Pawan kalyan: ಆಂಧ್ರ ಡಿಸಿಎಂ,ನಟ ಪವನ್‌ ಕಲ್ಯಾಣ್‌ ಹತ್ಯೆಗೆ ಸ್ಕೆಚ್; ಆತಂಕದಲ್ಲಿ ಫ್ಯಾನ್ಸ್


Team Udayavani, Jul 24, 2024, 10:42 AM IST

Pawan kalyan: ಆಂಧ್ರ ಡಿಸಿಎಂ,ನಟ ಪವನ್‌ ಕಲ್ಯಾಣ್‌ ಹತ್ಯೆಗೆ ಸ್ಕೆಚ್; ಆತಂಕದಲ್ಲಿ ಫ್ಯಾನ್ಸ್

ಹೈದರಾಬಾದ್:‌ ರೀಲ್‌ ಲೈಫ್‌ ನಲ್ಲಿ ಹೀರೋ ಆಗಿ ಜನ ಸಾಮಾನ್ಯರಿಗೆ ಸೆಲೆಬ್ರಿಟಿ ಆಗಿದ್ದ ನಟ ಪವನ್‌ ಕಲ್ಯಾಣ್‌ (Pawan Kalyan) ಆಂಧ್ರದ ಡಿಸಿಎಂ ಆಗುವ ಮೂಲಕ ರಿಯಲ್‌ ಲೈಫ್‌ ನಲ್ಲೂ ಜನ ಸಾಮಾನ್ಯರಿಗೆ ಹೀರೋ ಆಗಿದ್ದಾರೆ.

ತಮ್ಮ ಜನಸೇನಾ ಪಕ್ಷದಿಂದ (Jana Sena Party) ಜನಸೇನಾ ಪಾರ್ಟಿಯಿಂದ ಆಂಧ್ರದ ಪೀಠಪುರಂ ವಿಧಾನಸಭಾ ಕ್ಷೇತ್ರದಿಂದ  ಸ್ಪರ್ಧಿಸಿ ಗೆದ್ದು ಡಿಸಿಎಂ ಹುದ್ದೆಯಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ಪವನ್‌ ಕಲ್ಯಾಣ್‌ ಅವರ ಜೀವಕ್ಕೆ ಅಪಾಯ ಇದೆಯೆಂದು ಗುಪ್ತಚರ ಇಲಾಖೆಗಳು ಎಚ್ಚರಿಸಿರುವುದಾಗಿ ವರದಿಯಾಗಿದೆ.

ಕೆಲ ಕಿಡಿಗೇಡಿಗಳ ರಾಜಕೀಯವಾಗಿ ಉನ್ನತಮಟ್ಟದಲ್ಲಿ ಬೆಳೆದಿರುವ ಪವನ್‌ ಕಲ್ಯಾಣ್‌ ಅವರ ಹತ್ಯೆಗೆ ಸ್ಕೆಚ್‌ ಹಾಕಿದ್ದಾರೆ. ಅವರು ಎಲ್ಲಿ ಹೋದರೂ ಅವರಿಗೆ ಹೆಚ್ಚಿನ ಭದ್ರತೆ ನೀಡಬೇಕು. ಅವರು ಬಹಳ ಎಚ್ಚರದಿಂದ ಇರಬೇಕೆಂದು ಗುಪ್ತಚರ ಇಲಾಖೆ ಆಂಧ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ʼಟೈಮ್ಸ್‌ ಆಫ್‌ ಇಂಡಿಯಾʼ ವರದಿ ತಿಳಿಸಿದೆ.

ಇತ್ತ ಜನಸೇನಾ ಪಕ್ಷ ಕೂಡ ಈ ವಿಚಾರವನ್ನು ಖಚಿತಪಡಿಸಿವೆ. ಹಾಗಾಗಿ ಪವನ್‌ ಕಲ್ಯಾಣ್‌ ಅವರಿಗೆ ಝುಡ್‌ ಪ್ಲಸ್‌ ಭದ್ರತೆ ನೀಡಬೇಕೆಂದು ಜನಸೇನಾ ಪಕ್ಷ ಬೇಡಿಕೆಯಿಟ್ಟಿದೆ ಎಂದು ವರದಿ ಆಗಿದೆ.

ಈ ಹಿಂದೆ ಸ್ವತಃ ಪವನ್‌ ಕಲ್ಯಾಣ್‌ ಅವರೇ ತಮ್ಮ ಪ್ರಾಣಕ್ಕೆ ಅಪಾಯ ಇರುವುದಾಗಿ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು. ಈಗ ಗುಪ್ತಚರ ಇಲಾಖೆಗೂ ಈ ಮಾಹಿತಿ ಬಂದಿದೆ ಎನ್ನಲಾಗಿದೆ. ಹಾಗಾಗಿ ಅವರು ಎಚ್ಚರದಿಂದ ಇರಬೇಕೆಂದು ಹೇಳಿದೆ.

ಪವನ್‌ ಕಲ್ಯಾಣ್‌ ಆಂಧ್ರ ರಾಜಕೀಯ ವಲಯದಲ್ಲಿ ಏಳಿಗೆಯನ್ನು ಸಾಧಿಸಿದ್ದಾರೆ. ನರೇಂದ್ರ ಮೋದಿ ಅವರ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯವನ್ನು ಸಾಧಿಸಿದ್ದಾರೆ. ಈ ವಿಚಾರ ಅವರ ವಿರೋಧಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಹಾಗಾಗಿ ಅವರ ಹತ್ಯೆಗೆ ಯೋಜನೆ ರೂಪಿಸಿರಬಹುದೆಂದು ಶಂಕಿಸಲಾಗಿದೆ.

ಸದ್ಯ ಈ ಸುದ್ದಿ ಆಂಧ್ರದಲ್ಲಿ ಹರಿದಾಡಿದ್ದು, ಸಿನಿಮಾವಲಯದಲ್ಲಿನ ಅವರ ಅಪಾರ ಅಭಿಮಾನಿಗಳಿಗೆ ಈ ವಿಚಾರ ಶಾಕ್‌ ನೀಡಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.