ನು ನಟಿ ಸಮಂತಾ ನಿರೂಪಣೆ ಮಾಡುತ್ತಿದ್ದು, ಅದರಲ್ಲಿ ಯಕೃತ್ತಿನ ಆರೋಗ್ಯ ಕುರಿತಾದ 2ನೇ ಸಂಚಿಕೆಯ ಪ್ರೋಮೋ ಹಂಚಿಕೊಂಡಿದ್ದರು. ಪ್ರೋಮೋದಲ್ಲಿ ಯಕೃತ್ತಿನಲ್ಲಿರುವ ಕಲ್ಮಶ ಮತ್ತು ವಿಷಕಾರಿ ಅಂಶವನ್ನು ತೆಗೆಯಲು ಕಾಡು ಸೇವಂತಿಗೆ (ದಾಂಡೇಲಿಯನ್) ಬೇರನ್ನು ಸೇವಿಸುವ ಬಗ್ಗೆ ವೆಲ್ನೆಸ್ ಕೋಚ್ ಮಾಹಿತಿ ನೀಡಿದ್ದರು. ಆದರೆ, ಆತ ನೀಡಿರುವ ಮಾಹಿತಿ ಸರಿ ಇಲ್ಲ ಎಂದು ದಿ ಲಿವರ್ ಡಾಕ್ಟರ್ ಹೆಸರಿನ ಖಾತೆದಾರರು ಆಕ್ಷೇಪಿಸಿದ್ದಾರೆ. ಸೂಕ್ತ ಮಾಹಿತಿ ಇಲ್ಲದವರನ್ನು ಕರೆತಂದು ಸಮಂತಾ 30 ಲಕ್ಷಕ್ಕೂ ಅಧಿಕ ಜನರ ಹಾದಿ ತಪ್ಪಿಸಿದ್ದಾರೆಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.