ಮತ್ತೊಂದು ಸೌತ್‌ ಸಿನಿಮಾದಲ್ಲಿ ಶ್ರೀದೇವಿ ಪುತ್ರಿ: ʼಮಗಧೀರʼನ ಜೊತೆ ಜಾಹ್ನವಿ ರೊಮ್ಯಾನ್ಸ್


Team Udayavani, Mar 6, 2024, 12:12 PM IST

ಮತ್ತೊಂದು ಸೌತ್‌ ಸಿನಿಮಾದಲ್ಲಿ ಶ್ರೀದೇವಿ ಪುತ್ರಿ: ʼಮಗಧೀರʼನ ಜೊತೆ ಜಾಹ್ನವಿ ರೊಮ್ಯಾನ್ಸ್

ಹೈದರಾಬಾದ್: ಬಿಟೌನ್‌ ಬ್ಯೂಟಿ, ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಈ ಹುಟ್ಟುಹಬ್ಬದಂದು ಅವರ ಅಭಿಮಾನಿಗಳಿಗಾಗಿ ಟಾಲಿವುಡ್‌ ಸಿನಿರಂಗದಿಂದ ಸರ್ಪ್ರೈಸ್‌ ಸಿಕ್ಕಿದೆ.

ಜಾಹ್ನವಿ ಕಪೂರ್ ಜೂ.ಎನ್‌ ಟಿಆರ್‌ ಅವರೊಂದಿಗೆ ʼದೇವರʼ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತೇ ಇದೆ. ಇದು ಅವರ ಮೊದಲ ಸೌತ್‌ ಸಿನಿಮಾವಾಗಿರಲಿದೆ. ಈ ಸಿನಿಮಾದಲ್ಲಿನ ಜಾಹ್ನವಿ ಕಪೂರ್ ಅವರ ಫಸ್ಟ್‌ ಲುಕ್‌ ಈಗಾಗಲೇ ಸೌತ್‌ ಸಿನಿಮಂದಿಯ ಗಮನ ಸೆಳೆದಿದೆ.

ಈ ನಡುವೆ ಇದೀಗ ಜಾಹ್ನವಿ ಕಪೂರ್ ಮತ್ತೊಂದು ಸೌತ್‌ ಸೂಪರ್‌ ಸ್ಟಾರ್‌ ಜೊತೆಗೆ ರೊಮ್ಯಾನ್ಸ್‌ ಮಾಡಲಿದ್ದಾರೆ. ಟಾಲಿವುಡ್‌ ನಟ ರಾಮ್‌ಚರಣ್‌ ಅವರ 16ನೇ ಸಿನಿಮಾದಲ್ಲಿ  ಜಾಹ್ನವಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ರಾಮ್ ಚರಣ್ ಅವರ ʼRC 16ʼ ಸಿನಿಮಾವನ್ನು ಬುಚ್ಚಿ ಬಾಬು ಸನಾ ಅವರು ನಿರ್ದೇಶನ ಮಾಡಲಿದ್ದಾರೆ. ʼಮೈತ್ರಿ ಮೂವಿ ಮೇಕರ್ಸ್‌ʼ ಜಾಹ್ನವಿ ಕಪೂರ್‌ ಅವರನ್ನು ಪೋಸ್ಟರ್‌ ಹಂಚಿಕೊಳ್ಳುವ ಮೂಲಕ ವೆಲ್‌ ಕಮ್‌ ಮಾಡಿ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದೆ.

ರಾಮ್‌ಚರಣ್‌ ಕೂಡ ಹುಟ್ಟುಹಬ್ಬದ ಶುಭಾಶಯವನ್ನು ಕೋರಿ, ನಿಮ್ಮೊಂದಿಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ರಾಮ್‌ ಚರಣ್‌ ಶಂಕರ್‌ ಅವರ ʼಗೇಮ್‌ ಚೇಂಜರ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೊಂದೆಡೆ ಜಾಹ್ನವಿ ಜಾನ್ವಿ ಕೊನೆಯದಾಗಿ ವರುಣ್ ಧವನ್ ಜೊತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಹೊರತುಪಡಿಸಿ, ಜಾನ್ವಿ ರಾಜ್‌ಕುಮಾರ್ ರಾವ್ ಅವರೊಂದಿಗೆ ‘ಮಿಸ್ಟರ್ ಅಂಡ್ ಮಿಸಸ್ ಮಹಿ’, ಸುಧಾಂಶು ಸರಿಯಾ ಅವರ ‘ಉಲಾಜ್’ ​​ಮತ್ತು ವರುಣ್ ಧವನ್ ಅವರೊಂದಿಗೆ ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

14

ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-weewq

Hindus ಹೇಳಿಕೆ ;ರಾಹುಲ್ ಹೇಳಿಕೆಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.