Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’


Team Udayavani, Jul 1, 2024, 8:55 AM IST

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

ಹೈದರಾಬಾದ್:‌ ನಾಗ್‌ ಅಶ್ವಿನ್‌ (Nag Ashwin) ನಿರ್ದೇಶನದ ಪ್ಯಾನ್‌ ಇಂಡಿಯಾ ʼಕಲ್ಕಿ 2898ಎಡಿ’ (Kalki 2898 AD) ವಿಶ್ವದಾದ್ಯಂತ ಭರ್ಜರಿ ಸದ್ದು ಮಾಡಿದೆ. ದೊಡ್ಡ ಬಜೆಟ್‌ ನಲ್ಲಿ ನಿರ್ಮಾಣವಾದ ಈ ಸಿನಿಮಾದ ಗಳಿಕೆಯೂ ದಿನಕಳೆದಂತೆ ಹೆಚ್ಚಾಗುತ್ತಿದೆ.

ಈಗಾಗಲೇ ಹಲವು ದಾಖಲೆಗಳನ್ನು ಮುರಿದಿರುವ ಪ್ರಭಾಸ್ (Prabhas)ʼಕಲ್ಕಿʼ ಈಗ ಬಾಕ್ಸ್‌ ಆಫೀಸ್‌ ನಲ್ಲಿ ಕೋಟಿ ಕೋಟಿ ಗಳಿಸುವ ಮೂಲಕ ಸುದ್ದಿಯಾಗಿದೆ. ರಿಲೀಸ್‌ ಆದ ನಾಲ್ಕೇ ದಿನದಲ್ಲಿ ಸಿನಿಮಾ ಬೆಚ್ಚಿಬೀಳಿಸುವಂತಹ ಕಮಾಯಿ ಮಾಡಿದೆ.

ಮಹಾಭಾರತ ಹಾಗೂ ಸೈನ್ಸ್‌ ಫೀಕ್ಷನ್ ಅಂಶಗಳನ್ನುಒಳಗೊಂಡಿರುವ ಚಿತ್ರದಲ್ಲಿ ಅದ್ಧೂರಿ ಎಎಫ್‌ ಎಕ್ಸ್‌ ಹಾಗೂ ಕಲಾವಿದರ ಅಭಿನಯ ಕಮಾಲ್‌ ಮಾಡಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿ ʼಕಲ್ಕಿʼ ಅವತಾರವನ್ನು ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಜೂ.27 ರಂದು ಚಿತ್ರ ತೆರೆಕಂಡಿತು. ಇದೀಗ ರಿಲೀಸ್‌ ಆಗಿ ನಾಲ್ಕೇ ದಿನದಲ್ಲಿ 500 ಕೋಟಿ ಗಳಿಕೆ ಕಾಣುವ ಮೂಲಕ ಭರ್ಜರಿಯಾಗಿ ಸದ್ದು ಮಾಡಿದೆ. ಚಿತ್ರದ ಗಳಿಕೆ ಬಗ್ಗೆ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್‌ ʼಎಕ್ಸ್‌ʼನಲ್ಲಿ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ.

ಭಾರತದಲ್ಲಿ 300 ಕೋಟಿ ಗಳಿಕೆ ಕಾಣುವುದರ ಜೊತೆಗೆ  ಉತ್ತರ ಅಮೆರಿಕಾದ ಗಲ್ಲಾಪೆಟ್ಟಿಗೆಯಲ್ಲಿ $10.5 ಮಿಲಿಯನ್ (ಅಂದಾಜು 87 ಕೋಟಿ ರೂ.) ಗಳಿಕೆ ಕಂಡಿದೆ. ಆ ಮೂಲಕ ವಿದೇಶದಲ್ಲಿ ಆರಂಭಿಕ ವಾರಾಂತ್ಯದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಲನಚಿತ್ರವಾಗಿ ʼಕಲ್ಕಿʼ ಹೊರಹೊಮ್ಮಿದೆ.

ಭಾನುವಾರ(ಜೂ.30 ರಂದು) ʼಕಲ್ಕಿʼ ಭಾರತದಲ್ಲಿ 85 ಕೋಟಿ ರೂ.ಗಳಿಸಿದೆ. ಚಿತ್ರದ ತೆಲುಗು ವರ್ಷನ್ 36.8 ಕೋಟಿ ಗಳಿಸಿದ್ದರೆ, ಹಿಂದಿ ವರ್ಷ ಭಾನುವಾರ 39 ಕೋಟಿ ಗಳಿಸಿದೆ ಎಂದು ವರದಿ ತಿಳಿಸಿದೆ.

ಸುಮಾರು 600 ಕೋಟಿ ನಿರ್ಮಾಣವಾದ ʼಕಲ್ಕಿʼ 800 ಕೋಟಿಗೂ ಹೆಚ್ಚಿನ ಲೈಫ್‌ ಟೈಮ್‌ ಬ್ಯುಸಿನೆಸ್‌ ಮಾಡುವ ಸಾಧ್ಯತೆಯಿದೆ ಎನ್ನುವುದು ವ್ಯಾಪಾರ ತಜ್ಞರ ಊಹೆ.

ಚಿತ್ರದಲ್ಲಿ ಪ್ರಭಾಸ್‌, ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ, ಕಮಲ್‌ ಹಾಸನ್‌, ದಿಶಾ ಪಟಾನಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ದುಲ್ಕರ್ ಸಲ್ಮಾನ್, ವಿಜಯ್ ದೇವರಕೊಂಡ ಮತ್ತು ಮೃಣಾಲ್ ಠಾಕೂರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

ಟಾಪ್ ನ್ಯೂಸ್

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

job for kannadigas

Editorial; ಕನ್ನಡಿಗರಿಗೆ ಉದ್ಯೋಗ: ಸರಕಾರ ಗಮನಹರಿಸಲಿ

ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ

ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ

T20 WC; The emotion of the moment is the reason for eating the pitch sand: Rohit

T20 WC; ಪಿಚ್ ಮಣ್ಣು ತಿನ್ನಲು ಆ ಕ್ಷಣದ ಭಾವನೆಗಳೇ ಕಾರಣ: ರೋಹಿತ್‌

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಜೊತೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಸುನೈನಾ?

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

How much did ‘Kalki 2898 AD’ earn at the box office on the first day?

ಬಾಕ್ಸಾಫೀಸ್ ಗೆ ಕಿಚ್ಚು ಹತ್ತಿಸಿದ ‘Kalki 2898 AD’ ಮೊದಲ ದಿನ ಗಳಿಸಿದ್ದೆಷ್ಟು?

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

job for kannadigas

Editorial; ಕನ್ನಡಿಗರಿಗೆ ಉದ್ಯೋಗ: ಸರಕಾರ ಗಮನಹರಿಸಲಿ

ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ

ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ

T20 WC; The emotion of the moment is the reason for eating the pitch sand: Rohit

T20 WC; ಪಿಚ್ ಮಣ್ಣು ತಿನ್ನಲು ಆ ಕ್ಷಣದ ಭಾವನೆಗಳೇ ಕಾರಣ: ರೋಹಿತ್‌

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.